• About us
  • Contact us
  • Disclaimer
Thursday, May 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇಂದ್ರ ಬಜೆಟ್ 2022 : ಡಿಜಿಟಲ್ ಕರೆನ್ಸಿ ಘೋಷಣೆ ; ಈ ವರ್ಷವೇ ಆರ್ ಬಿಐ ನಿಂದ “ಡಿಜಿಟಲ್ ರುಪೀ” ಡಿಜಿಟಲ್ ಕರೆನ್ಸಿಗೆ ಶೇ.30 ರಷ್ಟು ತೆರಿಗೆ!

Coastal Times by Coastal Times
February 1, 2022
in ರಾಷ್ಟ್ರೀಯ ಸುದ್ದಿ
ಕೇಂದ್ರ ಬಜೆಟ್ 2022 : ಡಿಜಿಟಲ್ ಕರೆನ್ಸಿ ಘೋಷಣೆ ; ಈ ವರ್ಷವೇ ಆರ್ ಬಿಐ ನಿಂದ “ಡಿಜಿಟಲ್ ರುಪೀ”  ಡಿಜಿಟಲ್ ಕರೆನ್ಸಿಗೆ ಶೇ.30 ರಷ್ಟು ತೆರಿಗೆ!
38
VIEWS
WhatsappTelegramShare on FacebookShare on Twitter

ನವದೆಹಲಿ: ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ. 

ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಡಿಜಿಟಲ್ ಕರೆನ್ಸಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. 2022 ರಲ್ಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) “ಡಿಜಿಟಲ್ ರುಪೀ” ಪರಿಚಯಿಸಲಿದೆ ಎಂದು ತಿಳಿಸಿದ್ದಾರೆ.

“ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಆಧರಿಸಿ ಆರ್ ಬಿಐ ಡಿಜಿಟಲ್ ಕರೆನ್ಸಿಯನ್ನು 2022-23 ಆರ್ಥಿಕ ವರ್ಷದಲ್ಲೇ ಪರಿಚಯಿಸಲಿದೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.   

ಇದೇ ವೇಳೆ ಡಿಜಿಟಲ್ ಆಸ್ತಿ ಅಂದರೆ ಡಿಜಿಟಲ್ ಕರೆನ್ಸಿ ಅಥವಾ ಕ್ರಿಪ್ಟೋ ಕರೆನ್ಸಿ ವರ್ಗಾವಣೆ, ವರ್ಚ್ಯುಯಲ್ ಅಸೆಟ್ ಮೇಲೆ ಶೇ.1 ರಷ್ಟು ಟಿಡಿಎಸ್ ಹಾಗೂ ಡಿಜಿಟಲ್ ಕರೆನ್ಸಿ ವರ್ಗಾವಣೆ, ಆದಾಯದ ಮೇಲೆ ಮೇಲೆ ಶೇ.30 ರಷ್ಟು ತೆರಿಗೆ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮಾನ್ ತಿಳಿಸಿದ್ದಾರೆ. ಡಿಜಿಟಲ್ ಕರೆನ್ಸಿಗೆ ಸಂಬಂಧಿಸಿದಂತೆ ಆದಾಯ ಯಾವುದೇ ಹೊಂದಾಣಿಕೆಗೆ ಅವಕಾಶ ಇಲ್ಲ. ವರ್ಚುವಲ್ ಡಿಜಿಟಲ್ ಅಸೆಟ್​ (ಕ್ರಿಪ್ಟೋಕರೆನ್ಸಿ ಮಾದರಿಯ) ಕೊಡುಗೆ ಪಡೆಯುವವರೂ ಸಹ ತೆರಿಗೆ ಪಾವತಿ ಮಾಡಬೇಕಾಗುತ್ತದೆ. 

ಕೇಂದ್ರೀಯ ಬ್ಯಾಂಕ್‌ನ ಡಿಜಿಟಲ್‌ ಕರೆನ್ಸಿ (ಸಿಬಿಡಿಸಿ) ಪರಿಚಯಿಸಲು ಆರ್‌ಬಿಐ ಹಲವು ಹಂತಗಳ ಯೋಜನೆ ರೂಪಿಸುತ್ತಿರುವುದಾಗಿ ಕಳೆದ ವರ್ಷ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಾಹಿತಿ ನೀಡಿತ್ತು. ಡಿಜಿಟಲ್‌ ರೂಪದಲ್ಲಿ ಕರೆನ್ಸಿ ತರಲು ಆರ್‌ಬಿಐ ಕಾಯ್ದೆ, 1934ಕ್ಕೆ ತಿದ್ದುಪಡಿ ತರಲು ಆರ್‌ಬಿಐ ಆಕ್ಟೋಬರ್‌ನಲ್ಲಿ ಪ್ರಸ್ತಾಪ ಮಾಡಿತ್ತು.

World-class foreign #Universities to be allowed in GIFT IFSC

to offer courses in fin. mgt., fintech, engineering, science, mathematics, free from domestic regulations,

except those by @IFSCA_Official, to facilitate availability of high-end human resources#Budget2022 pic.twitter.com/HswTKDoO9L

— PIB India (@PIB_India) February 1, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಆಸ್ಟ್ರೇಲಿಯಾ ಓಪನ್ 2022 : ಕ್ರೇಜಿಕೊವಾ ಜೋಡಿಗೆ ಮಹಿಳೆಯರ ಡಬಲ್ಸ್ ಪ್ರಶಸ್ತಿ

Next Post

‘ ರುಕೊ ಜರಾ ಸಬರ್ ಕರೊ ’ ಖ್ಯಾತಿಯ ಯುಟ್ಯೂಬರ್ ವಿಕಾಸ್ ಪಾಠಕ್ ಅರೆಸ್ಟ್

Related Posts

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
35
ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
29
Next Post
‘ ರುಕೊ ಜರಾ ಸಬರ್ ಕರೊ ’ ಖ್ಯಾತಿಯ ಯುಟ್ಯೂಬರ್ ವಿಕಾಸ್ ಪಾಠಕ್ ಅರೆಸ್ಟ್

‘ ರುಕೊ ಜರಾ ಸಬರ್ ಕರೊ ’ ಖ್ಯಾತಿಯ ಯುಟ್ಯೂಬರ್ ವಿಕಾಸ್ ಪಾಠಕ್ ಅರೆಸ್ಟ್

Discussion about this post

Recent News

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
55
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d