• About us
  • Contact us
  • Disclaimer
Sunday, December 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕ್ಯಾನ್ಸರ್‌ನಿಂದ ಮಗಳು ಸಾವು, ಅವಳ ನೆನಪಿಗಾಗಿ ಮೇಣದ ಪ್ರತಿಮೆ ಮಾಡಿಸಿದ ಅಮ್ಮ!

Coastal Times by Coastal Times
April 1, 2024
in ರಾಜ್ಯ
ಕ್ಯಾನ್ಸರ್‌ನಿಂದ ಮಗಳು ಸಾವು, ಅವಳ ನೆನಪಿಗಾಗಿ ಮೇಣದ ಪ್ರತಿಮೆ ಮಾಡಿಸಿದ ಅಮ್ಮ!
132
VIEWS
WhatsappTelegramShare on FacebookShare on Twitter

ದಾವಣಗೆರೆ: ಕ್ಯಾಕ್ಯಾನ್ಸರ್‌ನಿಂದ ಮೃತಪಟ್ಟಿದ್ದ ಮಗಳ ಪುಣ್ಯಸ್ಮರಣೆಗೆ ತಾಯಿಯೊಬ್ಬರು ಮೇಣದ ಪ್ರತಿಮೆ  ಮಾಡಿಸಿದ್ದಾರೆ. ದಾವಣಗೆರೆಯ  ಸರಸ್ವತಿ ಬಡಾವಣೆಯಲ್ಲಿ ವಾಸವಿರುವ ತಾಯಿ ಕಮಲಮ್ಮ ನಿವೃತ್ತ ಶಿಕ್ಷಕಿ. ತಮ್ಮ ಮಗಳ ನೆನಪಿಗಾಗಿ ಮೇಣದ ಪ್ರತಿಮೆ ಮಾಡಿಸಿ, ಮನೆಯಲ್ಲಿಟ್ಟುಕೊಂಡಿದ್ದಾರೆ.

ಹೌದು. ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಗ್ಯಾರಹಳ್ಳಿಯ ಕಮಲಮ್ಮ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಪಡೆದಿದ್ದು, ತಮ್ಮ ಮಗಳ ಆಸೆಯನ್ನು ಈಡೇರಿಸುವ ಸಲುವಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಮಗಳು 12 ದಿವಸದ ಮಗುವಾಗಿದ್ದ ಪತಿಯನ್ನು ಕಳೆದುಕೊಂಡ ಕಮಲಮ್ಮ ಅವರಿಗೆ ಮಗಳೇ ಜೀವ. ಆದರೆ ದುರದೃಷ್ಟವಶಾತ್ 26 ವರ್ಷದಲ್ಲಿ ಮಗಳು ಕ್ಯಾನ್ಸರ್​ ಖಾಯಿಲೆಗೆ ತುತ್ತಾಗುತ್ತಾಳೆ. 4 ವರ್ಷಗಳ ಕಾಲ ಕ್ಯಾನ್ಸರ್‌ನಿಂದ ಬಳಲಿ, 2022ರ ಡಿಸೆಂಬರ್‌ನಲ್ಲಿ ಕಾವ್ಯಾ ನಿಧನರಾದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಾವ್ಯಾ ಯೂಟ್ಯೂಬ್‌ನಲ್ಲಿ ಪಿಒಪಿಯಿಂದ ಮಾಡಿದ ಮೂರ್ತಿ ತೋರಿಸಿ ಸಮಾಧಿಯ ಪಕ್ಕದಲ್ಲಿ ಉದ್ಯಾನ ನಿರ್ಮಿಸಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾಳೆ.

ಮಗಳ ಆಸೆಯಂತೆ ಬೆಂಗಳೂರಿನ ಕಲಾವಿದ ವಿಶ್ವನಾಥ ಎಂಬುವವರಿಂದ 4 ಅಡಿ ಎತ್ತರ 25 ಕೆಜಿ ತೂಕದ ಮೂರ್ತಿ ಮಾಡಿಸಿದ್ದಾರೆ. 3.30 ಲಕ್ಷ ಖರ್ಚು ಮಾಡಿ, 25 ಕೆಜಿ ತೂಕದ ಸಿಲಿಕಾನ್ ವ್ಯಾಕ್ಸ್‍ನಿಂದ ಪ್ರತಿಮೆ ನಿರ್ಮಿಸಿ ಸರಸ್ವತಿನಗರದ ತಮ್ಮ ನಿವಾಸದಲ್ಲಿ ಇಟ್ಟಿದ್ದಾರೆ. ಮತ್ತೊಂದೆಡೆ ಸಮಾಧಿ ನಿರ್ಮಿಸಿ ಸುತ್ತಲು ಉದ್ಯಾನ ನಿರ್ಮಿಸಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಮಾಜಿಕ ಸೇವೆಯ ಮೂಲಕ ಮಗಳ ಆಸೆಯನ್ನು ಈಡೇರಿಸಲು ಕಮಲ್ಲಮ್ಮ ಶ್ರಮಿಸುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌…! ವಂಚನೆ ಪ್ರಕರಣದಲ್ಲಿ ಕೇಸು, ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಆತ್ಮಹತ್ಯೆ

Next Post

ಮಂಗಳೂರು : ಎಡಪದವಿನಲ್ಲಿ ಬಾವಿಗೆ ಬಿದ್ದ ಅಪರೂಪದ ಕರಿಚಿರತೆಯ ರಕ್ಷಣೆ

Related Posts

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ
ರಾಜ್ಯ

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

November 26, 2025
65
ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್
ರಾಜ್ಯ

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
33
Next Post
ಮಂಗಳೂರು : ಎಡಪದವಿನಲ್ಲಿ ಬಾವಿಗೆ ಬಿದ್ದ ಅಪರೂಪದ ಕರಿಚಿರತೆಯ ರಕ್ಷಣೆ

ಮಂಗಳೂರು : ಎಡಪದವಿನಲ್ಲಿ ಬಾವಿಗೆ ಬಿದ್ದ ಅಪರೂಪದ ಕರಿಚಿರತೆಯ ರಕ್ಷಣೆ

Discussion about this post

Recent News

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
29
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

December 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d