• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಜೇಶ್ವರ: ಗುಂಡಿನ ದಾಳಿ ಪ್ರಕರಣದ ಇಬ್ಬರ ಬಂಧಿಸಿದ ರೌಡಿ ನಿಗ್ರಹದಳ

Coastal Times by Coastal Times
September 3, 2021
in ಕ್ರೈಮ್ ನ್ಯೂಸ್
ಮಂಜೇಶ್ವರ: ಗುಂಡಿನ ದಾಳಿ ಪ್ರಕರಣದ ಇಬ್ಬರ ಬಂಧಿಸಿದ ರೌಡಿ ನಿಗ್ರಹದಳ
46
VIEWS
WhatsappTelegramShare on FacebookShare on Twitter

ಕಾಸರಗೋಡು : ಗುಂಡು ಹಾರಾಟ ಹಾಗೂ ಯುವಕನ ಕೊಲೆ ಯತ್ನ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣದ ಇಬ್ಬರು ಆರೋಪಿಗಳನ್ನು ಕಾಸರಗೋಡು ಡಿವೈಎಸ್ಪಿಪಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಬಂಧಿತರನ್ನು ಮಿತ್ತನಡ್ಕದ ನವಾಫ್ ( 33) ಮತ್ತು ಉಪ್ಪಳದ ಮುಜಾ ಹಿದ್ದೀನ್ ( 30) ಎಂದು ಗುರುತಿಸಲಾಗಿದೆ.

ಏಳು ತಿಂಗಳ ಹಿಂದೆ ಉಪ್ಪಳ ಹಿದಾಯತ್ ನಗರದಲ್ಲಿ ನಡೆದ ಘಟನೆಗೆ ಸಂಬಂಧಪಟ್ಟಂತೆ ನವಾಫ್ ನನ್ನು ಬಂಧಿಸಲಾಗಿದೆ. ನವಾಫ್ ನೇತೃತ್ವದ ತಂಡವು ರಿವಾಲ್ವರ್ ಹಾಗೂ ಮಾರಕಾಸ್ತ್ರ ತೋರಿಸಿ ಬೆದರಿಸಿ ದಾಂದಲೆ ನಡೆಸಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ತಲಪಿದ್ದ ಮಂಜೇಶ್ವರ ಠಾಣಾ ಪೊಲೀಸರನ್ನು ಕಂಡು ಪರಾರಿಯಾಗಿದ್ದ ತಂಡವು ಮೀಯಪದವು ಎಂಬಲ್ಲಿ ಗುಂಡು ಹಾರಿಸಿ, ಬಿಯರ್ ಬಾಟ್ಲಿ ಎಸೆದು ತಂಡವು ಕರ್ನಾಟಕಕ್ಕೆ ಪರಾರಿಯಾಗಿತ್ತು. ಇದೇ ತಂಡ ವಿಟ್ಲ ಪೊಲೀಸರ ಮೇಲೆಯೂ ದಾಳಿ ನಡೆಸಿದ್ದು, ಈ ಪ್ರಕರಣದಲ್ಲಿ ನವಾಫ್ ಶಾಮೀಲಾಗಿದ್ದನು.

ನವಾಫ್ ಮಾದಕ ಸಾಗಾಟ ಪ್ರಕರಣದಲ್ಲೂ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನೊಂದು ಪ್ರಕರಣದಕ್ಕೆ ಸಂಬಂಧಪಟ್ಟಂತೆ ಮುಜಾಹಿದ್ದೀನ್ ಎಂಬಾತನನ್ನು ಬಂಧಿಸಲಾಗಿದ್ದು, ಎರಡು ವರ್ಷಗಳ ಹಿಂದೆ ಕುಬಣೂರಿನಲ್ಲಿ ಹುಸೈನಾರ್ ಎಂಬವರನ್ನು ತಡೆದು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈತ ಹಾಗೂ ಇತರ ಮೂವರು ಸೇರಿ ಕೊಲೆಗೆ ಯತ್ನಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಈ ಹಿಂದೆ ಬಂಧಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಜನಸಾಮಾನ್ಯರಿಗೆ ಸರ್ಕಾರಿ ಬಸ್‌ಗೆ ಹೆಚ್ಚಿದ ಬೇಡಿಕೆ, ಖಾಸಗಿ ಬಸ್ ದುಬಾರಿ ಟಿಕೆಟ್ ದರ

Next Post

‘ಉಳ್ಳಾಲ ಬ್ರ್ಯಾಂಡ್ ’ ಗೊಬ್ಬರಕ್ಕೆ ಭಾರಿ ಬೇಡಿಕೆ : ಪೌರಾಯುಕ್ತ ರಾಯಪ್ಪ

Related Posts

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
48
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್
ಕ್ರೈಮ್ ನ್ಯೂಸ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
4
Next Post
‘ಉಳ್ಳಾಲ ಬ್ರ್ಯಾಂಡ್ ’ ಗೊಬ್ಬರಕ್ಕೆ ಭಾರಿ ಬೇಡಿಕೆ : ಪೌರಾಯುಕ್ತ ರಾಯಪ್ಪ

‘ಉಳ್ಳಾಲ ಬ್ರ್ಯಾಂಡ್ ’ ಗೊಬ್ಬರಕ್ಕೆ ಭಾರಿ ಬೇಡಿಕೆ : ಪೌರಾಯುಕ್ತ ರಾಯಪ್ಪ

Discussion about this post

Recent News

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
48
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d