• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

Coastal Times by Coastal Times
August 1, 2026
in ಕರಾವಳಿ
ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
34
VIEWS
WhatsappTelegramShare on FacebookShare on Twitter

ಮಂಗಳೂರು, ಜು.31: ಉಳ್ಳಾಲ ತಾಲೂಕಿನ ಕಲ್ಲಾಪು ಪೆರ್ಮನ್ನೂರಿನ ನಿವಾಸಿ ಕುಮಾರಿ ದೀಕ್ಷಾ ಕೊಟ್ಟಾರಿ (3೦) ಎಂಬಾಕೆ ಮೆದುಳು ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಇಪ್ಪತ್ತು ಲಕ್ಷ ರೂಪಾಯಿ ಬೇಕಿದ್ದು ಕುಟುಂಬಸ್ಥರು ಸಮಾಜದ ಸಹೃದಯಿ ದಾನಿಗಳಿಂದ ಸಹಕಾರವನ್ನು ಯಾಚಿಸಿದ್ದಾರೆ.

ಮೆದುಳು ಜ್ವರದಿಂದಾಗಿ ಗಂಭೀರ ಸ್ಥಿತಿಯಲ್ಲಿದ್ದ ದೀಕ್ಷಾಳನ್ನು ಕಳೆದ ವಾರ (ಜುಲೈ 24) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದೀಕ್ಷಾಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳಷ್ಟು ವೆಚ್ಚ ತಗುಲಲಿದೆಯೆಂದು ವೈದ್ಯರು ತಿಳಿಸಿದ್ದಾರೆ.

ದೀಕ್ಷಾ ಏಕೈಕ ಪುತ್ರಿಯಾಗಿದ್ದು, ತಂದೆ ಸಾವನ್ನಪ್ಪಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಖಾಸಗಿ ಉದ್ಯೋಗದಲ್ಲಿದ್ದ ದೀಕ್ಷಾ ಅವಿವಾಹಿತಳಾಗಿದ್ದು ತನ್ನ ದುಡಿಮೆಯಿಂದಲೇ ತಾಯಿಯನ್ನ ಸಾಕುತ್ತಿದ್ದಳು. ತಾಯಿಗೆ ಆಧಾರವಾಗಿದ್ದ ಮಗಳು ಇದೀಗ ಆಸ್ಪತ್ರೆಯ ಐಸಿಯುನಲ್ಲಿ ಸಾವಿನೊಂದಿಗೆ ಸೆಣಸಾಟ ನಡೆಸುತ್ತಿದ್ದಾಳೆ. ದೀಕ್ಷಾ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಹಣ ಭರಿಸಲು ಆಕೆಯ ಅಶಕ್ತ ತಾಯಿಗಂತೂ ಸಾಧ್ಯವೇ ಇಲ್ಲದಂತಾಗಿದೆ. ಹನಿ ಹನಿ ಸೇರಿ ಹಳ್ಳ ಎಂಬಂತೆ ಸಮಾಜದ ಉದಾರ ಮನಸ್ಸಿನ ದಾನಿಗಳು ಕೊಡುವ ಒಂದೊಂದು ರೂಪಾಯಿಯೂ ದೀಕ್ಷಾಳ ಜೀವ ಉಳಿಸಲು ಸಹಾಯವಾಗಬಹುದು.

ದೀಕ್ಷಾ ಚಿಕಿತ್ಸೆಗೆ ಸಹಾಯ ಮಾಡಲಿಚ್ಚಿಸುವವರು ಕೆಳಕಂಡ ಬ್ಯಾಂಕ್ ಖಾತೆ ಅಥವಾ ಗೂಗಲ್ ಪೇ, ಯುಪಿಐ ಸ್ಕ್ಯಾನರ್ ಮುಖಾಂತರ ತಮ್ಮ ಅಮೂಲ್ಯ ದೇಣಿಗೆ ಕಳುಹಿಸಬಹುದಾಗಿದೆ.

BANK Of BARODA
AC No: 71390100013606
IFSC:BARB0VJULLA (fifth character is zero)
Google pay: 7899391012

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

Related Posts

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
21
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
ಕರಾವಳಿ

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
10

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
34
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
72
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d