• About us
  • Contact us
  • Disclaimer
Saturday, August 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಮುಡಾ ಆಯುಕ್ತರಿಗೆ ಮಧ್ಯವರ್ತಿಗಳಿಂದ ಬ್ಲಾಕ್ಮೇಲ್, ಜೀವ ಬೆದರಿಕೆ : ಎಫ್ಐಆರ್ ದಾಖಲು

Coastal Times by Coastal Times
April 1, 2025
in ಕ್ರೈಮ್ ನ್ಯೂಸ್
ಮಂಗಳೂರು: ಮುಡಾ ಆಯುಕ್ತರಿಗೆ ಮಧ್ಯವರ್ತಿಗಳಿಂದ ಬ್ಲಾಕ್ಮೇಲ್, ಜೀವ ಬೆದರಿಕೆ : ಎಫ್ಐಆರ್ ದಾಖಲು
253
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.31 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರನ್ನು ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಆಯುಕ್ತರು ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ. ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಬಿತ್ (25) ಎಂಬ ಇಬ್ಬರ ವಿರುದ್ಧ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು. ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಆಯುಕ್ತ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು.

ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು ಮುಡಾ ಆಯುಕ್ತರ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡಿದ್ದರು. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದು ಮಾಡುತ್ತಿದ್ದರು.

ಅಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸಿದ್ದಲ್ಲದೆ, ವಾಮಾಚಾರ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಮುಡಾ ಆಯುಕ್ತರು ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಪೊಲೀಸ್‌ ಆಯುಕ್ತ ಸಹಿತ ದ.ಕ.ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಾರ್ಯನಿರ್ವಹಿಸುವ 25 ಮಂದಿಗೆ ಮುಖ್ಯಮಂತ್ರಿ ಪದಕ

Next Post

ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್: ಟೀಚರ್ ಸಹಿತ ಮೂವರ ಬಂಧನ

Related Posts

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
36
13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
ಕ್ರೈಮ್ ನ್ಯೂಸ್

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
54
Next Post
ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್: ಟೀಚರ್ ಸಹಿತ ಮೂವರ ಬಂಧನ

ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್: ಟೀಚರ್ ಸಹಿತ ಮೂವರ ಬಂಧನ

Discussion about this post

Recent News

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
21
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d