• About us
  • Contact us
  • Disclaimer
Sunday, December 14, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಶೆಲ್‌ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಸಾವು

Coastal Times by Coastal Times
March 1, 2022
in ರಾಷ್ಟ್ರೀಯ ಸುದ್ದಿ
ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಶೆಲ್‌ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಸಾವು
199
VIEWS
WhatsappTelegramShare on FacebookShare on Twitter

ಖಾರ್ಕಿವ್(ಉಕ್ರೇನ್): ರಷ್ಯಾ ಸೇನೆ ಉಕ್ರೇನ್ ನ ಸಾರ್ವಜನಿಕ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿದ್ದು ಈ ದಾಳಿಯಲ್ಲಿ ಕರ್ನಾಟಕ ಮೂಲದ ನವೀನ್ ಮೃತಪಟ್ಟಿದ್ದಾರೆ.

ಖಾರ್ಕಿವ್ ನಲ್ಲಿ ಐವರ ಸ್ನೇಹಿತರ ಜೊತೆ ನವೀನ್ ತಂಗಿದ್ದರು. ಆದರೆ ಇಂದು ಬೆಳಗ್ಗೆ ತಿಂಡಿ ತರಲು ಹೊರ ಹೋಗಿದ್ದಾಗ ರಷ್ಯಾ ಸೇನೆಯ ದಾಳಿಯಲ್ಲಿ ಬಲಿಯಾಗಿದ್ದಾರೆ ಎನ್ನಲಾಗಿದೆ.

ಉಕ್ರೇನ್‌ನ ರಾಜಧಾನಿ ಕೀವ್‌ನ ಬ್ರೋವರಿ ಪಟ್ಟಣದಲ್ಲಿ ರಷ್ಯಾದ ಪಡೆಗಳು ನಡೆಸಿದ ಶೆಲ್‌ ದಾಳಿಯಿಂದ ನಿರ್ಮಾಣವಾಗಿರುವ ಹೊಂಡ –ಎಎಫ್‌ಪಿ ಚಿತ್ರ

ಹಾವೇರಿ ಮೂಲದ ನವೀನ್ ವಿದ್ಯಾಭ್ಯಾಸಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್ ನ ಖಾರ್ಕಿವ್ ನಲ್ಲಿ ವಾಸವಾಗಿದ್ದರು. ನವೀನ್ ಸಾವಿನ ವಿಚಾರವಾಗಿ ವಿದೇಶಾಂಗ ಸಚಿವಾಲಯ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ. ಖಾರ್ಕಿವ್ ನ ಶವಾಗಾರದಲ್ಲಿ ನವೀನ್ ಮೃತದೇಹ ಇಡಲಾಗಿದೆ.

Naveen Shekharappa Gyanagouder 4th year MBBS student. Killed while standing in a queue to buy groceries in #Kharkhiv! Students say shot dead by #RussianArmy. MEA says it's shelling! Terrible news! #RIP We have to step in & find ways to evacuate our kids! #UkraineRussia pic.twitter.com/RiASfPwaeT

— Naveen R Nair (@nav_journo) March 1, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅದೃಷ್ಟದ ಬೆನ್ನಲ್ಲೇ ಕಚ್ಚಾ ಬಾದಾಮ್​ ಗಾಯಕನಿಗೆ ದುರಾದೃಷ್ಟ

Next Post

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ: ಪರಿಷ್ಕೃತ ದರ ಇಂದಿನಿಂದ ಜಾರಿ

Related Posts

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ
ರಾಷ್ಟ್ರೀಯ ಸುದ್ದಿ

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ

December 7, 2025
76
48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
ರಾಷ್ಟ್ರೀಯ ಸುದ್ದಿ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
50
Next Post
ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ: ಪರಿಷ್ಕೃತ ದರ ಇಂದಿನಿಂದ ಜಾರಿ

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ: ಪರಿಷ್ಕೃತ ದರ ಇಂದಿನಿಂದ ಜಾರಿ

Discussion about this post

Recent News

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
80
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d