• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತೆಲುಗು ನಿರ್ದೇಶಕನ ಜೊತೆ ಎರಡನೇ ವಿವಾಹಕ್ಕೆ ತಯಾರಾದ ಪುತ್ತೂರಿನಲ್ಲಿ ಓದಿ ಬೆಳೆದ ಕನ್ನಡ ನಟಿ ಜ್ಯೋತಿ ರೈ

Coastal Times by Coastal Times
October 1, 2023
in ಸಿನಿಮಾ
ತೆಲುಗು ನಿರ್ದೇಶಕನ ಜೊತೆ ಎರಡನೇ ವಿವಾಹಕ್ಕೆ ತಯಾರಾದ ಪುತ್ತೂರಿನಲ್ಲಿ ಓದಿ ಬೆಳೆದ ಕನ್ನಡ ನಟಿ ಜ್ಯೋತಿ ರೈ
187
VIEWS
WhatsappTelegramShare on FacebookShare on Twitter

ಬೆಂಗಳೂರು: ಕನ್ನಡ ಕಿರುತೆರೆ ನಟಿ ಜ್ಯೋತಿರೈ ಸದ್ದಿಲ್ಲದೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಗುಡ್‌ ನ್ಯೂಸ್ ಕೊಡುವುದಾಗಿ ಹೇಳಿದ್ದ ಚೆಲುವೆ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ.

ತೆಲುಗು ನಿರ್ದೇಶಕ ಸುಕು ಪೂರ್ವಜ್‌ ಜೊತೆ ಎಂಗೇಜ್‌ಮೆಂಟ್‌ ಆಗಿದೆ ಎಂದು ಜ್ಯೋತಿ ಬರೆದುಕೊಂಡಿದ್ದಾರೆ. ಆದರೆ ಜ್ಯೋತಿ ರೈ ಕುತ್ತಿಗೆಯಲ್ಲಿ ಕರಿಮಣಿ ಕಾಣಿಸುತ್ತಿದ್ದು ಈಗಾಗಲೇ ಅವರಿಗೆ ಮದುವೆ ಆಗಿದೆ, ಬಹುಶ: ಇದು ಹಳೆಯ ಫೋಟೋಗಳಿರಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡ ಕಿರುತೆರೆ ನಟಿ ಜ್ಯೋತಿ ರೈ ಕೆಲವು ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಕನ್ನಡದ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದ ಜ್ಯೋತಿ ರೈ ಈಗ ನಾಯಕಿ ಪಾತ್ರಗಳಲ್ಲಿ ಮಿಂಚುತ್ತಿದ್ದಾರೆ. ಇನ್ನೆಂದಿಗೂ ನಾನು ಪೋಷಕ ಪಾತ್ರ ಮಾಡುವುದಿಲ್ಲ ಎಂದಿದ್ದಾರೆ. ಜೊತೆಗೆ ಹಾಟ್‌ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕೆಲವು ದಿನಗಳಿಂದ ಸುದ್ದಿಯೇ ಇಲ್ಲದ ಜ್ಯೋತಿ ರೈ ಇದ್ದಕ್ಕಿದ್ದಂತೆ ಹಾಟ್‌ ಫೋಟೋಗಳ ಮೂಲಕ ಬಹಳ ಸುದ್ದಿಯಾಗಿದ್ದರು. ಜ್ಯೋತಿ ರೈ ಇದ್ದಕ್ಕಿದ್ದಂತೆ ಹೀಗೆ ಬದಲಾಗಿದ್ದು ಎಲ್ಲರಿಗೂ ಆಶ್ಚರ್ಯ ಉಂಟಾಗಿತ್ತು. ಅಲ್ಲದೆ ಜ್ಯೋತಿ ರೈ ಪದೇ ಪದೆ ಯುವಕನೊಬ್ಬನೊಂದಿಗೆ ಇರುವ ಫೋಟೋ ನೋಡಿ ಅನುಮಾನ ವ್ಯಕ್ತಪಡಿಸಿದ್ದರು.

ಬಹುತೇಕ ಫೋಟೋಗಳಿಗೆ ಜ್ಯೋತಿ, ಕಾಮೆಂಟ್‌ ಬಾಕ್ಸ್‌ ಆಫ್‌ ಮಾಡಿದ್ದಾರೆ. ಜ್ಯೋತಿ ರೈ ಮದುವೆ ಆಗಿದ್ದು ಒಬ್ಬ ಮಗ ಕೂಡಾ ಇದ್ದಾನೆ. ಆದರೆ ಮೊದಲ ಪತಿಯಿಂದ ಜ್ಯೋತಿ ದೂರಾಗಿದ್ದು ನಿರ್ದೇಶಕ ಸುಕು ಪೂರ್ವಜ್‌ ಜೊತೆ ಡೇಟಿಂಗ್‌ ಮಾಡುತ್ತಿರಬಹುದು ಎನ್ನಲಾಗಿತ್ತು. ಇದೀಗ ಸ್ವತ: ಜ್ಯೋತಿ ತಮ್ಮ ನಡುವಿನ ಸಂಬಂಧವನ್ನು ಕನ್ಫರ್ಮ್‌ ಮಾಡಿದ್ದಾರೆ.

ಸುಕು ಪೂರ್ವಜ್‌ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿರುವ ಜ್ಯೋತಿ ರೈ ತಮ್ಮಿಬ್ಬರ ಸಂಬಂಧವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಪೂರ್ವಜ್‌ ಜೊತೆ ಎಂಗೇಜ್‌ಮೆಂಟ್‌ ಆಗಿದೆ ಎಂದು ಜ್ಯೋತಿ ಬರೆದುಕೊಂಡಿದ್ದಾರೆ. ಆದರೆ ಜ್ಯೋತಿ ರೈ ಕುತ್ತಿಗೆಯಲ್ಲಿ ಕರಿಮಣಿ ಕಾಣಿಸುತ್ತಿದ್ದು ಈಗಾಗಲೇ ಅವರಿಗೆ ಮದುವೆ ಆಗಿದೆ. ಬಹುಶ: ಇದು ಹಳೆಯ ಫೋಟೋಗಳಿರಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಮಡಿಕೇರಿಯಲ್ಲಿ ಹುಟ್ಟಿದ ಜ್ಯೋತಿ ರೈ ಪುತ್ತೂರಿನಲ್ಲಿ ಓದಿ ಬೆಳೆದರು. ಸದ್ಯ ಈಗ ಹೈದರಾಬಾದ್‌ನಲ್ಲೇ ಸೆಟ್ಲ್ ಆಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ನ. 25 , 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ – ಅಶೋಕ್ ಕುಮಾರ್ ರೈ

Next Post

ಪುತ್ತೂರಿನ ಬಿಜೆಪಿ ಕಾರ್ಯಕರ್ತ ಮಹಿಳೆಯ ಜೊತೆಯಿರುವ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
ಪುತ್ತೂರಿನ ಬಿಜೆಪಿ ಕಾರ್ಯಕರ್ತ ಮಹಿಳೆಯ ಜೊತೆಯಿರುವ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್

ಪುತ್ತೂರಿನ ಬಿಜೆಪಿ ಕಾರ್ಯಕರ್ತ ಮಹಿಳೆಯ ಜೊತೆಯಿರುವ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
62
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d