• About us
  • Contact us
  • Disclaimer
Friday, May 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಜೈಲಿನಲ್ಲಿ ಎರಡು ಗಂಪುಗಳ ನಡುವೆ ಮಾರಾಮಾರಿ : ಇಬ್ಬರಿಗೆ ಗಂಭೀರ ಗಾಯ: ಟೋಪಿ ನೌಫಲ್ ಗ್ಯಾಂಗ್ ನಿಂದ ಹಲ್ಲೆ

Coastal Times by Coastal Times
July 1, 2024
in ಕ್ರೈಮ್ ನ್ಯೂಸ್
ಮಂಗಳೂರು ಜೈಲಿನಲ್ಲಿ ಎರಡು ಗಂಪುಗಳ ನಡುವೆ ಮಾರಾಮಾರಿ : ಇಬ್ಬರಿಗೆ ಗಂಭೀರ ಗಾಯ: ಟೋಪಿ ನೌಫಲ್ ಗ್ಯಾಂಗ್ ನಿಂದ ಹಲ್ಲೆ
253
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 1: ಮಂಗಳೂರು ಕಾರಾಗೃಹದಲ್ಲಿ ಎರಡು ಗಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕಾರಾಗೃಹದ ಎ ಬ್ಯಾರಕ್‌ನಲ್ಲಿ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರಿಗೆ ಗಾಯಗಳಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ನಡೆದಿದೆ. ಇತ್ತೀಚೆಗೆ ಬಂಧಿತರಾಗಿ ಜೈಲು ಪಾಲಾಗಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ (33) ಮತ್ತು ಮಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರ್ ಮನ್ಸೂರ್ ಹಲ್ಲೆಗೀಡಾದವರು. ಇನ್ನು ಹಲ್ಲೆ ಪ್ರಕರಣ ಸಂಬಂಧ ಏಳು ಆರೋಪಿಗಳ ವಿರುದ್ಧ ಕೇಸ್‌ ದಾಖಲಾಗಿದೆ.

ಕೊಡಿಯಾಲಬೈಲಿನ ಸಬ್ ಜೈಲಿನಲ್ಲಿ ಇಂದು ಸಂಜೆ 6.30ರಿಂದ 6.45ರ ನಡುವೆ ಹಲ್ಲೆ ಕೃತ್ಯ ನಡೆದಿದೆ. ಟೋಪಿ ನೌಫಾಲ್ ಎಂಬಾತನ ನೇತೃತ್ವದ ತಂಡದ ಸದಸ್ಯರು ಕಿಚನ್ ರೂಮಲ್ಲಿದ್ದ ಚಮಚ ಇನ್ನಿತರ ಹರಿತ ಸಾಮಗ್ರಿಗಳನ್ನು ಬಳಸಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದು, ತಲೆ, ಭುಜ, ಮುಖದ ಮೇಲೆ ಗುದ್ದಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಜೈಲಿನ ಅಧಿಕಾರಿಗಳು ಅವರಿಬ್ಬರನ್ನು ರಕ್ಷಣೆ ಮಾಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಹಲ್ಲೆಗೀಡಾದ ಮಹಮ್ಮದ್ ಸಮೀರ್ ಮತ್ತು ಮನ್ಸೂರ್ ಉಳ್ಳಾಲ ಠಾಣೆಯಲ್ಲಿ ನಟೋರಿಯಸ್ ರೌಡಿಗಳಾಗಿದ್ದು ದರೋಡೆ, ಟಾರ್ಗೆಟ್ ಇಲ್ಯಾಸ್ ಕೊಲೆ, ಫಳ್ನೀರ್ ಶಾಪ್ ಶೂಟೌಟ್ ಪ್ರಕರಣ ಸೇರಿದಂತೆ ಹಲವು ಕೇಸುಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗೆ ದರೋಡೆ ಸಂಚು ಪ್ರಕರಣದಲ್ಲಿ ಬಂಧಿತರಾಗಿದ್ದು, ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಸೇರಿದ್ದರು.

ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ, ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ಮತ್ತಿತರರು ಸೇರಿಕೊಂಡು ಜೈಲಿನಲ್ಲಿ ಹಳೆ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಇವರ ನಡುವೆ ಪೂರ್ವ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ಮಹಮ್ಮದ್ ಸಮೀರ್ ಉಳ್ಳಾಲದ ನಟೋರಿಯಸ್ ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಆತನ ತಂಡದಲ್ಲಿದ್ದವರು ಹಲ್ಲೆ ನಡೆಸಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕಾಸ್ಕ್ ಶತಮಾನದ ಟ್ರಸ್ಟ್ ಮತ್ತು ದಕ್ಷಿಣ ಕನ್ನಡದ ಕಥೋಲಿಕ್ ಸಂಘಟನೆಯಿಂದ 316 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣ

Next Post

ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ ಬಳಿಕ ಎಚ್ಚೆತ್ತ ಮಹಾನಗರ ಪಾಲಿಕೆ ;ಮಳೆಗಾಲ ಮುಕ್ತಾಯದವರೆಗೆ ಕಟ್ಟಡ ಕಾಮಗಾರಿಗೆ ನಿರ್ಬಂಧ: ಮೇಯರ್ ಸುಧೀರ್ ಶೆಟ್ಟಿ

Related Posts

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
283
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
173
Next Post
ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ ಬಳಿಕ ಎಚ್ಚೆತ್ತ ಮಹಾನಗರ ಪಾಲಿಕೆ ;ಮಳೆಗಾಲ ಮುಕ್ತಾಯದವರೆಗೆ ಕಟ್ಟಡ ಕಾಮಗಾರಿಗೆ ನಿರ್ಬಂಧ: ಮೇಯರ್ ಸುಧೀರ್ ಶೆಟ್ಟಿ

ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ ಬಳಿಕ ಎಚ್ಚೆತ್ತ ಮಹಾನಗರ ಪಾಲಿಕೆ ;ಮಳೆಗಾಲ ಮುಕ್ತಾಯದವರೆಗೆ ಕಟ್ಟಡ ಕಾಮಗಾರಿಗೆ ನಿರ್ಬಂಧ: ಮೇಯರ್ ಸುಧೀರ್ ಶೆಟ್ಟಿ

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
17
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
82
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d