• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ

Coastal Times by Coastal Times
May 2, 2022
in ಕ್ರೈಮ್ ನ್ಯೂಸ್
ಉಡುಪಿ: ಹೆಡ್‌ಕಾನ್‌ಸ್ಟೆಬಲ್ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು : ಡೆತ್‌ನೋಟ್ ಪತ್ತೆ
108
VIEWS
WhatsappTelegramShare on FacebookShare on Twitter

ಉಡುಪಿ: ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್‌ಸ್ಟೆಬಲ್‌ ರಾಜೇಶ್ ಕುಂದರ್‌ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್‌ ಪತ್ತೆಯಾಗಿದೆ. ಡಿಎಆರ್‌ ಎಪಿಸಿಗಳಾದ ಉಮೇಶ್‌ ಹಾಗೂ ಅಶ್ಫಕ್‌, ಗಂಗೊಳ್ಳಿ ಠಾಣೆಯ ಪಿಎಸ್‌ಐ ನಂಜಪ್ಪ ತನ್ನ ಸಾವಿಗೆ ಕಾರಣ ಎಂದು ರಾಜೇಶ್‌ ಕುಂದರ್‌ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಗಳ ವಿರುದ್ಧ 306 ಆರ್‌ಡಬ್ಲ್ಯು, 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರಾಜೇಶ್‌ ಕುಂದರ್ ಜತೆ ‘ಆದಿ ಉಡುಪಿ ಶಾಲೆ’ಯಲ್ಲಿ ಕರ್ತವ್ಯಕ್ಕೆ ನಿಯೋಜಿತಗೊಂಡಿದ್ದ ಉಡುಪಿ ಡಿಎಆರ್‌ ಘಟಕದ ಕಾನ್‌ಸ್ಟೇಬಲ್‌ ಗಣೇಶ್‌ ಶನಿವಾರ ಕರ್ತವ್ಯ ಮುಗಿಸಿಕೊಂಡು ಡಿಎಆರ್‌ ಮುಖ್ಯ ಕಚೇರಿಗೆ ಬಂದು ಕಿಟ್‌ ಬಾಕ್ಸ್‌ ಪರೀಶಿಲಿಸಿದ್ದಾರೆ. ಈ ಸಂದರ್ಭ ಬ್ಯಾಗ್‌ನಲ್ಲಿದ್ದ ಸಮವಸ್ತ್ರ ಹಾಗೂ ಬೆಡ್‌ಶೀಟ್ ಹೊರತೆಗೆದಾಗ ಡೆತ್‌ನೋಟ್‌ ಪತ್ತೆಯಾಗಿದೆ.

ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ನಡುವೆ ನಡೆದ ಗಲಾಟೆ ವಿಚಾರದಲ್ಲಿ ರಾಜೇಶ್ ಕುಂದರ್ ಅವರನ್ನು ಅಮಾನತು ಮಾಡಲಾಗಿತ್ತು. ಮೊನ್ನೆ ಎ.27 ರಂದು ಅಮಾನತು ಅವಧಿ ಪೂರೈಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಅಮಾನತು ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದರು. ಅದೇ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಡೆತ್ ‌ನೋಟ್ ನಲ್ಲಿರುವ ಮಾಹಿತಿಗಳು ಪ್ರಕರಣದ ತನಿಖೆಗೆ ದಿಕ್ಕು ತೋರಿದೆ. ಡೆತ್ ನೋಟ್ ನಲ್ಲಿ ಡಿಎಆರ್ ಎಸಿಪಿ ಉಮೇಶ್, ಅಶ್ಫಾಕ್ ಹಾಗೂ ಗಂಗೊಳ್ಳಿ ಠಾಣೆ ಪಿಎಸ್‌ಐ ನಂಜ ನಾಯ್ಕ ಹಾಗೂ ಇನ್ನೋರ್ವ ವ್ಯಕ್ತಿ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮೂವರು ಪೊಲೀಸರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿಯನ್ನು ಮೇಲಧಿಕಾರಿಗಳಿಗೆ ತಿಳಿಸಿದ ಗಣೇಶ್‌ ಡೆತ್‌ನೋಟ್‌ ಅನ್ನು ನಗರ ಠಾಣೆಗೆ ಹಾಜರುಪಡಿಸಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಕರ್ತವ್ಯ ನಿರತರಾಗಿದ್ದ ಸಂದರ್ಭ ರೈಫಲ್‌ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ರಾಜೇಶ್ ಕುಂದರ್  ಮೃತಪಟ್ಟಿದ್ದರು ಎಂದು ಪ್ರಕರಣ ದಾಖಲಾಗಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ , ಕೇರಳದ ಮಾಜಿ ಶಾಸಕ ಪಿ. ಸಿ. ಜಾರ್ಜ್ ಬಂಧನ

Next Post

ಹಿಂದೂಗಳ ಅಂಗಡಿಯಲ್ಲಿ ಚಿನ್ನಾಭರಣ ಖರೀದಿಸುವಂತೆ ಮಹಿಳೆಯರಿಗೆ ಮುತಾಲಿಕ್ ಕರೆ

Related Posts

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
21
ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ.
ಕ್ರೈಮ್ ನ್ಯೂಸ್

ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ.

December 6, 2025
40
Next Post
ಹಿಂದೂಗಳ ಅಂಗಡಿಯಲ್ಲಿ ಚಿನ್ನಾಭರಣ ಖರೀದಿಸುವಂತೆ ಮಹಿಳೆಯರಿಗೆ ಮುತಾಲಿಕ್ ಕರೆ

ಹಿಂದೂಗಳ ಅಂಗಡಿಯಲ್ಲಿ ಚಿನ್ನಾಭರಣ ಖರೀದಿಸುವಂತೆ ಮಹಿಳೆಯರಿಗೆ ಮುತಾಲಿಕ್ ಕರೆ

Discussion about this post

Recent News

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
36
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d