• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೌಜನ್ಯ ಪ್ರಕರಣ ಮೇಲ್ಮನವಿ ಸಲ್ಲಿಸುವ ಬಗ್ಗೆ ಪರಿಶೀಲನೆ, ನೈತಿಕ ಪೊಲೀಸ್‌ ಗಿರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

Coastal Times by Coastal Times
August 1, 2023
in ಕರಾವಳಿ
ಸೌಜನ್ಯ ಪ್ರಕರಣ ಮೇಲ್ಮನವಿ ಸಲ್ಲಿಸುವ ಬಗ್ಗೆ ಪರಿಶೀಲನೆ, ನೈತಿಕ ಪೊಲೀಸ್‌ ಗಿರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ
50
VIEWS
WhatsappTelegramShare on FacebookShare on Twitter

ಮಂಗಳೂರು: ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಯಾರೇ ಕಾನೂನು ಕೈಗೆತ್ತಿಕೊಂಡರೂ ತಪ್ಪು. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಯಾರಿಗೂ ಅವಕಾಶ ನೀಡಬೇಡಿ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ಕರಾವಳಿ ಜಿಲ್ಲೆಗಳ ಪ್ರವಾಸ ವೇಳೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಕೇಸ್ ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ ಕೊಲೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಅದು ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ ಪೋಷಕರು ಮತ್ತು ಇನ್ನೂ ಕೆಲವರು ಅದರ ಮರುತನಿಖೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾನೂನು ಪ್ರಕಾರ ಮುಂದೆ ಏನು ಕ್ರಮ ಕೈಗೊಳ್ಳಬಹುದೆಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ನಾನು ಮೂಲತಃ ವಕೀಲನಾಗಿ ನನಗೆ ಗೊತ್ತಿರುವ ಕಾನೂನು ಪ್ರಕಾರ ಸೌಜನ್ಯ ಪೋಷಕರು ಹೈಕೋರ್ಟ್ ಗೆ ಮನವಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೋರ್ಟ್ ಏನು ತೀರ್ಪು ಕೊಟ್ಟಿದೆ ಎಂದು ನಾನು ಓದಿಲ್ಲ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಕೋರ್ಟ್ ನೀಡಿರುವ ತೀರ್ಪನ್ನು ಆಧರಿಸಿ ಪೋಷಕರು ಮೇಲ್ಮನವಿ ಸಲ್ಲಿಸಬೇಕಾಗುತ್ತದೆ.

ಕೋರ್ಟ್ ತೀರ್ಪಿನ ಪ್ರತಿಯನ್ನು ತಂದು ನನಗೆ ನೀಡಿದ್ದಾರೆ. ಓದಿದ ನಂತರ ಅದರ ವಿರುದ್ಧವಾಗಿ ಅಪೀಲ್ ಹಾಕಲು ಅವಕಾಶವಿದೆಯೇ ಎಂದು ನೋಡುತ್ತೇನೆ ಎಂದರು.

Students at D Devaraj URS post metric girls' hostel in Udupi told CM Siddaramaiah that their second year degree course is half way, but their promised laptops have not arrived@XpressBengaluru @vinndz_TNIE pic.twitter.com/sJ9OUi8FF5

— Prakash (@prakash_TNIE) August 1, 2023

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮುಂಬೈ | ಥಾಣೆಯಲ್ಲಿ ಭೀಕರ ಅವಘಡ ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್‌ ಕುಸಿತ; ಸ್ಥಳದಲ್ಲೇ 16 ಮಂದಿ ಸಾವು

Next Post

ಮಂಗಳೂರು| ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಅಸಮಾಧಾನ

Related Posts

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ
ಕರಾವಳಿ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
8
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ
ಕರಾವಳಿ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
101
Next Post
ಮಂಗಳೂರು| ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಅಸಮಾಧಾನ

ಮಂಗಳೂರು| ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಅಸಮಾಧಾನ

Discussion about this post

Recent News

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
8
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
101
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

September 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d