• About us
  • Contact us
  • Disclaimer
Monday, December 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೇ 6ರಿಂದ ಕೊಲ್ಲಿ ರಾಷ್ಟ್ರಗಳಲ್ಲಿ ‘ಭೋಜರಾಜ್‌ ಎಂಬಿಬಿಎಸ್‌’ ತೆರೆಗೆ

Coastal Times by Coastal Times
May 3, 2022
in ಸಿನಿಮಾ
ಮೇ 6ರಿಂದ ಕೊಲ್ಲಿ ರಾಷ್ಟ್ರಗಳಲ್ಲಿ ‘ಭೋಜರಾಜ್‌ ಎಂಬಿಬಿಎಸ್‌’ ತೆರೆಗೆ
34
VIEWS
WhatsappTelegramShare on FacebookShare on Twitter

ಮಂಗಳೂರು: ‘ನವರಸರಾಜೇ’ ಖ್ಯಾತಿಯ ಭೋಜರಾಜ ವಾಮಂಜೂರು ನಾಯಕ ನಟನಾಗಿ ಅಭಿನಯಿಸಿದ ‘ಭೋಜರಾಜ್‌ ಎಂಬಿಬಿಎಸ್‌’ ಸಿನಿಮಾವು ಕರಾವಳಿಯಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಈ ಚಿತ್ರವನ್ನು ಮೇ 6ರಿಂದ ಕೊಲ್ಲಿ ರಾಷ್ಟ್ರಗಳಲ್ಲಿ ಪ್ರದರ್ಶನ ಕಾಣಲಿದೆ’ ಎಂದು ನಿರ್ದೇಶಕ ಇಸ್ಮಾಯಿಲ್‌ ಮೂಡುಶೆಡ್ಡೆ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದರ್ಬಾರ್‌ ಸಿನಿಮಾಸ್‌ನಲ್ಲಿ ಪ್ರಭಾ ಎನ್‌. ಸುವರ್ಣ ಮತ್ತು ನಾರಾಯಣ ಸುವರ್ಣ ಅರ್ಪಿಸಿ, ರಫೀಕ್‌ ದರ್ಬಾರ್‌ ನಿರ್ಮಾಣದ ಪರ್ವೇಜ್‌ ಬೆಳ್ಳಾರೆ, ಶರಣ್‌ರಾಜ್‌ ಸುವರ್ಣ ಸಹ ನಿರ್ಮಾಣದ ‘ಭೋಜರಾಜ್‌ ಎಂಬಿಬಿಎಸ್‌’ ಚಿತ್ರವು ಕರಾವಳಿಯಾದ್ಯಂತ 50 ದಿನಕ್ಕೂ ಅಧಿಕ ಪ್ರದರ್ಶನ ಕಂಡಿದೆ. ಈ ಚಿತ್ರವನ್ನು ಕೊಲ್ಲಿ ರಾಷ್ಟ್ರಗಳಲ್ಲಿರುವ ತುಳುವರ ಅಪೇಕ್ಷೆಯ ಮೇರೆಗೆ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದರು.

‘ದುಬೈ, ಶಾರ್ಜಾ ಮತ್ತು ಅಬುದಾಬಿಯ 6 ಚಿತ್ರಮಂದಿರಗಳಲ್ಲಿ ಚಿತ್ರ ತೆರೆಕಾಣಲಿದೆ. ಮೇ 20ರಿಂದ ಕತಾರ್‌, ಕುವೈಟ್‌, ಒಮನ್‌, ಬಹರೈನ್‌, ಸೌದಿ ಅರೇಬಿಯಾದಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ. ಈ ಭಾಗದಲ್ಲಿರುವ ತುಳುವರು ನಮ್ಮ ನೆಲದ ಸೊಗಡಿನ ತುಳು ಭಾಷೆಯ ಚಿತ್ರವನ್ನು ವೀಕ್ಷಿಸಿ, ಪ್ರೋತ್ಸಾಹಿಸಬೇಕು’ ಎಂದು ಮನವಿ ಮಾಡಿದರು.

ನಿರ್ದೇಶಕ, ನಟ ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ಮಾತನಾಡಿ, ‘ತುಳು ಚಿತ್ರರಂಗ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಜ್ಯೋತಿ ಚಿತ್ರಮಂದಿರ ಮುಚ್ಚಿದ ಬಳಿಕ ತುಳು ಸಿನಿಮಾಕ್ಕೆ ಸರಿಯಾದ ಚಿತ್ರಮಂದಿರವೂ ಇಲ್ಲವಾಗಿದೆ. ತುಳು ಚಿತ್ರಕ್ಕೆ ಹಾಕಿದ ಬಂಡವಾಳ ವಾಪಸ್‌ ಬರುವ ಗ್ಯಾರಂಟಿಯೂ ಇಲ್ಲವಾಗಿದೆ. ತುಳು ಚಿತ್ರವನ್ನು ಗೆಲ್ಲಿಸುವುದು, ಸೋಲಿಸುವುದು ತುಳುವರ ಕೈಯಲ್ಲಿದೆ’ ಎಂದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಜಿಲ್ಲೆಯಾದ್ಯಂತ ಮುಸ್ಲಿಮರು ‘ಈದ್-ಉಲ್-ಫಿತ್ರ್’ ಹಬ್ಬವನ್ನು ಸಡಗರದಿಂದ ಆಚರಿಸಿದರು.

Next Post

ಗಗನಕ್ಕೆ ಏರಿದ ಟೊಮ್ಯಾಟೊ ಬೆಲೆ: ಹೋಟೆಲ್ ಆಹಾರ ಮತ್ತಷ್ಟು ದುಬಾರಿ!

Related Posts

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ
ಸಿನಿಮಾ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
72
ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​
ಸಿನಿಮಾ

ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​

December 18, 2025
1
Next Post
ಗಗನಕ್ಕೆ ಏರಿದ ಟೊಮ್ಯಾಟೊ ಬೆಲೆ: ಹೋಟೆಲ್ ಆಹಾರ ಮತ್ತಷ್ಟು ದುಬಾರಿ!

ಗಗನಕ್ಕೆ ಏರಿದ ಟೊಮ್ಯಾಟೊ ಬೆಲೆ: ಹೋಟೆಲ್ ಆಹಾರ ಮತ್ತಷ್ಟು ದುಬಾರಿ!

Discussion about this post

Recent News

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
8
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

December 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d