• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

13 ಅಪರಾಧ ಚಟುವಟಿಕೆಗಳಲ್ಲಿ ಭಾಗಿ: ಸುರತ್ಕಲ್‌ನ ಭರತ್‌ ಶೆಟ್ಟಿ ಗೂಂಡಾ ಕಾಯ್ದೆಯಡಿ ಅರೆಸ್ಟ್

Coastal Times by Coastal Times
February 3, 2025
in ಕ್ರೈಮ್ ನ್ಯೂಸ್
13 ಅಪರಾಧ ಚಟುವಟಿಕೆಗಳಲ್ಲಿ ಭಾಗಿ: ಸುರತ್ಕಲ್‌ನ ಭರತ್‌ ಶೆಟ್ಟಿ ಗೂಂಡಾ ಕಾಯ್ದೆಯಡಿ ಅರೆಸ್ಟ್
138
VIEWS
WhatsappTelegramShare on FacebookShare on Twitter

ಮಂಗಳೂರು: ನಿರಂತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡಲು ಕಾರಣನಾಗಿರುವ ಸುರತ್ಕಲ್‌ನ ಇಡ್ಯಾ ಗ್ರಾಮದ ಆಶ್ರಯ ಕಾಲನಿ ನಿವಾಸಿ ಭರತ್‌ ಶೆಟ್ಟಿ (27) ಎಂಬಾತನ ಮೇಲೆ ಗೂಂಡಾ ಕಾಯ್ದೆ ಜಾರಿಗೊಳಿಸಿ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ.

ಬಂಧಿತ ಭರತ್ ಶೆಟ್ಟಿ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ 3ನೇ ಬ್ಲಾಕ್‌ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ನಾಲ್ಕು ಕೊಲೆ ಯತ್ನ, ಡಕಾಯಿತಿ, ಕಾನೂನುಬಾಹಿರ ಸಭೆ, ಹಲ್ಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಒಟ್ಟು 13 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಆರೋಪಿ ಭರತ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಇದ್ದರೂ, ಅದರ ನಡುವೆಯೇ ಈತ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರೆಸಿದ್ದಾನೆ‌. ಈ ಮೂಲಕ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತಿದ್ದ. ಆದ್ದರಿಂದ ಕಾಳಧನಿಕರು, ಮಾದಕ ವ್ಯಸನಿಗಳು, ಜೂಜುಕೋರರು, ಗೂಂಡಾಗಳು, ಅನೈತಿಕ ಸಂಚಾರ ಅಪರಾಧಿಗಳ ಅಪಾಯಕಾರಿ ಚಟುವಟಿಕೆಗಳನ್ನು ಕರ್ನಾಟಕ ತಡೆಗಟ್ಟುವಿಕೆ ಸೆಕ್ಷನ್ 3ರ ಅಡಿಯಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ, ಸ್ಲಂ ಗ್ರಾಬರ್ಸ್‌ ಮತ್ತು ವಿಡಿಯೋ ಅಥವಾ ಆಡಿಯೋ ಪೈರೆಟ್ಸ್ ಆ್ಯಕ್ಟ್, 1985 (ಗೂಂಡಾ ಕಾಯ್ದೆ)ಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಭರತ್ ಶೆಟ್ಟಿ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದಂತೆ ವಶಕ್ಕೆ ಪಡೆದ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Next Post

ಶಾಲಾ ವಿದ್ಯಾರ್ಥಿಗೆ ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್​ನಲ್ಲಿ ತಲೆ ಮುಳುಗಿಸಿದರು: ಮಗನ ಆತ್ಮಹತ್ಯೆಯ ಹಿಂದಿನ ಕರಾಳತೆ ಬಿಚ್ಚಿಟ್ಟ ತಾಯಿ

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
50
Next Post
ಶಾಲಾ ವಿದ್ಯಾರ್ಥಿಗೆ ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್​ನಲ್ಲಿ ತಲೆ ಮುಳುಗಿಸಿದರು: ಮಗನ ಆತ್ಮಹತ್ಯೆಯ ಹಿಂದಿನ ಕರಾಳತೆ ಬಿಚ್ಚಿಟ್ಟ ತಾಯಿ

ಶಾಲಾ ವಿದ್ಯಾರ್ಥಿಗೆ ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್​ನಲ್ಲಿ ತಲೆ ಮುಳುಗಿಸಿದರು: ಮಗನ ಆತ್ಮಹತ್ಯೆಯ ಹಿಂದಿನ ಕರಾಳತೆ ಬಿಚ್ಚಿಟ್ಟ ತಾಯಿ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d