• About us
  • Contact us
  • Disclaimer
Friday, October 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಐವರ ಬಂಧನ

Coastal Times by Coastal Times
October 2, 2024
in ಕ್ರೈಮ್ ನ್ಯೂಸ್
ಮಂಗಳೂರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಐವರ ಬಂಧನ
37
VIEWS
WhatsappTelegramShare on FacebookShare on Twitter

ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ 5 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದು, 70 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ಬಂಗ್ರೆ ಮಂಜೇಶ್ವರ, ಕರ್ಪಡತ್‌ ಹೌಸ್‌ ನಿವಾಸಿ, ಶಿವಮೊಗ್ಗ ಜಿಲ್ಲೆ ಟಿಪ್ಪು ನಗರ ನಿವಾಸಿ ಅಬ್ದುಲ್‌ ಶಾಕೀರ್‌ (24), ಮಂಜೇಶ್ವರದ ಉದ್ಯಾವರ ಕುಂಜತ್ತೂರು ಬಿ.ಎಸ್‌.ನಗರ ನಿವಾಸಿ ಹಸನ್‌ ಆಶೀರ್‌(34), ಕೇರಳದ ಕಣ್ಣೂರು ಜಿಲ್ಲೆ ಪಯ್ಯನೂರು, ಪೆರಿಂಗಾಂವ್‌ನ ರಿಯಾಜ್‌ ಎ.ಕೆ(31), ಕಾಸರಗೋಡು ಜಿಲ್ಲೆ ವರ್ಕಾಡಿ ಪಾವೂರು ಕೆದಂಬಾಡಿ ಹೌಸ್‌ನ ಮೊಹಮ್ಮದ್‌ ನೌಷಾದ್‌(22), ಕಾಸರಗೋಡು ಜಿಲ್ಲೆ ಮಂಜೇಶ್ವರ ಕುಂಜತ್ತೂರು ಜಿ.ಹೆಚ್‌.ಎಸ್‌.ರೋಡ್‌ನ‌ ಯಾಸೀನ್‌ ಇಮ್ರಾಜ್‌ ಯಾನೇ ಇಂಬು(35) ಬಂಧಿತ ಆರೋಪಿಗಳು.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಂಡಿಎಂಎ ಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮಂಗಳೂರು ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

3,50,000 ರೂ. ಮೌಲ್ಯದ 70 ಗ್ರಾಂ ಎಂಡಿಎಂಎ, 5 ಮೊಬೈಲ್‌ ಫೋನ್‌, 1,460 ರೂ. ನಗದು, ಡಿಜಿಟಲ್‌ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಹಸನ್‌ ಅಶೀರ್‌ ಎಂಬಾತನ ವಿರುದ್ಧ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣ ದಾಖಲಾದೆ. ಯಾಸೀನ್‌ ಇಮ್ರಾಜ್‌ ಎಂಬಾತನ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಪೊಲೀಸ್‌ ಸ್ಟೇಷನ್‌ನಲ್ಲಿ ಹಾಗೂ ಬೆಂಗಳೂರಿನ ಹೆಬ್ಬಾಳ ಪೊಲೀಸ್‌ ಠಾಣೆಯಲ್ಲಿ ಒಟ್ಟು 2 ಪ್ರಕರಣ ದಾಖಲಾಗಿದೆ.

ಸಿಸಿಬಿ ಘಟಕದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಶ್ಯಾಮ್‌ ಸುಂದರ್‌ ಎಚ್‌.ಎಂ., ಪಿಎಸ್‌ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಬಂದಿಯವರು ಪಾಲ್ಗೊಂಡಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ದ್ವಿಚಕ್ರ ವಾಹನ ಸವಾರನಿಗೆ ಕಚ್ಚಿದ ಸೀಟ್ ಒಳಗೆ ಅವಿತಿದ್ದ ಕನ್ನಡಿ ಹಾವು

Next Post

ಬೆಂಗಳೂರಿನ ವೈಟ್​ಫೀಲ್ಡ್ ಬಳಿ BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

Related Posts

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು
ಕ್ರೈಮ್ ನ್ಯೂಸ್

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
121
ಮಂಗಳೂರು: ಲಾಲ್‌ಬಾಗ್ ಅಂಗಡಿಯಲ್ಲಿ ಅಕ್ರಮ ಇ-ಸಿಗರೇಟ್ ಮಾರಾಟ – 9.72 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ
ಕ್ರೈಮ್ ನ್ಯೂಸ್

ಮಂಗಳೂರು: ಲಾಲ್‌ಬಾಗ್ ಅಂಗಡಿಯಲ್ಲಿ ಅಕ್ರಮ ಇ-ಸಿಗರೇಟ್ ಮಾರಾಟ – 9.72 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ

October 8, 2025
79
Next Post
ಬೆಂಗಳೂರಿನ ವೈಟ್​ಫೀಲ್ಡ್ ಬಳಿ BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಬೆಂಗಳೂರಿನ ವೈಟ್​ಫೀಲ್ಡ್ ಬಳಿ BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

Discussion about this post

Recent News

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
14
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
121
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d