• About us
  • Contact us
  • Disclaimer
Friday, July 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ) ಸೂರಿಂಜೆ ಸುರತ್ಕಲ್, ಇದರ ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Coastal Times by Coastal Times
September 1, 2024
in ಕರಾವಳಿ
ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ) ಸೂರಿಂಜೆ ಸುರತ್ಕಲ್, ಇದರ ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ
31
VIEWS
WhatsappTelegramShare on FacebookShare on Twitter

ಮಂಗಳೂರು: ಶ್ರೀ ಶಿರಿಡಿ ಸಾಯಿ ಫ್ರೆಂಡ್ಸ್ (ರಿ)ಪುಚ್ಚಾಡಿ, ಪೂರಿಕಾನ ಸೂರಿಂಜೆ ಸುರತ್ಕಲ್ ಇದರ ನೂತನ ಸಮಿತಿಯ ಪದಾಧಿಕಾರಿಗಳು ಗೌರವಧ್ಯಕ್ಷರು : ಶ್ರೀ ಶಂಕರ್ ಶೆಟ್ಟಿ ಅಡುಮನೆ, ಶಿಬರೂರು, ಶ್ರೀ ಗಣನಾಥ್ ಶೆಟ್ಟಿ, ನುರ್ಗೆದಡಿ, ಅಧ್ಯಕ್ಷರು :ಪುನೀತ್ ಕುಮಾರ್, ಉಪಾಧ್ಯಕ್ಷರು : ಅಭಿಷೇಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ : ಸುರೇಶ್ ಶೆಟ್ಟಿ, ಕಾರ್ಯದರ್ಶಿ : ಅರ್ಜುನ್ ಕುಂದರ್ ಮತ್ತು ಲೋಹಿತ್ ಸಾಲಿಯಾನ್, ಕೋಶಾಧಿಕಾರಿ : ಪುರಂದರ ಗುಜರಾನ್, ಜೊತೆ ಕೋಶಾಧಿಕಾರಿ : ರವೀಂದ್ರ, ಸಂಘಟನೆ : ಬಾಲಕೃಷ್ಣ ಶೆಟ್ಟಿ , ಸುಧಾಕರ್ ಬಂಗೇರ, ವಿಜಯ್, ಮನೋಜ್, ಕ್ರೀಡೆ : ಶರತ್ ಮತ್ತು ಪ್ರಜಾಯ್, ಸದಸ್ಯರು : ಮೋಹನದಾಸ ಮತ್ತು ರವಿ ಸಾಲಿಯಾನ್ ಆಯ್ಕೆಯಾಗಿದ್ದಾರೆ ಎಂದು ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಸುರತ್ಕಲ್ ನಿಂದ ಕೆಲವೇ ದೂರದಲ್ಲಿರುವ ಶಿಬರೂರು-ಕಟೀಲು -ಸುರತ್ಕಲ್ ರಸ್ತೆ ಹಾದು ಹೋಗುವಾಗ ಸಾಯಿಬಾಬಾ ಮಂದಿರದಲ್ಲಿ ದಿನ ಪೂಜೆ ಮತ್ತು ಪ್ರತಿ ಗುರುವಾರ ಭಕ್ತರು ಸೇವಾ ರೂಪದಲ್ಲಿ ವಿಶೇಷ ಪೂಜೆ ಮತ್ತು ಅನ್ನ ಸಂತರ್ಪಣೆ ಕಳೆದು ಹತ್ತು ವರ್ಷಗಳಿಂದ ನಡೆಯುತ್ತಾ ಬರುತ್ತಿದೆ.

ಭಕ್ತರು ತಮ್ಮ ತಮ್ಮ ವಿಶೇಷ ದಿನಗಳು ಅಂದರೆ ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ ಮತ್ತು ಹರಕೆ ರೂಪದಲ್ಲಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಅನ್ನ ಸಂತರ್ಪಣೆ ಸೇವೆಯನ್ನು ನೀಡುತ್ತಿರುತ್ತಾರೆ. ಸೇವಾರ್ಥಿಗಳು ಸೇವೆ ನೀಡಲು ಇಚ್ಚಿಸಿದಲ್ಲಿ ದೂರವಾಣಿ ಸಂಖ್ಯೆಗೆ ಸಂಪರ್ಕ +91 81975 74625, 9743010099 ,

https://maps.app.goo.gl/ZWZVKnihMXQCXqnj8

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಅಮ್ಮ ಕ್ಷಮಿಸಿಬಿಡು; ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ

Next Post

ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ, ಕಿರುಕುಳಕ್ಕೆ ಬೇಸತ್ತು 14 ವರ್ಷದ ಯುವತಿ ಆತ್ಮಹತ್ಯೆ

Related Posts

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ
ಕರಾವಳಿ

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

July 2, 2026
61
114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ
ಕರಾವಳಿ

114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

July 2, 2026
1
Next Post
ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ, ಕಿರುಕುಳಕ್ಕೆ ಬೇಸತ್ತು 14 ವರ್ಷದ ಯುವತಿ ಆತ್ಮಹತ್ಯೆ

ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ, ಕಿರುಕುಳಕ್ಕೆ ಬೇಸತ್ತು 14 ವರ್ಷದ ಯುವತಿ ಆತ್ಮಹತ್ಯೆ

Discussion about this post

Recent News

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

July 2, 2026
61
114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

July 2, 2026
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

July 2, 2026
114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

July 2, 2026
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ,ಇಬ್ಬರು ಮಕ್ಕಳು, ಒಬ್ಬ ಮಹಿಳೆ ಸಾವು

July 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d