• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಸ್ಟಾರ್ಟ್-ಅಪ್ ಮೇಳ

Coastal Times by Coastal Times
November 1, 2024
in ರಾಜ್ಯ
ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಸ್ಟಾರ್ಟ್-ಅಪ್ ಮೇಳ
23
VIEWS
WhatsappTelegramShare on FacebookShare on Twitter

ಬೆಂಗಳೂರಿನ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ವಾಣಿಜ್ಯೋದ್ಯಮ ಕೋಶವು ಸಾರ್ವಜನಿಕ ಸಂಪರ್ಕ ಕಚೇರಿಯ ಸಹಯೋಗದೊಂದಿಗೆ, “ಸ್ಟಾರ್ಟ್-ಅಪ್ ಮೇಳ 4.0” ಮತ್ತು “ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಇನ್ನೋವೇಷನ್ ಕೌನ್ಸಿಲ್” ಉದ್ಘಾಟನಾ ಸಮಾರಂಭವನ್ನು ಆಯೋಜಿಸಿತು.

ಈ ಕಾರ್ಯಕ್ರಮವನ್ನು 28 ಅಕ್ಟೋಬರ್ 2024 ರಂದು ಬೆಂಗಳೂರಿನ ವಿಶ್ವವಿದ್ಯಾಲಯದ ಮೈದಾನದಲ್ಲಿ ಗಣ್ಯ ಅತಿಥಿಗಳಾದ ಡಾ. ರಾಜ್ ವಾಘ್ರೇ, ಮುಖ್ಯಸ್ಥರು, ಎಂಟರ್ಪ್ರೆನ್ಯೂರ್‌ಶಿಪ್ (STEM) ಸೆಲ್, ಫೌಂಡೇಶನ್ ಫಾರ್ ಸೈನ್ಸ್, ಇನ್ನೋವೇಷನ್ ಅಂಡ್ ಡೆವಲಪ್‌ಮೆಂಟ್ (FSID), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು ಮತ್ತು ಡಾ. ಪಿ.ವಿ. ವೆಂಕಟಕೃಷ್ಣನ್, ವಿಜ್ಞಾನಿ ಮತ್ತು ಮಾಜಿ ನಿರ್ದೇಶಕರು, ಇಸ್ರೋ ಇವರು ಉದ್ಘಾಟಿಸಿದರು.

ಈ ವರ್ಷದ ಸ್ಟಾರ್ಟ್-ಅಪ್ ಮೇಳ 4.0 ವಿವಿಧ ಕ್ಷೇತ್ರಗಳ ಸುಮಾರು 100 ಸ್ಟಾರ್ಟ್-ಅಪ್‌ಗಳನ್ನು ಪ್ರದರ್ಶಿಸಿತು ಮತ್ತು 10 ಕ್ಕೂ ಹೆಚ್ಚು ಸಾಹಸೋದ್ಯಮ ಬಂಡವಾಳಗಾರರನ್ನು ಒಳಗೊಂಡಿತ್ತು, ಇದು ನವೀನತೆ, ನೆಟ್‌ವರ್ಕಿಂಗ್ ಮತ್ತು ಬೆಳವಣಿಗೆಗೆ ಅನನ್ಯ ವೇದಿಕೆಯನ್ನು ಒದಗಿಸಿತು. ಈ ಕಾರ್ಯಕ್ರಮವು ಉದ್ಯಮಶೀಲತಾ ಮನೋಭಾವವನ್ನು ಬೆಳೆಸಿ, ಉದಯೋನ್ಮುಖ ಉದ್ಯಮಿಗಳನ್ನು ಸಂಭಾವ್ಯ ಹೂಡಿಕೆದಾರರೊಂದಿಗೆ ಸಂಪರ್ಕ ಏರ್ಪಡಿಸಿ ಮತ್ತು ವಿದ್ಯಾರ್ಥಿಗಳಿಗೆ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯಲ್ಲಿ ವೃತ್ತಿಪರ ಅವಕಾಶಗಳನ್ನು ಅನ್ವೇಷಿಸಲು ಪ್ರೇರೇಪಿಸಿತು.

ಈ ಸಂದರ್ಭದಲ್ಲಿ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಇನ್ನೋವೇಷನ್ ಕೌನ್ಸಿಲ್’ನ ಉದ್ಘಾಟನೆಯು ಜರುಗಿತು. ಈ ಕೌನ್ಸಿಲ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ನವೀನತೆ, ಸ್ಟಾರ್ಟ್-ಅಪ್ ಸಂಸ್ಕೃತಿ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸ್ಟಾರ್ಟ್-ಅಪ್ ಉತ್ಸಾಹಿಗಳು ಭಾಗವಹಿಸಿ ಭಾರತದ ಭವಿಷ್ಯವನ್ನು ರೂಪಿಸುವವರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮವನ್ನು ಎಸ್‌ಜೆಯುನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ದೇವಾಂಶ್ ಮೆಹ್ತಾ ಮತ್ತು ಅವರ ತಂಡದ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕಿನ್ಯಾದ ಬಾಡಿಗೆ ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಚಾಲಾಕಿ ದಂಪತಿಯ ಬಂಧನ

Next Post

ಉಳ್ಳಾಲ ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ ಗಾಯ

Related Posts

ಭಟ್ಕಳ ನಗರ 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ
ರಾಜ್ಯ

ಭಟ್ಕಳ ನಗರ 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

July 11, 2025
33
ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ 2025-26
ರಾಜ್ಯ

ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ 2025-26

July 11, 2025
4
Next Post
ಉಳ್ಳಾಲ ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ ಗಾಯ

ಉಳ್ಳಾಲ ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ ಗಾಯ

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
21
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d