• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ರಾಷ್ಟ್ರೀಯ ಸುದ್ದಿ

ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಶೆಲ್‌ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಸಾವು

Coastal Times by Coastal Times
March 1, 2022
in ರಾಷ್ಟ್ರೀಯ ಸುದ್ದಿ
ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಶೆಲ್‌ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಸಾವು
199
VIEWS
WhatsappTelegramShare on FacebookShare on Twitterinstagram

ಖಾರ್ಕಿವ್(ಉಕ್ರೇನ್): ರಷ್ಯಾ ಸೇನೆ ಉಕ್ರೇನ್ ನ ಸಾರ್ವಜನಿಕ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿದ್ದು ಈ ದಾಳಿಯಲ್ಲಿ ಕರ್ನಾಟಕ ಮೂಲದ ನವೀನ್ ಮೃತಪಟ್ಟಿದ್ದಾರೆ.

ಖಾರ್ಕಿವ್ ನಲ್ಲಿ ಐವರ ಸ್ನೇಹಿತರ ಜೊತೆ ನವೀನ್ ತಂಗಿದ್ದರು. ಆದರೆ ಇಂದು ಬೆಳಗ್ಗೆ ತಿಂಡಿ ತರಲು ಹೊರ ಹೋಗಿದ್ದಾಗ ರಷ್ಯಾ ಸೇನೆಯ ದಾಳಿಯಲ್ಲಿ ಬಲಿಯಾಗಿದ್ದಾರೆ ಎನ್ನಲಾಗಿದೆ.

ಉಕ್ರೇನ್‌ನ ರಾಜಧಾನಿ ಕೀವ್‌ನ ಬ್ರೋವರಿ ಪಟ್ಟಣದಲ್ಲಿ ರಷ್ಯಾದ ಪಡೆಗಳು ನಡೆಸಿದ ಶೆಲ್‌ ದಾಳಿಯಿಂದ ನಿರ್ಮಾಣವಾಗಿರುವ ಹೊಂಡ –ಎಎಫ್‌ಪಿ ಚಿತ್ರ

ಹಾವೇರಿ ಮೂಲದ ನವೀನ್ ವಿದ್ಯಾಭ್ಯಾಸಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್ ನ ಖಾರ್ಕಿವ್ ನಲ್ಲಿ ವಾಸವಾಗಿದ್ದರು. ನವೀನ್ ಸಾವಿನ ವಿಚಾರವಾಗಿ ವಿದೇಶಾಂಗ ಸಚಿವಾಲಯ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ. ಖಾರ್ಕಿವ್ ನ ಶವಾಗಾರದಲ್ಲಿ ನವೀನ್ ಮೃತದೇಹ ಇಡಲಾಗಿದೆ.

Naveen Shekharappa Gyanagouder 4th year MBBS student. Killed while standing in a queue to buy groceries in #Kharkhiv! Students say shot dead by #RussianArmy. MEA says it's shelling! Terrible news! #RIP We have to step in & find ways to evacuate our kids! #UkraineRussia pic.twitter.com/RiASfPwaeT

— Naveen R Nair (@nav_journo) March 1, 2022

Related Posts

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ
ರಾಷ್ಟ್ರೀಯ ಸುದ್ದಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
29
ಮಹದೇವ್ ಆಪ್ ನಿಂದ 5000 ಕೋಟಿ ಲೂಟಿ, 417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ
ರಾಷ್ಟ್ರೀಯ ಸುದ್ದಿ

ಮಹದೇವ್ ಆಪ್ ನಿಂದ 5000 ಕೋಟಿ ಲೂಟಿ, 417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

September 18, 2023
104

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
83
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In