• About us
  • Contact us
  • Disclaimer
Sunday, August 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಕ್ರೇನ್ ಮೇಲೆ ಯುದ್ಧ: ಫೀಫಾ ವಿಶ್ವಕಪ್ ಫುಟ್ ಬಾಲ್ ಟೂರ್ನಿಯಿಂದ ರಷ್ಯಾ ಅಮಾನತು

Coastal Times by Coastal Times
March 1, 2022
in ಕ್ರೀಡಾ ಸುದ್ದಿ
ಉಕ್ರೇನ್ ಮೇಲೆ ಯುದ್ಧ: ಫೀಫಾ ವಿಶ್ವಕಪ್ ಫುಟ್ ಬಾಲ್ ಟೂರ್ನಿಯಿಂದ ರಷ್ಯಾ ಅಮಾನತು
24
VIEWS
WhatsappTelegramShare on FacebookShare on Twitter

ನವದೆಹಲಿ: ಉಕ್ರೇನ್ ಮೇಲೆ ಸೇನಾ ದಾಳಿ ನಡೆಸಿರುವ ರಷ್ಯಾಗೆ ನಿರ್ಬಂಧಗಳ ಸರಣಿ ಮುಂದುವರೆದಿದ್ದು, ಇದೀಗ ಅಂತಾರಾಷ್ಟ್ರೀಯ ಫುಟ್ ಬಾಲ್ ಸಂಸ್ಥೆ ಫೀಫಾ ವಿಶ್ವಕಪ್ ಟೂರ್ನಿಯಿಂದ ರಷ್ಯಾ ತಂಡವನ್ನು ಅಮಾನತು ಮಾಡಿದೆ.

ಫೀಫಾ ಮತ್ತು ಯುಇಎಫ್ಎ ಅಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ರಷ್ಯಾದ ಫುಟ್ಬಾಲ್ ಕ್ಲಬ್ ಗಳು ಮತ್ತು ರಾಷ್ಟ್ರೀಯ ತಂಡಗಳನ್ನು ಫಿಫಾ ಮತ್ತು ಯುಇಎಫ್ಎ ಎಲ್ಲಾ ಸ್ಪರ್ಧೆಗಳಿಂದ ಅಮಾನತುಗೊಳಿಸಿದೆ. ಅಂತಾರಾಷ್ಟ್ರೀಯ ಮತ್ತು ಯುರೋಪಿಯನ್ ಫುಟ್ಬಾಲ್ ಆಡಳಿತ ಮಂಡಳಿಗಳು ‘ಮುಂದಿನ ಆದೇಶದವರೆಗೆ’ ರಷ್ಯಾ ತಂಡಗಳನ್ನು ನಿಷೇಧಿಸಲಾಗುವುದು ಎಂದು ಹೇಳಲಾಗಿದೆ.

ಇದರರ್ಥ ರಷ್ಯಾದ ಪುರುಷರ ತಂಡವು ಮುಂದಿನ ತಿಂಗಳು ನಡೆಯಲಿರುವ ತಮ್ಮ ವಿಶ್ವಕಪ್ ಪ್ಲೇ-ಆಫ್ ಪಂದ್ಯಗಳನ್ನು ಆಡುವುದಿಲ್ಲ ಮತ್ತು ಅಂತೆಯೇ ಈ ಬೇಸಿಗೆಯ ಯುರೋ 2022 ಸ್ಪರ್ಧೆಯಿಂದ ಮಹಿಳಾ ತಂಡವನ್ನು ಕೂಡ ನಿಷೇಧಿಸಲಾಗಿದೆ. ಈಗಾಗಲೇ ರಷ್ಯಾದ ಸ್ಪಾರ್ಟಕ್ ಮಾಸ್ಕೋ ತಂಡವನ್ನು ಯುರೋಪಾ ಲೀಗ್‌ನಿಂದ ಹೊರಹಾಕಲಾಗಿದೆ. ಅಲ್ಲದೆ ಯುಇಎಫ್ಎ ರಷ್ಯಾದ ಇಂಧನ ದೈತ್ಯ Gazprom ನೊಂದಿಗೆ ತನ್ನ ಪ್ರಾಯೋಜಕತ್ವವನ್ನು ಸಹ ಕೊನೆಗೊಳಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಜಂಟಿ ಹೇಳಿಕೆ ನೀಡಿರುವ ಫಿಫಾ ಮತ್ತು ಯುಇಎಫ್‌ಎ ಅಧಿಕಾರಿಗಳು, ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ವಿರುದ್ಧವಾಗಿ ಜಾಗತಿಗ ಫುಟ್ಬಾಲ್ ಒಂದಾಗಿದ್ದು, ಉಕ್ರೇನ್‌ನಲ್ಲಿ ಬಾಧಿತವಾಗಿರುವ ಎಲ್ಲಾ ಜನರೊಂದಿಗೆ ಸಂಪೂರ್ಣ ಐಕಮತ್ಯದಲ್ಲಿದೆ. ಉಕ್ರೇನ್‌ನಲ್ಲಿನ ಪರಿಸ್ಥಿತಿಯು ಗಮನಾರ್ಹವಾಗಿ ಮತ್ತು ವೇಗವಾಗಿ ಸುಧಾರಿಸುತ್ತದೆ. ಇದರಿಂದಾಗಿ ಫುಟ್ಬಾಲ್ ಮತ್ತೆ ಜನರ ನಡುವೆ ಏಕತೆ ಮತ್ತು ಶಾಂತಿಗಾಗಿ ಒಗ್ಗೂಡಲಿದೆ ಎಂದು ಅವರು ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ – ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

Next Post

ದೇಶಕ್ಕೆ ಕೀರ್ತಿ ತಂದುಕೊಟ್ಟ 64 ವರ್ಷದ ಮಂಗಳೂರಿನ ಮಹಿಳಾ ಕ್ರೀಡಾಪಟು ಭವಾನಿ ಜೋಗಿ!

Related Posts

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!
ಕ್ರೀಡಾ ಸುದ್ದಿ

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
21
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
ಕ್ರೀಡಾ ಸುದ್ದಿ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
41
Next Post
ದೇಶಕ್ಕೆ ಕೀರ್ತಿ ತಂದುಕೊಟ್ಟ 64 ವರ್ಷದ ಮಂಗಳೂರಿನ ಮಹಿಳಾ ಕ್ರೀಡಾಪಟು ಭವಾನಿ ಜೋಗಿ!

ದೇಶಕ್ಕೆ ಕೀರ್ತಿ ತಂದುಕೊಟ್ಟ 64 ವರ್ಷದ ಮಂಗಳೂರಿನ ಮಹಿಳಾ ಕ್ರೀಡಾಪಟು ಭವಾನಿ ಜೋಗಿ!

Discussion about this post

Recent News

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
68
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಾಡಿಗೆ ಮನೆ ಇದೆಯೇ? ಹೇಳಿ ವೃದ್ಧೆಯ ಚಿನ್ನಾಭರಣ ದರೋಡೆ‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d