• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಕ್ರೇನ್–ರೊಮೇನಿಯಾ: ಪಾಕಿಸ್ತಾನ, ಟರ್ಕಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ

Coastal Times by Coastal Times
March 2, 2022
in ರಾಷ್ಟ್ರೀಯ ಸುದ್ದಿ
ಉಕ್ರೇನ್–ರೊಮೇನಿಯಾ: ಪಾಕಿಸ್ತಾನ, ಟರ್ಕಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ
37
VIEWS
WhatsappTelegramShare on FacebookShare on Twitter

ಬುಕಾರೆಸ್ಟ್‌ (ರೊಮೇನಿಯಾ): ಉಕ್ರೇನ್‌ನ ಗಡಿ ಭಾಗಗಳಿಗೆ ತೆರಳಲು ಭಾರತದ ರಾಷ್ಟ್ರ ಧ್ವಜವು ಭಾರತೀಯರಿಗಷ್ಟೇ ಅಲ್ಲದೆ ಪಾಕಿಸ್ತಾನ ಹಾಗೂ ಟರ್ಕಿಯ ಪ್ರಜೆಗಳಿಗೂ ನೆರವಾಗಿದೆ. ತ್ರಿವರ್ಣ ಧ್ವಜದ ಸಹಾಯದಿಂದಾಗಿ ಭಾರತೀಯರೊಂದಿಗೆ ಹಲವು ರಾಷ್ಟ್ರಗಳ ನಾಗರಿಕರು ರೊಮೇನಿಯಾ ತಲುಪಿದ್ದಾರೆ.

ರಷ್ಯಾ ದಾಳಿಗೆ ಒಳಗಾಗಿರುವ ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಲು ಭಾರತೀಯ ವಿದ್ಯಾರ್ಥಿಗಳು ನಿರಂತರ ಪ್ರಯತ್ನದಲ್ಲಿದ್ದಾರೆ. ಉಕ್ರೇನ್‌ ಗಡಿ ಭಾಗಗಳಿಗೆ ತೆರಳಿ ಅಲ್ಲಿಂದ ರೊಮೇನಿಯಾದ ಬುಕರೆಸ್ಟ್‌ ಪ್ರವೇಶಿಸಿ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಮರಳುತ್ತಿದ್ದಾರೆ. ಆದರೆ, ಯುದ್ಧ ಪೀಡಿತ ಪ್ರದೇಶಗಳ ಹಲವು ಚೆಕ್‌ಪಾಯಿಂಟ್‌ಗಳನ್ನು ಸುರಕ್ಷಿತವಾಗಿ ದಾಟುವಲ್ಲಿ ದೇಶದ ತ್ರಿವರ್ಣ ಧ್ವಜವು ಪ್ರಮುಖ ಪಾತ್ರವಹಿಸಿದೆ. ಭಾರತದ ವಿದ್ಯಾರ್ಥಿಗಳೊಂದಿಗೆ ಪಾಕಿಸ್ತಾನ ಮತ್ತು ಟರ್ಕಿಯ ವಿದ್ಯಾರ್ಥಿಗಳೂ ಪ್ರಯಾಣಿಸಿದ್ದರು ಎಂದು ವರದಿಯಾಗಿದೆ.

ಭಾರತ ಸರ್ಕಾರವು ಉಕ್ರೇನ್‌ನ ನೆರೆಯ ರಾಷ್ಟ್ರಗಳ ಮೂಲಕ ಭಾರತೀಯರನ್ನು ಕರೆ ತರಲು ‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿದೆ. ಏರ್‌ ಇಂಡಿಯಾ, ಸ್ಪೈಸ್‌ಜೆಟ್‌ ಹಾಗೂ ಇಂಡಿಗೊ ವಿಮಾನಗಳು ಹಾರಾಟ ನಡೆಸುತ್ತಿವೆ.

ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹೊರಡುವುದಕ್ಕೂ ಮುನ್ನ ಸ್ಪ್ರೇ ಪೇಯಿಂಟ್‌ಗಳು ಮತ್ತು ಪರದೆಗಳನ್ನು ಖರೀದಿಸಿ ತಂದಿದ್ದರು. ಪರದೆಗಳನ್ನು ಕತ್ತರಿಸಿ, ಅವುಗಳ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಮೂಡಿಸಿದ್ದರು. ತ್ರಿವರ್ಣ ಧ್ವಜ ಹೊಂದಿರುವ ಪರದೆಗಳನ್ನು ಬಳಸಿ ಚೆಕ್‌ಪಾಯಿಂಟ್‌ಗಳಲ್ಲಿ ಯಾವುದೇ ಆತಂಕ ಇಲ್ಲದೆ ಮುಂದುವರಿದರು. ಅವರೊಂದಿಗೆ ಪಾಕಿಸ್ತಾನ ಮತ್ತು ಟರ್ಕಿಯ ವಿದ್ಯಾರ್ಥಿಗಳೂ ಇದ್ದರು. ‘ಅವರೂ ಸಹ ಭಾರತದ ಧ್ವಜದ ನೆರವಿನಿಂದ ಮುಂದೆ ಸಾಗಿದರು’ ಎಂದು ಭಾರತದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

#WATCH | "We were easily given clearance due to the Indian flag; made the flag using a curtain & colour spray…Both Indian flag & Indians were of great help to the Pakistani, Turkish students," said Indians students after their arrival in Bucharest, Romania#UkraineCrisis pic.twitter.com/vag59CcPVf

— ANI (@ANI) March 2, 2022

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಲ್ಲ‌ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಯತ್ನ: ಸಂಸದ ನಳಿನ್ ಕುಮಾರ್ ಕಟೀಲ್

Next Post

ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

Related Posts

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?
ರಾಷ್ಟ್ರೀಯ ಸುದ್ದಿ

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?

June 22, 2025
112
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ
ರಾಷ್ಟ್ರೀಯ ಸುದ್ದಿ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ

June 19, 2025
6
Next Post
ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

ಹಿಜಾಬ್ ವಿವಾದ : ಉಳ್ಳಾಲ ಭಾರತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d