• About us
  • Contact us
  • Disclaimer
Monday, October 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಂತಕರನ್ನು ಆ.​ 5ರೊಳಗೆ ಬಂಧಿಸದಿದ್ದಲ್ಲಿ ಸತ್ಯಾಗ್ರಹ, ಸರ್ಕಾರಕ್ಕೆ ಕುಮಾರಸ್ವಾಮಿ ಗಡುವು

Coastal Times by Coastal Times
August 1, 2022
in ಕರಾವಳಿ
ಹಂತಕರನ್ನು ಆ.​ 5ರೊಳಗೆ ಬಂಧಿಸದಿದ್ದಲ್ಲಿ ಸತ್ಯಾಗ್ರಹ, ಸರ್ಕಾರಕ್ಕೆ ಕುಮಾರಸ್ವಾಮಿ ಗಡುವು
114
VIEWS
WhatsappTelegramShare on FacebookShare on Twitter

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ‌ಮೂರು ಹತ್ಯೆಗಳ ನೈಜ ಆರೋಪಿಗಳನ್ನು ಆಗಸ್ಟ್​ 5ರೊಳಗೆ ಬಂಧಿಸದಿದ್ದರೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿ ಮುಂಭಾಗದಲ್ಲಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಡೆಡ್​ಲೈನ್​ ಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಸಾವಿಗೀಡಾದ ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಮನೆಗೆ‌ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಂಗಳೂರಿನಲ್ಲಿ ಮಾತನಾಡಿದ ಅವರು, ಈ ಮೂವರು ಯುವಕರ ಮನೆಗೆ ಭೇಟಿ ನೀಡಿದ ಬಳಿಕ ಮನಸ್ಸು ನೊಂದಿದೆ. ಈ ಮೂರು ಪ್ರಕರಣಗಳ ಆರೋಪಿಗಳ ಬಂಧನವಾಗಬೇಕು. ಆ. 5 ರೊಳಗೆ ನೈಜ ಆರೋಪಿಗಳನ್ನು ಬಂಧಿಸುವಂತೆ ಗಡುವು‌ ನೀಡುತ್ತಿದ್ದೇನೆ. ಒಂದು ವೇಳೆ ಅಷ್ಟರೊಳಗೆ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸತ್ಯಾಗ್ರಹ ನಡಸುತ್ತೇನೆ ಎಂದರು.

ನಾನು ಮಾಡುವ ಸತ್ಯಾಗ್ರಹ ಜನರ ಬದುಕಿಗಾಗಿ. ಈ ಸತ್ಯಾಗ್ರಹದಲ್ಲಿ ಬಜರಂಗದಳದವರು ಸೇರಿದಂತೆ ಎಲ್ಲರೂ ಕೈಜೋಡಿಸಲಿ ಎಂದು ವಿನಂತಿಸುತ್ತಿದ್ದೇನೆ. ನಾನು ಇದನ್ನು ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ನಿಲ್ಲಲು ಅಭ್ಯರ್ಥಿಗಳಿಲ್ಲ. ಚುನಾವಣಾ ದೃಷ್ಟಿಯಿಂದ ಮಾಡದೆ ಜನರ ನೆಮ್ಮದಿಗಾಗಿ ಇದನ್ನು ಮಾಡುತ್ತಿದ್ದೇನೆ. ಆಗಸ್ಟ್​ 6ಕ್ಕೆ ಸತ್ಯಾಗ್ರಹ ನಡೆಸಲು ನಾನು ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಣಿಪಾಲದ ಪೈ ಕುಟುಂಬದ ಹಿರಿಯರಾದ, ‘ಉದಯವಾಣಿ’ ಸಂಸ್ಥಾಪಕ ಟಿ.ಮೋಹನದಾಸ್ ಪೈ ನಿಧನ

Next Post

ಎನ್​​ಐಟಿಕೆ ಬೀಚ್​ನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್​: ವಿಡಿಯೋ ಮಾಡಿ ಬ್ಲಾಕ್​ಮೇಲ್‌, ಆರೋಪಿ ಅರೆಸ್ಟ್

Related Posts

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ
ಕರಾವಳಿ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
15
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​
ಆರೋಗ್ಯ

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
29
Next Post
ಎನ್​​ಐಟಿಕೆ ಬೀಚ್​ನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್​: ವಿಡಿಯೋ ಮಾಡಿ ಬ್ಲಾಕ್​ಮೇಲ್‌, ಆರೋಪಿ ಅರೆಸ್ಟ್

ಎನ್​​ಐಟಿಕೆ ಬೀಚ್​ನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್​: ವಿಡಿಯೋ ಮಾಡಿ ಬ್ಲಾಕ್​ಮೇಲ್‌, ಆರೋಪಿ ಅರೆಸ್ಟ್

Discussion about this post

Recent News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

October 12, 2025
182
ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

October 12, 2025
ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d