• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಗಸ್ಟ್‌ನಲ್ಲಿ ಪಂಚರತ್ನ ಯಾತ್ರೆ: ಎಚ್‌.ಡಿ.ಕುಮಾರಸ್ವಾಮಿ

Coastal Times by Coastal Times
July 2, 2022
in ರಾಜಕೀಯ
ಆಗಸ್ಟ್‌ನಲ್ಲಿ ಪಂಚರತ್ನ ಯಾತ್ರೆ: ಎಚ್‌.ಡಿ.ಕುಮಾರಸ್ವಾಮಿ
17
VIEWS
WhatsappTelegramShare on FacebookShare on Twitter

ಬೆಂಗಳೂರು: ‘ಬರುವ ಆಗಸ್ಟ್‌ನಲ್ಲಿ ಪಂಚರತ್ನ ರಥಯಾತ್ರೆ ಆರಂಭಿಸಿ ಹಳ್ಳಿ –ಹಳ್ಳಿಗೆ ಹೋಗುತ್ತೇನೆ. ಮೂರು ತಿಂಗಳು ಬೆಂಗಳೂರಿಗೆ ಬರುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಜೆ.ಪಿ. ಭವನದ ಬಳಿ ಆಯೋಜಿಸಿದ್ದ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹದಿನೈದು ದಿನ ಬೆಂಗಳೂರಿಗೆ ಮೀಸಲಿಟ್ಟಿದ್ದೇನೆ. ಎಲ್ಲೆಡೆ ಜನತಾ ಮಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ. ಬೆಂಗಳೂರು ನಗರದ ಕಾರ್ಯಕರ್ತರ ಸಮಾವೇಶವನ್ನು ಜುಲೈ 17 ರಂದು ನಡೆಸಲಾಗುವುದು. ಸುಮಾರು ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

‘ಬೆಂಗಳೂರಿಗೆ ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದೇನೆ. ಜೆಡಿಎಸ್‌ ಪರ ಒಲವು ಹೊಂದಿರುವ ಮತದಾರರು ಇದ್ದಾರೆ. ಅವರನ್ನು ಭೇಟಿಯಾಗಿ ಪಕ್ಷದ ಕಾರ್ಯಕ್ರಮಗಳು ಮತ್ತು ಉದ್ದೇಶಗಳನ್ನು ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಮುಂದಿನ ಚುನಾವಣೆಯಲ್ಲಿ ಬೆಂಗಳೂರು ನಗರದಿಂದಲೇ ಕನಿಷ್ಠ 17 ಶಾಸಕರು ಜೆಡಿಎಸ್‌ನಿಂದ ಚುನಾಯಿತರಾಗಲಿದ್ದಾರೆ’ ಎಂದು ಹೇಳಿದರು. ‘ಎರಡೂ ರಾಷ್ಟ್ರೀಯ ಪಕ್ಷಗಳೂ ಜನರಿಗೆ ಮೋಸ ಮಾಡಿವೆ. ರಾಜ್ಯದ ತೆರಿಗೆಯಲ್ಲಿ ಸಂಬಳ ಪಡೆಯುವ ಐಎಎಸ್ ಅಧಿಕಾರಿಗಳು ಬಂಡವಾಳ ಹೂಡಿಕೆದಾರರಿಗೆ ಗುಜರಾತ್‌ಗೆ ಕಳುಹಿಸುತ್ತಿದ್ದಾರೆ. ಚುನಾವಣೆ ಸಮೀಪ ಬಂದಾಗ ಎಲ್ಲವನ್ನೂ ವಿವರವಾಗಿ ಮಾತನಾಡುತ್ತೇನೆ. ಡಿಸೆಂಬರ್‌ನಲ್ಲಿ ಚುನಾವಣೆ ಬರುವ ಸಾಧ್ಯತೆಗಳು ಇವೆ’ ಎಂದರು.

‘ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಮತಗಳಿವೆ. ಕಾರ್ಯಕರ್ತರು ಇದನ್ನು ಮರೆಯಬಾರದು.‌ ಅಧಿಕಾರ ಇದ್ದಾಗ ನಾವು ಅಕ್ರಮವಾಗಿ ಹಣ  ಮಾಡಿಲ್ಲ. ಮೂವರು ಶಾಸಕರು ನಮ್ಮ ಪಕ್ಷದವರಿದ್ದರು. ಅವರೂ ಬೇರೆ ಕಡೆ ಹೋಗಿದ್ದಾರೆ. ಚಾಮರಾಜಪೇಟೆಯಲ್ಲಿ ನಮ್ಮ ನಾಯಕರು ಹೋರಾಟ ಮಾಡಿದರು. ಅದರಿಂದಾಗಿ ಚಾಮರಾಜಪೇಟೆ, ಪುಲಕೇಶಿನಗರ, ಮಹಾಲಕ್ಷ್ಮಿ ಲೇಔಟ್‌ ಗಳಲ್ಲೂ ಗೆದ್ದೆವು. ಪಕ್ಷ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂಬುದನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ‘ಗೋವುಗಳ ‘ಕುರ್ಬಾನಿ’ ನಿಷೇಧಿಸಿ’ ವಿಶ್ವಹಿಂದೂ ಪರಿಷತ್‌ ಮತ್ತು ಬಜರಂಗ ದಳ ಒತ್ತಾಯ

Next Post

ಮಂಗಳೂರು: ಪೌರ ಕಾರ್ಮಿಕರ ಪ್ರತಿಭಟನೆ, ಮನೆ, ಕಟ್ಟಡಗಳೆದುರು ರಾಶಿಯಾಗುತ್ತಿದೆ ತ್ಯಾಜ್ಯ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಮಂಗಳೂರು: ಪೌರ ಕಾರ್ಮಿಕರ ಪ್ರತಿಭಟನೆ, ಮನೆ, ಕಟ್ಟಡಗಳೆದುರು ರಾಶಿಯಾಗುತ್ತಿದೆ ತ್ಯಾಜ್ಯ

ಮಂಗಳೂರು: ಪೌರ ಕಾರ್ಮಿಕರ ಪ್ರತಿಭಟನೆ, ಮನೆ, ಕಟ್ಟಡಗಳೆದುರು ರಾಶಿಯಾಗುತ್ತಿದೆ ತ್ಯಾಜ್ಯ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
45
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d