• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ

Coastal Times by Coastal Times
May 1, 2022
in ರಾಜಕೀಯ, ರಾಷ್ಟ್ರೀಯ ಸುದ್ದಿ
ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ
93
VIEWS
WhatsappTelegramShare on FacebookShare on Twitter

ತಿರುವನಂತಪುರಂ, ಮೇ 01; ಮುಸ್ಲಿಂಮರ ವಿರುದ್ಧ ಟೀಕೆಗಳನ್ನು ಮಾಡಿದ ಕೇರಳದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಪಿ. ಸಿ. ಜಾರ್ಜ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿರುವನಂತಪುರಂ ಪೊಲೀಸರು ಮಾಜಿ ಶಾಸಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಭಾನುವಾರ ನಂದನವನಂ ಪೊಲೀಸರು ಪಿ. ಸಿ. ಜಾರ್ಜ್ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಮಾಜಿ ಶಾಸಕರ ಬೆಂಬಲಿಗರು ಠಾಣೆ ಮುಂದೆ ಜಮಾವಣೆಯಾಗುವ ನಿರೀಕ್ಷೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತಿರುವನಂತಪುರಂನಲ್ಲಿ ನಡೆದಿದ್ದ ಸಭೆಯೊಂದರಲ್ಲಿ ಪಿ. ಸಿ. ಜಾರ್ಜ್‌ ಭಾಷಣ ಮಾಡಿದ್ದರು. ಮುಸ್ಲಿಂಮರು ನಡೆಸುವ ರೆಸ್ಟೋರೆಂಟ್‌ಗಳಿಗೆ ಮುಸ್ಲಿಂಮೇತರರು ಭೇಟಿ ನೀಡಬಾರದು ಎಂದು ಭಾಷಣದಲ್ಲಿ ಹೇಳುವ ಮೂಲಕ ವಿವಾದ ಎಬ್ಬಿಸಿದ್ದರು.

ಕೇರಳದ ಪೊಲೀಸ್ ಮಹಾನಿರ್ದೇಶಕ ಅನಿಲ್‌ ಕಾಂತ್ ಸೂಚನೆಯಂತೆ ತಿರುವನಂತಪುರ ಪೊಲೀಸರು ಪಿ. ಸಿ. ಜಾರ್ಜ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದರು. ಕೊಟ್ಟಾಯಂ ಜಿಲ್ಲೆಯಲ್ಲಿರುವ ನಿವಾಸದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಪಿ. ಸಿ. ಜಾರ್ಜ್ ಕೇರಳದ ಹಿರಿಯ ರಾಜಕೀಯ ನಾಯಕ 7 ಬಾರಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪೂಂಜರ್ ವಿಧಾನಸಭಾ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದರು. ಕೇರಳ ವಿಧಾನಸಭೆ ಚೀಫ್ ವಿಪ್ ಕೂಡಾ ಆಗಿದ್ದರು. 30 ವರ್ಷಕ್ಕೂ ಹೆಚ್ಚು ಕಾಲ ಕೇರಳದಲ್ಲಿ ರಾಜಕೀಯ ನಡೆಸಿದ್ದಾರೆ. ಪಿ. ಸಿ. ಜಾರ್ಜ್ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಎರಡು ಗುಂಪುಗಳ ನಡುವೆ ದ್ವೇಷ ಹರಡುವುದು) ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೇರಳದ ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಆಡಳಿತಾರೂಢ ಸಿಪಿಐ(ಎಂ) ಮಾಜಿ ಶಾಸಕರ ಹೇಳಿಕೆ ಖಂಡಿಸಿವೆ.

 

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಆಸಿಡ್ ದಾಳಿಗೆ ತುತ್ತಾದ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್

Next Post

ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

Related Posts

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?
ರಾಷ್ಟ್ರೀಯ ಸುದ್ದಿ

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?

June 22, 2025
112
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ
ರಾಷ್ಟ್ರೀಯ ಸುದ್ದಿ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ

June 19, 2025
6
Next Post
ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d