• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಉಳ್ಳಾಲ ಬ್ರ್ಯಾಂಡ್ ’ ಗೊಬ್ಬರಕ್ಕೆ ಭಾರಿ ಬೇಡಿಕೆ : ಪೌರಾಯುಕ್ತ ರಾಯಪ್ಪ

Coastal Times by Coastal Times
September 3, 2021
in ರಾಜ್ಯ
‘ಉಳ್ಳಾಲ ಬ್ರ್ಯಾಂಡ್ ’ ಗೊಬ್ಬರಕ್ಕೆ ಭಾರಿ ಬೇಡಿಕೆ : ಪೌರಾಯುಕ್ತ ರಾಯಪ್ಪ
38
VIEWS
WhatsappTelegramShare on FacebookShare on Twitter

ಉಳ್ಳಾಲ: ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ಕಸದಿಂದ ತಯಾರಿಸಿದ ಗೊಬ್ಬರಕ್ಕೆ ಭಾರಿ ಬೇಡಿಕೆ ಬರುತ್ತಿದೆ. ಹೊರ ಜಿಲ್ಲೆಗಳ ರೈತರು ಗೊಬ್ಬರ ಖರೀದಿಸಲು ಆಸಕ್ತರಾಗಿದ್ದಾರೆ.
ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪು ಕಂಬಳಗುತ್ತು ಪ್ರದೇಶದಲ್ಲಿ ಮತ್ತು ನಗರಸಭೆ ಕಚೇರಿ ಆವರಣದಲ್ಲಿ ಲೇಯರ್ ಮತ್ತು ಬಿನ್ ಮಾದರಿಯಲ್ಲಿ ಹಸಿ ಕಸವನ್ನು ಪ್ರತ್ಯೇಕಿಸಲಾಗುತ್ತದೆ. ತೋಟ ಇರುವ ಜಾಗದ ಸಮೀಪವೇ ಅರ್ಧ ಸೆಂಟ್ಸ್ ಸ್ಥಳದಲ್ಲಿ ಸಿಮೆಂಟ್ ನೆಲದಲ್ಲಿ ಹಸಿ ಕಸವನ್ನು ಮೂರು ಪದರವಾಗಿ ಜೋಡಿಸಿಟ್ಟು, ಅದರಿಂದ ಬರುವ ದ್ರವ ಮಾದರಿಯನ್ನು ತೋಟಕ್ಕೆ ಬಿಡಲಾಗುತ್ತಿದೆ.

ಹಸಿಕಸಕ್ಕೆ ಕೊಕೊಪಿಟ್ ಹಾಕಿ ಒಣಗಿಸಿ, ಕೆಲದಿನಗಳ ಬಳಿಕ ತಯಾರಾದ ಗೊಬ್ಬರವನ್ನು ಪ್ಯಾಕಿಂಗ್ ಮಾಡಲಾಗುತ್ತದೆ. ನೇರವಾಗಿ ಕೃಷಿಕರು, ಮನೆಯಲ್ಲಿ ತರಕಾರಿ ಗಿಡ ಬೆಳೆಸುವವರಿಗೆ ಪೂರೈಸಲಾಗುತ್ತದೆ.

ಶಾಸಕ ಯು.ಟಿ. ಖಾದರ್ ಮುತುವರ್ಜಿಯಿಂದ ಬಿಡುಗಡೆಗೊಂಡ ‘ಉಳ್ಳಾಲ ಬ್ರ್ಯಾಂಡ್’ ಗೊಬ್ಬರಕ್ಕೆ ಕೆ.ಜಿ.ಯೊಂದಕ್ಕೆ ₹ 10 ದರ ಪಡೆಯಲಾಗುತ್ತಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ನಿತ್ಯ 11 ಟನ್ ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಇದರಲ್ಲಿ 7 ಟನ್ ಮಂಗಳೂರಿಗೆ ಹೋದರೆ, ಉಳಿದ 4 ಟನ್‌ನಲ್ಲಿ ನಗರಸಭೆ ಬಳಿ ಮತ್ತು ಕಲ್ಲಾಪು ಭಾಗದಲ್ಲಿ ಗೊಬ್ಬರ ಮಾಡಲಾಗುತ್ತದೆ ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.

‘ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ 5 ಕಡೆಗಳಲ್ಲಿ ಇಂತಹ ಘಟಕ ನಿರ್ಮಾಣವಾದಲ್ಲಿ ಹಸಿಕಸ ವಿಲೇವಾರಿಯೂ ಸುಲಭವಾಗಲಿದೆ. ನಾಗರಿಕರಿಗೆ ಆದಾಯವೂ ಸಿಗುತ್ತದೆ. ತಯಾರಿಸಿದ ಗೊಬ್ಬರವನ್ನು ಸದ್ಯ ಸಾವಯವ ತರಕಾರಿ ಬೆಳೆಯಲು ಬಳಕೆ ಮಾಡಲಾಗುತ್ತಿದ್ದು, ಉತ್ತಮ ಫಲ ದೊರೆತಿದೆ. ಕಸ ಎನ್ನುವುದು ಸಂಪನ್ಮೂಲ. ಪ್ರತಿ ನಾಗರಿಕನಿಗೆ ಅರಿವು ಮೂಡಿದಲ್ಲಿ ಮನೆಯಲ್ಲೇ ಗೊಬ್ಬರ ಮಾಡಬಹುದು. ಗೊತ್ತಿಲ್ಲದವರಿಗೆ ತಯಾರಿಸುವ ವಿಧಾನವನ್ನು ನಗರಸಭೆ ಹೇಳಿಕೊಡಲು ಸಿದ್ಧವಿದೆ. ಈ ಮೂಲಕ ಭೂಮಿ ಹಾಳಾಗುವುದನ್ನು ತಡೆದು, ಗೊಬ್ಬರದ ಮೂಲಕ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಲು ಸಾಧ್ಯ ಎನ್ನುತ್ತಾರೆ ಪೌರಾಯುಕ್ತ ರಾಯಪ್ಪನವರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಜೇಶ್ವರ: ಗುಂಡಿನ ದಾಳಿ ಪ್ರಕರಣದ ಇಬ್ಬರ ಬಂಧಿಸಿದ ರೌಡಿ ನಿಗ್ರಹದಳ

Next Post

ಮಂಗಳೂರು: ದ.ಕದಲ್ಲಿ ನೈಟ್ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸಿಎಂಗೆ ಮನವಿ

Related Posts

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್
ರಾಜ್ಯ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

April 8, 2025
68
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ
ರಾಜ್ಯ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

March 26, 2025
83
Next Post
ಮಂಗಳೂರು: ದ.ಕದಲ್ಲಿ ನೈಟ್ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸಿಎಂಗೆ ಮನವಿ

ಮಂಗಳೂರು: ದ.ಕದಲ್ಲಿ ನೈಟ್ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸಿಎಂಗೆ ಮನವಿ

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
35
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d