• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಂಬೈ: ಪೊಲೀಸ್ ಠಾಣೆಯಲ್ಲಿ ಶಿವಸೇನಾ ಮುಖಂಡನ ಮೇಲೆ ಬಿಜೆಪಿ ಶಾಸಕನಿಂದ ಗುಂಡು!

Coastal Times by Coastal Times
February 3, 2024
in ರಾಷ್ಟ್ರೀಯ ಸುದ್ದಿ
ಮುಂಬೈ: ಪೊಲೀಸ್ ಠಾಣೆಯಲ್ಲಿ ಶಿವಸೇನಾ ಮುಖಂಡನ ಮೇಲೆ ಬಿಜೆಪಿ ಶಾಸಕನಿಂದ ಗುಂಡು!
82
VIEWS
WhatsappTelegramShare on FacebookShare on Twitter

ಮುಂಬೈ ಫೆ 3: ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯ ನಗರ ಮುಖ್ಯಸ್ಥರ ಮೇಲೆ ಬಿಜೆಪಿ ಶಾಸಕರೊಬ್ಬರು ನಿನ್ನೆ ತಡ ರಾತ್ರಿ ಗುಂಡು ಹಾರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಮಹೇಶ್ ಗಾಯಕ್ವಾಡ್ ಮೇಲೆ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದು, ಅವರನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸಬಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ)ಬಣದ ನಾಯಕ ಮಹೇಶ್ ಹಾಯಕ್ವಾಡ್ ಅವರ ಬೆಂಬಲಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಹೇಶ್ ಹಾಯಕ್ವಾಡ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಮುಂಬೈನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕಲ್ಯಾಣ್ ಪೂರ್ವ ಕ್ಷೇತ್ರವನ್ನು ಗಣಪತ್ ಗಾಯಕ್ವಾಡ್ ಪ್ರತಿನಿಧಿಸುತ್ತಾರೆ. ಅವರ ಪಕ್ಷವು ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಸೇನೆಯೊಂದಿಗೆ ಮೈತ್ರಿ ಹೊಂದಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಉಭಯ ಕಡೆಯವರು ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಮಾತುಕತೆ ವಾಗ್ವಾದಕ್ಕೆ ತಿರುಗಿ ತಡ ರಾತ್ರಿ ಮಹೇಶ್ ಗಾಯಕ್ವಾಡ್ ಮೇಲೆ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಸೇನಾ ನಾಯಕ ಮತ್ತು ಮತ್ತೊಬ್ಬ ಬೆಂಬಲಿಗರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹೇಶ್ ಗಾಯಕ್ವಾಡ್ ಅವರ ದೇಹದಿಂದ ಐದು ಗುಂಡುಗಳನ್ನು ಹೊರತೆಗೆಯಲಾಗಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಘಟನೆಯ ನಂತರ ಬಂಧಿತರಾಗಿರುವ ಗಣಪತ್ ಗಾಯಕ್ವಾಡ್ ಅವರು ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿ, ‘ಮಹೇಶ್ ಗಾಯಕ್ವಾಡ್ ಅವರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾದ ಜಮೀನಿಗೆ ಸಂಬಂಧಿಸಿದಂತೆ ಸಮಸ್ಯೆಯಾಗಿದೆ. ಅವರು ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆ’ ಎಂದು ಹೇಳಿದ್ದಾರೆ.

“ಮಹೇಶ್ ಗಾಯಕ್ವಾಡ್ ಮತ್ತು ಗಣಪತ್ ಗಾಯಕ್ವಾಡ್ ಅವರ ನಡುವೆ ಸಾಕಷ್ಟು ವಿವಾದಗಳಿವೆ. ಹೀಗಾಗಿ ಅವರು ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ಬಂದಿದ್ದರು. ಆದರೆ ಗಣಪತ್ ಗಾಯಕ್ವಾರ್ಡ್ ಮಾತುಕತೆಯ ಸಮಯದಲ್ಲಿ ಮಹೇಶ್ ಗಾಯಕ್ವಾಡ್ ಮತ್ತು ಅವರ ಸಹಚರರ ಮೇಲೆ ಗುಂಡು ಹಾರಿಸಿದರು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ,” ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುಧಾಕರ ಪಠಾರೆ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಡಾ.ಸಲೀಮುಲ್ಲಾ ಖಾನ್ ಆಯ್ಕೆ

Next Post

“ನಾನು ಜೀವಂತವಾಗಿದ್ದೇನೆ ಸತ್ತಿಲ್ಲ” ವಿಡಿಯೋ ಮೂಲಕ ನಟಿ ಪೂನಂ ಪಾಂಡೆ ಸ್ಪಷ್ಟನೆ

Related Posts

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ
ರಾಷ್ಟ್ರೀಯ ಸುದ್ದಿ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
41
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
53
Next Post
“ನಾನು ಜೀವಂತವಾಗಿದ್ದೇನೆ ಸತ್ತಿಲ್ಲ” ವಿಡಿಯೋ ಮೂಲಕ ನಟಿ ಪೂನಂ ಪಾಂಡೆ ಸ್ಪಷ್ಟನೆ

"ನಾನು ಜೀವಂತವಾಗಿದ್ದೇನೆ ಸತ್ತಿಲ್ಲ" ವಿಡಿಯೋ ಮೂಲಕ ನಟಿ ಪೂನಂ ಪಾಂಡೆ ಸ್ಪಷ್ಟನೆ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
52
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d