• About us
  • Contact us
  • Disclaimer
Tuesday, March 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕ್ಯಾನ್ಸರ್‌ನಿಂದ ಮಗಳು ಸಾವು, ಅವಳ ನೆನಪಿಗಾಗಿ ಮೇಣದ ಪ್ರತಿಮೆ ಮಾಡಿಸಿದ ಅಮ್ಮ!

Coastal Times by Coastal Times
April 1, 2024
in ರಾಜ್ಯ
ಕ್ಯಾನ್ಸರ್‌ನಿಂದ ಮಗಳು ಸಾವು, ಅವಳ ನೆನಪಿಗಾಗಿ ಮೇಣದ ಪ್ರತಿಮೆ ಮಾಡಿಸಿದ ಅಮ್ಮ!
132
VIEWS
WhatsappTelegramShare on FacebookShare on Twitter

ದಾವಣಗೆರೆ: ಕ್ಯಾಕ್ಯಾನ್ಸರ್‌ನಿಂದ ಮೃತಪಟ್ಟಿದ್ದ ಮಗಳ ಪುಣ್ಯಸ್ಮರಣೆಗೆ ತಾಯಿಯೊಬ್ಬರು ಮೇಣದ ಪ್ರತಿಮೆ  ಮಾಡಿಸಿದ್ದಾರೆ. ದಾವಣಗೆರೆಯ  ಸರಸ್ವತಿ ಬಡಾವಣೆಯಲ್ಲಿ ವಾಸವಿರುವ ತಾಯಿ ಕಮಲಮ್ಮ ನಿವೃತ್ತ ಶಿಕ್ಷಕಿ. ತಮ್ಮ ಮಗಳ ನೆನಪಿಗಾಗಿ ಮೇಣದ ಪ್ರತಿಮೆ ಮಾಡಿಸಿ, ಮನೆಯಲ್ಲಿಟ್ಟುಕೊಂಡಿದ್ದಾರೆ.

ಹೌದು. ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಗ್ಯಾರಹಳ್ಳಿಯ ಕಮಲಮ್ಮ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಪಡೆದಿದ್ದು, ತಮ್ಮ ಮಗಳ ಆಸೆಯನ್ನು ಈಡೇರಿಸುವ ಸಲುವಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಮಗಳು 12 ದಿವಸದ ಮಗುವಾಗಿದ್ದ ಪತಿಯನ್ನು ಕಳೆದುಕೊಂಡ ಕಮಲಮ್ಮ ಅವರಿಗೆ ಮಗಳೇ ಜೀವ. ಆದರೆ ದುರದೃಷ್ಟವಶಾತ್ 26 ವರ್ಷದಲ್ಲಿ ಮಗಳು ಕ್ಯಾನ್ಸರ್​ ಖಾಯಿಲೆಗೆ ತುತ್ತಾಗುತ್ತಾಳೆ. 4 ವರ್ಷಗಳ ಕಾಲ ಕ್ಯಾನ್ಸರ್‌ನಿಂದ ಬಳಲಿ, 2022ರ ಡಿಸೆಂಬರ್‌ನಲ್ಲಿ ಕಾವ್ಯಾ ನಿಧನರಾದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಾವ್ಯಾ ಯೂಟ್ಯೂಬ್‌ನಲ್ಲಿ ಪಿಒಪಿಯಿಂದ ಮಾಡಿದ ಮೂರ್ತಿ ತೋರಿಸಿ ಸಮಾಧಿಯ ಪಕ್ಕದಲ್ಲಿ ಉದ್ಯಾನ ನಿರ್ಮಿಸಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾಳೆ.

ಮಗಳ ಆಸೆಯಂತೆ ಬೆಂಗಳೂರಿನ ಕಲಾವಿದ ವಿಶ್ವನಾಥ ಎಂಬುವವರಿಂದ 4 ಅಡಿ ಎತ್ತರ 25 ಕೆಜಿ ತೂಕದ ಮೂರ್ತಿ ಮಾಡಿಸಿದ್ದಾರೆ. 3.30 ಲಕ್ಷ ಖರ್ಚು ಮಾಡಿ, 25 ಕೆಜಿ ತೂಕದ ಸಿಲಿಕಾನ್ ವ್ಯಾಕ್ಸ್‍ನಿಂದ ಪ್ರತಿಮೆ ನಿರ್ಮಿಸಿ ಸರಸ್ವತಿನಗರದ ತಮ್ಮ ನಿವಾಸದಲ್ಲಿ ಇಟ್ಟಿದ್ದಾರೆ. ಮತ್ತೊಂದೆಡೆ ಸಮಾಧಿ ನಿರ್ಮಿಸಿ ಸುತ್ತಲು ಉದ್ಯಾನ ನಿರ್ಮಿಸಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಮಾಜಿಕ ಸೇವೆಯ ಮೂಲಕ ಮಗಳ ಆಸೆಯನ್ನು ಈಡೇರಿಸಲು ಕಮಲ್ಲಮ್ಮ ಶ್ರಮಿಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌…! ವಂಚನೆ ಪ್ರಕರಣದಲ್ಲಿ ಕೇಸು, ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಆತ್ಮಹತ್ಯೆ

Next Post

ಮಂಗಳೂರು : ಎಡಪದವಿನಲ್ಲಿ ಬಾವಿಗೆ ಬಿದ್ದ ಅಪರೂಪದ ಕರಿಚಿರತೆಯ ರಕ್ಷಣೆ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಗಳೂರು : ಎಡಪದವಿನಲ್ಲಿ ಬಾವಿಗೆ ಬಿದ್ದ ಅಪರೂಪದ ಕರಿಚಿರತೆಯ ರಕ್ಷಣೆ

ಮಂಗಳೂರು : ಎಡಪದವಿನಲ್ಲಿ ಬಾವಿಗೆ ಬಿದ್ದ ಅಪರೂಪದ ಕರಿಚಿರತೆಯ ರಕ್ಷಣೆ

Discussion about this post

Recent News

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
82
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
62
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d