• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

Coastal Times by Coastal Times
February 2, 2026
in ರಾಜ್ಯ
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
130
VIEWS
WhatsappTelegramShare on FacebookShare on Twitter

ತುಮಕೂರು, ಫೆ 2: ಅದೊಂದು ರೀತಿಯ ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ. ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್‌ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.

ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತುಮಕೂರು ನಗರ ನಿವಾಸಿ ಹಾಗೂ ಉದ್ಯಮಿಯೊಬ್ಬರ ಮಗಳಿಗೆ ತನ್ನದೇ ಮನೆಗೆ ಪಾರ್ಟ್ ಟೈಂ ಚಾಲಕನಾಗಿ ಬರುತಿದ್ದ ರವೀಶ ಎಂಬಾತನ ಜೊತೆ ಪ್ರೇಮಾಂಕುರವಾಗಿದೆ. ಈ ವಿಚಾರ ಆಕೆಯ ಅಣ್ಣನಿಗೆ ತಿಳಿದು ಎಚ್ಚರಿಕೆ ಸಹ ನೀಡಿದ್ದರು. ಇದಾದ ಬಳಿಕ ಈ ಹಿಂದೆ ಕೊಟ್ಟ ಮಾತಿನಂತೆ ಮಾವನ ಮಗನ ಜೊತೆ ಆಕೆಯ ಮದುವೆಗೆ ಕುಟುಂಬ ನಿಶ್ಚಯಿಸಿ ನಿಶ್ಚಿತಾರ್ಥ ಸಹ ಮುಗಿಸಿದೆ. ಇದಾದ ಬಳಿಕ, ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯವತಿ ಮನೆಯ ರವೀಶ ಜೊತೆ ಓಡಿಹೊಗಿದ್ದಾಳೆ. ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿದ್ದಾಳೆ. ಇತ್ತ ಮಗಳು ಕಾಣದ ಹಿನ್ನಲೆ ಕಾಣೆಯಾದ ಬಗ್ಗೆ ನಗರ ಠಾಣೆಗೆ ದೂರು ನೀಡಿದ ಕುಟುಂಬಕ್ಕೆ ಶಾಕ್ ಆಗಿದೆ. ಅತ್ತ ಯುವತಿಯೇ, ‘ಕುಟುಂಬದವರಿಂದ ಬೆದರಿಕೆ ಇದೆ, ನನಗೆ ಭದ್ರತೆ ಬೇಕು’ ಎಂದು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾಳೆ.

ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.

ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

Next Post

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

Related Posts

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
21
Next Post
ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d