• About us
  • Contact us
  • Disclaimer
Saturday, July 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳ ಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ – ಮಾಜಿ ಮಿಸ್ ಕೇರಳ ರನ್ನರ್ ಆಫ್ ಸ್ಥಳದಲ್ಲೇ ಸಾವು

Coastal Times by Coastal Times
November 2, 2021
in ರಾಷ್ಟ್ರೀಯ ಸುದ್ದಿ
ಕೇರಳ ಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ – ಮಾಜಿ ಮಿಸ್ ಕೇರಳ ರನ್ನರ್ ಆಫ್ ಸ್ಥಳದಲ್ಲೇ ಸಾವು
60
VIEWS
WhatsappTelegramShare on FacebookShare on Twitter

ಕೊಚ್ಚಿ: ಕೊಚ್ಚಿಯ ವೈಟ್ಟಿಲ್ಲಾದಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜನ್ ಸಾವನ್ನಪ್ಪಿದ್ದಾರೆ.

ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಮಧ್ಯರಾತ್ರಿ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟ್ಟಿಲ್ಲಾ ಕಡೆಯಿಂದ ಬರುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್ಸಿ ಮತ್ತು ಅಂಜನಾ ಜೊತೆ ತ್ರಿಶೂರ್ ಅಬ್ದುಲ್ ರೆಹೆಮಾನ್ ಮತ್ತು ಮುಹಮ್ಮದ್ ಆಸಿಫ್ ಕೂಡ ಕಾರಿನಲ್ಲಿದ್ದರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನ್ಸಿ ಮತ್ತು ಅಂಜನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್ ಮೂಲದವರಾಗಿದ್ದು, ಅಂಜನಾ ತ್ರಿಶೂರ್ ಮೂಲದವರಾಗಿದ್ದಾರೆ.

ತಾಯಿ ಆತ್ಮಹತ್ಯೆ ಯತ್ನ: ಅನ್ಸಿ ಕಬೀರ್ ತಾಯಿ ರಸೀನಾ ಘಟನೆ ಬಗ್ಗೆ ತಿಳಿದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಇದ್ದರೆ.

ಅಂಗಡಿಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರೀಶೀಲಿಸಿದಾಗ ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರಬಹುದು ಎಂದು ಪೋಲಿಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮನಪಾ: ಆಸ್ತಿ ತೆರಿಗೆ ಆನ್‌ಲೈನ್ ಪಾವತಿ ಅಪ್ಲಿಕೇಶನ್‌ಗೆ ಚಾಲನೆ, www.mccpropertytax.in.

Next Post

ಮಂಗಳೂರು : ಒಂಟಿ ಮಹಿಳೆಯರನ್ನೆ ಟಾರ್ಗೆಟ್, ಸರ ಕಳ್ಳತನ ಮಾಡುತಿದ್ದ , 24 ಪ್ರಕರಣಗಳ 7 ಕಳ್ಳರ ಬಂಧನ

Related Posts

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
51
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ರಾಷ್ಟ್ರೀಯ ಸುದ್ದಿ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
46
Next Post
ಮಂಗಳೂರು : ಒಂಟಿ ಮಹಿಳೆಯರನ್ನೆ ಟಾರ್ಗೆಟ್, ಸರ ಕಳ್ಳತನ ಮಾಡುತಿದ್ದ , 24 ಪ್ರಕರಣಗಳ 7 ಕಳ್ಳರ ಬಂಧನ

ಮಂಗಳೂರು : ಒಂಟಿ ಮಹಿಳೆಯರನ್ನೆ ಟಾರ್ಗೆಟ್, ಸರ ಕಳ್ಳತನ ಮಾಡುತಿದ್ದ , 24 ಪ್ರಕರಣಗಳ 7 ಕಳ್ಳರ ಬಂಧನ

Discussion about this post

Recent News

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
2
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d