• About us
  • Contact us
  • Disclaimer
Tuesday, July 8, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು : ಕೊಳೆತ ಶವರ್ಮ ತಿಂದ ಹದಿಹರೆಯದ ಬಾಲಕಿ ಸಾವು, 46 ಮಂದಿ ಆಸ್ಪತ್ರೆಗೆ ದಾಖಲು,ಇಬ್ಬರ ಬಂಧನ

Coastal Times by Coastal Times
May 2, 2022
in ರಾಷ್ಟ್ರೀಯ ಸುದ್ದಿ
ಕಾಸರಗೋಡು : ಕೊಳೆತ ಶವರ್ಮ ತಿಂದ ಹದಿಹರೆಯದ ಬಾಲಕಿ ಸಾವು, 46 ಮಂದಿ ಆಸ್ಪತ್ರೆಗೆ ದಾಖಲು,ಇಬ್ಬರ ಬಂಧನ
1.3k
VIEWS
WhatsappTelegramShare on FacebookShare on Twitter

ಕಾಸರಗೋಡು, ಮೇ 02:  ಶವರ್ಮ ಸೇವಿಸಿದ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧ ಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಚೆರ್ವತ್ತೂರು ಐಡಿಯಲ್ ಫುಡ್ ಪಾಯಿಂಟ್ ಕೂಲ್ ಬಾರ್ ನ ಪಾಲುದಾರ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ನಡುವೆ ಫುಡ್ ಪಾಯಿಂಟ್ ನ ವಾಹನ ಅಗ್ನಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಓಮ್ನಿ ವ್ಯಾನ್ ಸಂಪೂರ್ಣ ಉರಿದಿದೆ. ಈ ನಡುವೆ ಸಂಸ್ಥೆಯ ಗಾಜುಗಳನ್ನು ಕಲ್ಲೆಸೆದು ಹುಡಿ ಮಾಡಿರುವುದು ಕಂಡುಬಂದಿದೆ.

ಈ ಫುಡ್ ಫಾಯಿಂಟ್ ಕೂಲ್ ಬಾರ್ ನಿಂದ ಶವರ್ಮ ಸೇವಿಸಿದ್ದ ಪ್ಲಸ್ ವನ್ ವಿದ್ಯಾರ್ಥಿನಿ ಚೆರ್ವತ್ತೂರು ಪೇರಳದ ದೇವಾನಂದ ( 16) ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಳು . ಏಪ್ರಿಲ್ 29 ಮತ್ತು 30 ರಂದು ಇಲ್ಲಿಂದ ಶವರ್ಮ ಸೇವಿಸಿದ್ದ 46 ಮಂದಿ ಈಗಾಗಲೇ ಅಸ್ವಸ್ಥ ಗೊಂಡಿದ್ದಾರೆ.

ಈ ಪೈಕಿ ಬಹುತೇಕ ವಿದ್ಯಾರ್ಥಿಗಳು. ಶವರ್ಮ ತಿಂದ ಕೆಲ ಗಂಟೆಗಳಲ್ಲಿ ವಾಂತಿ , ಜ್ವರ , ತಲೆ ನೋವು ಹಾಗೂ ಇನ್ನಿತರ ಅಸ್ವಸ್ಥತೆ ಕಂಡು ಬಂದಿದ್ದು , ಜಿಲ್ಲಾಸ್ಪತ್ರೆ ಸೇರಿದಂತೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ .ದೇವಾನಂದಳಿಗೆ ಭಾನುವಾರ ಬೆಳಿಗ್ಗೆ ಅಸ್ವಸ್ಥತೆ ಕಂಡುಬಂದಿದ್ದು , ಬಳಿಕ ಚೆರ್ವತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಳು. ಮೃತದೇಹ ಮರಣೋತ್ತರ ಪರೀಕ್ಷೆ ಇಂದು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆಯಲಿದೆ. ಜಿಲ್ಲಾಸ್ಪತ್ರೆಯಲ್ಲಿ 39 ಮತ್ತು ಚೆರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 9 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಈ ನಡುವೆ ಈ ಸಂಸ್ಥೆಗೆ ಆಹಾರ ಸುರಕ್ಷತಾ ಇಲಾಖೆಯ ಲೈಸನ್ಸ್ ಇಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಕೂಲ್ ಬಾರ್ ನಿಂದ ಆಹಾರ ವಸ್ತುಗಳ ಸ್ಯಾಂಪಲನ್ನು ತಪಾಸಣೆಗೆ ಕೊಚ್ಚಿಗೆ ಕಳುಹಿಸಲಾಗಿದೆ

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಜಾನೆಟ್ ಡಿಸೋಜ ಅವರ 28 ವರ್ಷಗಳ ಸುದೀರ್ಘ ಸೇವೆ ಸ್ಮರಿಸಿದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ

Next Post

ಮಂಗಳೂರು: ಪೊಲೀಸ್ ಕಮಿಷನರ್‌ ಕಂಠದಲ್ಲಿ ಬಂದ ಟಗರು ಹಾಡಿಗೆ ನಟ ಶಿವರಾಜ್‌ಕುಮಾರ್‌ ಅವರು ಪೊಲೀಸರೊಂದಿಗೆ ಹೆಜ್ಜೆ ಹಾಕಿದ ಕ್ಷಣ.

Related Posts

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
31
ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?
ರಾಷ್ಟ್ರೀಯ ಸುದ್ದಿ

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?

June 22, 2025
118
Next Post
ಮಂಗಳೂರು: ಪೊಲೀಸ್ ಕಮಿಷನರ್‌ ಕಂಠದಲ್ಲಿ ಬಂದ ಟಗರು ಹಾಡಿಗೆ ನಟ ಶಿವರಾಜ್‌ಕುಮಾರ್‌ ಅವರು ಪೊಲೀಸರೊಂದಿಗೆ ಹೆಜ್ಜೆ ಹಾಕಿದ ಕ್ಷಣ.

ಮಂಗಳೂರು: ಪೊಲೀಸ್ ಕಮಿಷನರ್‌ ಕಂಠದಲ್ಲಿ ಬಂದ ಟಗರು ಹಾಡಿಗೆ ನಟ ಶಿವರಾಜ್‌ಕುಮಾರ್‌ ಅವರು ಪೊಲೀಸರೊಂದಿಗೆ ಹೆಜ್ಜೆ ಹಾಕಿದ ಕ್ಷಣ.

Discussion about this post

Recent News

ಮಂಗಳೂರು ಶೀಘ್ರದಲ್ಲೇ ಫುಟ್ಬಾಲ್‌ ಆಟಗಾರರಿಗೆ ಸಿಗಲಿದೆ ಸುಸಜ್ಜಿತ ಟರ್ಫ್‌ ಕ್ರೀಡಾಂಗಣ

ಮಂಗಳೂರು ಶೀಘ್ರದಲ್ಲೇ ಫುಟ್ಬಾಲ್‌ ಆಟಗಾರರಿಗೆ ಸಿಗಲಿದೆ ಸುಸಜ್ಜಿತ ಟರ್ಫ್‌ ಕ್ರೀಡಾಂಗಣ

July 7, 2025
35
ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ 4.50 ಕೋಟಿ ರೂ.ವಂಚನೆ; ಮುಂಬಯಿ ಮೂಲದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ 4.50 ಕೋಟಿ ರೂ.ವಂಚನೆ; ಮುಂಬಯಿ ಮೂಲದ ಇಬ್ಬರು ಆರೋಪಿಗಳ ಬಂಧನ

July 6, 2025
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಶೀಘ್ರದಲ್ಲೇ ಫುಟ್ಬಾಲ್‌ ಆಟಗಾರರಿಗೆ ಸಿಗಲಿದೆ ಸುಸಜ್ಜಿತ ಟರ್ಫ್‌ ಕ್ರೀಡಾಂಗಣ

ಮಂಗಳೂರು ಶೀಘ್ರದಲ್ಲೇ ಫುಟ್ಬಾಲ್‌ ಆಟಗಾರರಿಗೆ ಸಿಗಲಿದೆ ಸುಸಜ್ಜಿತ ಟರ್ಫ್‌ ಕ್ರೀಡಾಂಗಣ

July 7, 2025
ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ 4.50 ಕೋಟಿ ರೂ.ವಂಚನೆ; ಮುಂಬಯಿ ಮೂಲದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ 4.50 ಕೋಟಿ ರೂ.ವಂಚನೆ; ಮುಂಬಯಿ ಮೂಲದ ಇಬ್ಬರು ಆರೋಪಿಗಳ ಬಂಧನ

July 6, 2025
ಎನ್‌ಸಿ‌ ಕ್ಲಾಸಿಕ್’ ಜಾವೆಲಿನ್ ಸ್ಪರ್ಧೆಯಲ್ಲಿ ‘ನೀರಜ್ ಚೋಪ್ರಾ ಚಾಂಪಿಯನ್

ಎನ್‌ಸಿ‌ ಕ್ಲಾಸಿಕ್’ ಜಾವೆಲಿನ್ ಸ್ಪರ್ಧೆಯಲ್ಲಿ ‘ನೀರಜ್ ಚೋಪ್ರಾ ಚಾಂಪಿಯನ್

July 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d