• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ

Coastal Times by Coastal Times
May 1, 2022
in ರಾಜಕೀಯ, ರಾಷ್ಟ್ರೀಯ ಸುದ್ದಿ
ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ
93
VIEWS
WhatsappTelegramShare on FacebookShare on Twitter

ತಿರುವನಂತಪುರಂ, ಮೇ 01; ಮುಸ್ಲಿಂಮರ ವಿರುದ್ಧ ಟೀಕೆಗಳನ್ನು ಮಾಡಿದ ಕೇರಳದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಪಿ. ಸಿ. ಜಾರ್ಜ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿರುವನಂತಪುರಂ ಪೊಲೀಸರು ಮಾಜಿ ಶಾಸಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಭಾನುವಾರ ನಂದನವನಂ ಪೊಲೀಸರು ಪಿ. ಸಿ. ಜಾರ್ಜ್ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಮಾಜಿ ಶಾಸಕರ ಬೆಂಬಲಿಗರು ಠಾಣೆ ಮುಂದೆ ಜಮಾವಣೆಯಾಗುವ ನಿರೀಕ್ಷೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತಿರುವನಂತಪುರಂನಲ್ಲಿ ನಡೆದಿದ್ದ ಸಭೆಯೊಂದರಲ್ಲಿ ಪಿ. ಸಿ. ಜಾರ್ಜ್‌ ಭಾಷಣ ಮಾಡಿದ್ದರು. ಮುಸ್ಲಿಂಮರು ನಡೆಸುವ ರೆಸ್ಟೋರೆಂಟ್‌ಗಳಿಗೆ ಮುಸ್ಲಿಂಮೇತರರು ಭೇಟಿ ನೀಡಬಾರದು ಎಂದು ಭಾಷಣದಲ್ಲಿ ಹೇಳುವ ಮೂಲಕ ವಿವಾದ ಎಬ್ಬಿಸಿದ್ದರು.

ಕೇರಳದ ಪೊಲೀಸ್ ಮಹಾನಿರ್ದೇಶಕ ಅನಿಲ್‌ ಕಾಂತ್ ಸೂಚನೆಯಂತೆ ತಿರುವನಂತಪುರ ಪೊಲೀಸರು ಪಿ. ಸಿ. ಜಾರ್ಜ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದರು. ಕೊಟ್ಟಾಯಂ ಜಿಲ್ಲೆಯಲ್ಲಿರುವ ನಿವಾಸದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಪಿ. ಸಿ. ಜಾರ್ಜ್ ಕೇರಳದ ಹಿರಿಯ ರಾಜಕೀಯ ನಾಯಕ 7 ಬಾರಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪೂಂಜರ್ ವಿಧಾನಸಭಾ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದರು. ಕೇರಳ ವಿಧಾನಸಭೆ ಚೀಫ್ ವಿಪ್ ಕೂಡಾ ಆಗಿದ್ದರು. 30 ವರ್ಷಕ್ಕೂ ಹೆಚ್ಚು ಕಾಲ ಕೇರಳದಲ್ಲಿ ರಾಜಕೀಯ ನಡೆಸಿದ್ದಾರೆ. ಪಿ. ಸಿ. ಜಾರ್ಜ್ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಎರಡು ಗುಂಪುಗಳ ನಡುವೆ ದ್ವೇಷ ಹರಡುವುದು) ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೇರಳದ ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಆಡಳಿತಾರೂಢ ಸಿಪಿಐ(ಎಂ) ಮಾಜಿ ಶಾಸಕರ ಹೇಳಿಕೆ ಖಂಡಿಸಿವೆ.

 

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಆಸಿಡ್ ದಾಳಿಗೆ ತುತ್ತಾದ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್

Next Post

ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

Related Posts

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
ರಾಷ್ಟ್ರೀಯ ಸುದ್ದಿ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
63
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
33
Next Post
ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

Discussion about this post

Recent News

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
63
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d