• About us
  • Contact us
  • Disclaimer
Sunday, February 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳ ಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ – ಮಾಜಿ ಮಿಸ್ ಕೇರಳ ರನ್ನರ್ ಆಫ್ ಸ್ಥಳದಲ್ಲೇ ಸಾವು

Coastal Times by Coastal Times
November 2, 2021
in ರಾಷ್ಟ್ರೀಯ ಸುದ್ದಿ
ಕೇರಳ ಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ – ಮಾಜಿ ಮಿಸ್ ಕೇರಳ ರನ್ನರ್ ಆಫ್ ಸ್ಥಳದಲ್ಲೇ ಸಾವು
58
VIEWS
WhatsappTelegramShare on FacebookShare on Twitter

ಕೊಚ್ಚಿ: ಕೊಚ್ಚಿಯ ವೈಟ್ಟಿಲ್ಲಾದಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜನ್ ಸಾವನ್ನಪ್ಪಿದ್ದಾರೆ.

ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಮಧ್ಯರಾತ್ರಿ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟ್ಟಿಲ್ಲಾ ಕಡೆಯಿಂದ ಬರುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್ಸಿ ಮತ್ತು ಅಂಜನಾ ಜೊತೆ ತ್ರಿಶೂರ್ ಅಬ್ದುಲ್ ರೆಹೆಮಾನ್ ಮತ್ತು ಮುಹಮ್ಮದ್ ಆಸಿಫ್ ಕೂಡ ಕಾರಿನಲ್ಲಿದ್ದರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನ್ಸಿ ಮತ್ತು ಅಂಜನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್ ಮೂಲದವರಾಗಿದ್ದು, ಅಂಜನಾ ತ್ರಿಶೂರ್ ಮೂಲದವರಾಗಿದ್ದಾರೆ.

ತಾಯಿ ಆತ್ಮಹತ್ಯೆ ಯತ್ನ: ಅನ್ಸಿ ಕಬೀರ್ ತಾಯಿ ರಸೀನಾ ಘಟನೆ ಬಗ್ಗೆ ತಿಳಿದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಇದ್ದರೆ.

ಅಂಗಡಿಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರೀಶೀಲಿಸಿದಾಗ ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರಬಹುದು ಎಂದು ಪೋಲಿಸರು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮನಪಾ: ಆಸ್ತಿ ತೆರಿಗೆ ಆನ್‌ಲೈನ್ ಪಾವತಿ ಅಪ್ಲಿಕೇಶನ್‌ಗೆ ಚಾಲನೆ, www.mccpropertytax.in.

Next Post

ಮಂಗಳೂರು : ಒಂಟಿ ಮಹಿಳೆಯರನ್ನೆ ಟಾರ್ಗೆಟ್, ಸರ ಕಳ್ಳತನ ಮಾಡುತಿದ್ದ , 24 ಪ್ರಕರಣಗಳ 7 ಕಳ್ಳರ ಬಂಧನ

Related Posts

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !
ರಾಷ್ಟ್ರೀಯ ಸುದ್ದಿ

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
34
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾಷ್ಟ್ರೀಯ ಸುದ್ದಿ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
12
Next Post
ಮಂಗಳೂರು : ಒಂಟಿ ಮಹಿಳೆಯರನ್ನೆ ಟಾರ್ಗೆಟ್, ಸರ ಕಳ್ಳತನ ಮಾಡುತಿದ್ದ , 24 ಪ್ರಕರಣಗಳ 7 ಕಳ್ಳರ ಬಂಧನ

ಮಂಗಳೂರು : ಒಂಟಿ ಮಹಿಳೆಯರನ್ನೆ ಟಾರ್ಗೆಟ್, ಸರ ಕಳ್ಳತನ ಮಾಡುತಿದ್ದ , 24 ಪ್ರಕರಣಗಳ 7 ಕಳ್ಳರ ಬಂಧನ

Discussion about this post

Recent News

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
34
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d