• About us
  • Contact us
  • Disclaimer
Saturday, December 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ, ತೆಹ್ರಿಕ್-ಎ-ಹುರಿಯತ್ ಸಂಘಟನೆಯ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

Coastal Times by Coastal Times
September 2, 2021
in ರಾಷ್ಟ್ರೀಯ ಸುದ್ದಿ
ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ, ತೆಹ್ರಿಕ್-ಎ-ಹುರಿಯತ್ ಸಂಘಟನೆಯ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ
5
VIEWS
WhatsappTelegramShare on FacebookShare on Twitter

ಶ್ರೀನಗರ: ಹುರಿಯತ್ ಮುಖಂಡ ಸೈಯದ್ ಅಲಿ ಶಾ ಗಿಲಾನಿ ನಿಧನರಾಗಿದ್ದಾರೆ. ಗಿಲಾನಿ ಜಮ್ಮು ಕಾಶ್ಮೀರದಲ್ಲಿ ಭಾರತದ ಪ್ರತ್ಯೇಕತಾ ಹೋರಾಟ ನಡೆಸುತ್ತಿದ್ದರು.

ತೆಹ್ರಿಕ್-ಎ-ಹುರಿಯತ್ ಎಂಬ ಕಟ್ಟರ್ ಪ್ರತ್ಯೇಕತಾವಾದಿ ಸಂಘಟನೆಯ ಸಂಸ್ಥಾಪಕ ಸಯದ್ ಅಲಿ ಶಾ ಗಿಲಾನಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿಲಾನಿ ಅವರಿಗೆ 92 ವರ್ಷ ವಯಸ್ಸಾಗಿತ್ತು. ಸೈಯದ್ ಗಿಲಾನಿ ಮೂರು ದಶಕಗಳಿಗೂ ಹೆಚ್ಚಿನ ಕಾಲ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೋರಾಟ ನಡೆಸಿದ್ದರು, ಬಳಿಕ ತಮ್ಮ ಸ್ಥಾನಕ್ಕೆ ಕಳೆದ ವರ್ಷವಷ್ಟೇ ರಾಜೀನಾಮೆ ನೀಡಿದ್ದರು.

ನೂರಾರು ಕೋಟಿ ರು ಒಡೆಯ ಗಿಲಾನಿ ಅಲ್ಲದೆ ಪುತ್ರರಾದ ನಾಸೀಮ್ ನಯೀಮ್, ಪುತ್ರಿಯರಾದ ಅನಿಷಾ, ಫಾರ್ ಹಾತ್ ಸೇರಿ ಆರು ಜನರ ಮೇಲೆ ಎನ್ಐಎ ಅಧಿಕಾರಿಗಳು ಕಣ್ಣಿಟ್ಟಿದ್ದು, ಅಕ್ರಮ ಆಸ್ತಿ ಗಳಿಕೆ, ಪಾಕಿಸ್ತಾನದಿಂದ ಹಣ ಪಡೆದು, ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಬಳಕೆ ಮುಂತಾದ ಆರೋಪಗಳ ಕುರಿತ ತನಿಖೆ ಜಾರಿಯಲ್ಲಿದೆ. 1972, 1977, 1987ರಲ್ಲಿ ಸೋಪೋರ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಚುನಾಯಿತರಾದ ಅವರು ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಧ್ವನಿಯಾಗಿದ್ದರು

ಅವರು ಇಬ್ಬರು ಗಂಡು ಮಕ್ಕಳು ಸೇರಿ ಆರು ಮಕ್ಕಳನ್ನ ಅಗಲಿದ್ದಾರೆ. ಕಳೆದ 20 ವರ್ಷಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಗಿಲಾನಿ ನಿನ್ನೆ ರಾತ್ರಿ 10.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಗೀಲಾನಿ ಅವರ ನಿಧನಕ್ಕೆ ಹಲವು ಕಾಶ್ಮೀರ ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟಿ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು

Next Post

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್

Related Posts

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ
ರಾಷ್ಟ್ರೀಯ ಸುದ್ದಿ

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ

December 7, 2025
74
48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
ರಾಷ್ಟ್ರೀಯ ಸುದ್ದಿ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
50
Next Post
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಳ್ಳುತ್ತಿದೆ ರೂ. 1ಕೋಟಿ ವೆಚ್ಚದಲ್ಲಿ ಆಕ್ಸಿಜೆನ್ ಪ್ಲ್ಯಾಂಟ್

Discussion about this post

Recent News

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
30
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ – ವಿಡಿಯೋ ವೈರಲ್

ಬಂಟ್ವಾಳ: ಹೊಟೇಲ್ ಮುಂಭಾಗದಲ್ಲಿದ್ದ ಖಾದ್ಯಕ್ಕಾಗಿ‌ ಇರಿಸಲಾಗಿದ್ದ ಶವರ್ಮಾ ತಿನ್ನುತ್ತಿರುವ ನಾಯಿ‌ – ವಿಡಿಯೋ ವೈರಲ್

December 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d