• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪೊಳಲಿ ದ್ವಾರದ ಬಳಿ ಬಸ್ ಪಲ್ಟಿ, ಕಿಕ್ಕಿರಿದ ಬಸ್ಸಿನಲ್ಲಿದ್ದ ಹಲವರಿಗೆ ಗಾಯ

Coastal Times by Coastal Times
January 3, 2024
in ಕರಾವಳಿ
ಪೊಳಲಿ ದ್ವಾರದ ಬಳಿ ಬಸ್ ಪಲ್ಟಿ, ಕಿಕ್ಕಿರಿದ ಬಸ್ಸಿನಲ್ಲಿದ್ದ ಹಲವರಿಗೆ ಗಾಯ
93
VIEWS
WhatsappTelegramShare on FacebookShare on Twitter

ಮಂಗಳೂರು, ಜ.2: ಗುರುಪುರ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಪರಿಣಾಮ 8 ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಕಿನ್ನಿಗೋಳಿಯಿಂದ ಕೈಕಂಬ, ಪೊಳಲಿ ದ್ವಾರದ ಮೂಲಕ ಬಿಸಿ ರೋಡಿಗೆ ತೆರಳುತ್ತಿದ್ದಾಗ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ.‌ ದ್ವಾರದ ಬಳಿಯಲ್ಲೇ ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದೆ ಎನ್ನಲಾಗುತ್ತಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಹೊಂಡಕ್ಕೆ ಬೀಳುವುದು ತಪ್ಪಿದೆ. ರಸ್ತೆಯ ಬಲಬದಿಗೆ ಬಸ್ ಒರಗಿ ಬಿದ್ದಿದ್ದು ಬಸ್ಸಿನಲ್ಲಿ 30ರಿಂದ 40 ರಷ್ಟು ಪ್ರಯಾಣಿಕರು ಇದ್ದರು. ಹೀಗಾಗಿ ಕೆಲವರು ಗಾಯಗೊಂಡಿದ್ದು ಮಂಗಳೂರು ಸೇರಿದಂತೆ ಆಸುಪಾಸಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಪೊಳಲಿ ದ್ವಾರದ ಬಳಿಕ ಬಸ್ ಅಡ್ಡೂರಿನತ್ತ ಚಲಿಸುತ್ತಿದ್ದರೆ ಎಡಬದಿಯಲ್ಲಿ ಬೃಹತ್ ಪ್ರಪಾತ ಇದ್ದು ಅಲ್ಲಿ ಬ್ರೇಕ್ ಫೇಲ್ ಆಗುತ್ತಿದ್ದರೆ ದೊಡ್ಡ ದುರಂತ ಆಗಬಹುದಿತ್ತು. ಆದರೆ ದ್ವಾರ ದಾಟಿದ ಕೂಡಲೇ ಬ್ರೇಕ್ ಫೇಲ್ ಆಗಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಬಲ ಬದಿಗೆ ಒಯ್ದು ಬಸ್ಸನ್ನು ನಿಧಾನಕ್ಕೆ ಪಲ್ಟಿಯಾಗುವಂತೆ ಮಾಡಿದ್ದಾರೆ. ಬಸ್ಸಿನ ಬಾಗಿಲಿನ ಭಾಗ ಅಡ್ಡಕ್ಕೆ ಬಿದ್ದ ಕಾರಣ ಪ್ರಯಾಣಿಕರು ಬಲಬದಿಯ ಕಿಟಕಿ ಹಾಗೂ ಎದುರಿನ ಹಾಗೂ ಹಿಂದಿನ ಕನ್ನಡಿ ಒಡೆದು ಹೊರಗೆ ಬಂದರು.

ಸ್ಥಳಕ್ಕೆ ಬಜಪೆ ಇನ್‌ಸ್ಪೆಕ್ಟರ್‌ ಸಂದೀಪ್‌ ಹಾಗೂ ಸಿಬಂದಿ ಆಗಮಿಸಿದ್ದು, ಗಾಯಾಳುಗಳನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಈ ಘಟನೆಯಿಂದ ಸುಮಾರು ಒಂದೂವರೆ ಗಂಟೆಗಳ ಕಾಲ ಪೊಳಲಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು . ಕ್ರೇನ್‌ ಮೂಲಕ ಬಸ್‌ ಅನ್ನು ಪಕ್ಕಕ್ಕೆ ಸರಿಸಲಾಯಿತು. ರಸ್ತೆಯ ಎಡಬದಿಯಲ್ಲಿ ದೊಡ್ಡ ಕಂದಕ ಇರುವ ಕಾರಣ ಒಂದು ವೇಳೆ ಬಸ್‌ ಆ ಕಡೆಗೆ ಬಿದ್ದಿದ್ದರೆ ಭಾರೀ ಅನಾಹುತವಾಗುವ ಸಾಧ್ಯತೆಯಿತ್ತು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2024 ಜನವರಿ 14 ಹಾಗೂ15 ರಂದು ನಡೆಯಲಿರುವುದು.

Next Post

ಅಪ್ರಾಪ್ತಯ ಮೇಲೆ ಅತ್ಯಾಚಾರದ ಆರೋಪ, ಆರೋಪಿ ಖುಲಾಸೆ ಪೋಕ್ಸೋ ವಿಶೇಷ ಕೋರ್ಟ್ ಆದೇಶ

Related Posts

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
ಕರಾವಳಿ

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
44
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
ಕರಾವಳಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
141
Next Post
ಅಪ್ರಾಪ್ತಯ ಮೇಲೆ ಅತ್ಯಾಚಾರದ ಆರೋಪ, ಆರೋಪಿ ಖುಲಾಸೆ ಪೋಕ್ಸೋ ವಿಶೇಷ ಕೋರ್ಟ್ ಆದೇಶ

ಅಪ್ರಾಪ್ತಯ ಮೇಲೆ ಅತ್ಯಾಚಾರದ ಆರೋಪ, ಆರೋಪಿ ಖುಲಾಸೆ ಪೋಕ್ಸೋ ವಿಶೇಷ ಕೋರ್ಟ್ ಆದೇಶ

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
44
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
141
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d