• About us
  • Contact us
  • Disclaimer
Sunday, April 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ: ಬೃಹತ್ ಗಾತ್ರದ ಮರ ಬಿದ್ದು ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತ್ಯು

Coastal Times by Coastal Times
November 2, 2024
in ಕರಾವಳಿ
ಕಡಬ: ಬೃಹತ್ ಗಾತ್ರದ ಮರ ಬಿದ್ದು ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತ್ಯು
96
VIEWS
WhatsappTelegramShare on FacebookShare on Twitter

ಕಡಬ ನ.2: ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸಮೀಪ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಎಡಮಂಗಲದ ಸೊಸೈಟಿವೊಂದರಲ್ಲಿ ಪಿಗ್ಗಿ ಸಂಗ್ರಹಕಾರರಾಗಿದ್ದ ದೇವಸ್ಯ ನಿವಾಸಿ ಸೀತಾರಾಮ (58ವ) ಮೃತ ಪಟ್ಟ ಸ್ಕೂಟಿ ಸವಾರ ಎಂದು ಗುರುತಿಸಲಾಗಿದೆ.

ಕಡಬದಿಂದ ಪಂಜದ ಮನೆಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಸವಾರ ಸೀತಾರಾಮ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ನೇರವಾಗಿ ಇವರ ಮೈಮೇಲೆ ಬಿದ್ದಿದೆ. ಇದರಿಂದ ಸ್ಕೂಟರ್  ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ.

ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದಕ್ಕೆ ಅರಣ್ಯ ಇಲಾಖೆಯ ಅಸಡ್ಡೆ ಕಾರಣ ಎಂದು ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರದ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದರು. ಈಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳುವಂತಾಯ್ತು ಎಂದಿದ್ದಾರೆ. ಸೀತಾರಾಮ ಅವರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕಡಬದಿಂದ ಹರಕೆಗೆ ಕೋಳಿ ಖರೀದಿಸಿ ಮನೆಗೆ ಬರುತ್ತಿದ್ದಾಗ ಜವರಾಯ ಎರಗಿದ್ದಾನೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಮೆಜಾನ್ ಕಂಪನಿಗೆ 5 ವರ್ಷದಲ್ಲಿ ಇವರು ದೋಚಿದ್ದು ಬರೋಬ್ಬರಿ 30 ಕೋಟಿ ! ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಹೆಡಮುರಿ ಕಟ್ಟಿದ ಮಂಗಳೂರು ಪೋಲಿಸರು

Next Post

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ರಕ್ಷಣೆ

Related Posts

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್
ಕರಾವಳಿ

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
7
ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ
ಕರಾವಳಿ

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

April 4, 2026
24
Next Post
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ರಕ್ಷಣೆ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ರಕ್ಷಣೆ

Discussion about this post

Recent News

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
7
ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

April 4, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

April 4, 2026
ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು (VTU) ಕಾರ್ಯಕ್ರಮಗಳ ಉದ್ಘಾಟನೆ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಪೀಕರ್ ಯು.ಟಿ. ಖಾದರ್ ಕರೆ

ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು (VTU) ಕಾರ್ಯಕ್ರಮಗಳ ಉದ್ಘಾಟನೆ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಪೀಕರ್ ಯು.ಟಿ. ಖಾದರ್ ಕರೆ

April 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d