• About us
  • Contact us
  • Disclaimer
Tuesday, March 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಜನಸಾಮಾನ್ಯರಿಗೆ ಸರ್ಕಾರಿ ಬಸ್‌ಗೆ ಹೆಚ್ಚಿದ ಬೇಡಿಕೆ, ಖಾಸಗಿ ಬಸ್ ದುಬಾರಿ ಟಿಕೆಟ್ ದರ

Coastal Times by Coastal Times
September 3, 2021
in ರಾಜ್ಯ
ಉಳ್ಳಾಲ: ಜನಸಾಮಾನ್ಯರಿಗೆ ಸರ್ಕಾರಿ ಬಸ್‌ಗೆ ಹೆಚ್ಚಿದ ಬೇಡಿಕೆ, ಖಾಸಗಿ ಬಸ್ ದುಬಾರಿ ಟಿಕೆಟ್ ದರ
16
VIEWS
WhatsappTelegramShare on FacebookShare on Twitter

ಉಳ್ಳಾಲ: ಕರೊನಾ ಸಂಕಷ್ಟ ಸಂದರ್ಭದಲ್ಲೇ ಖಾಸಗಿ ಬಸ್ ಪ್ರಯಾಣ ದರ ಹೆಚ್ಚಿಸಲಾಗಿದೆ. ಒಂದು ನಿರ್ದಿಷ್ಟ ಜಾಗಕ್ಕೆ ಸರ್ಕಾರಿ ಮತ್ತು ಖಾಸಗಿ ಬಸ್ ಟಿಕೆಟ್ ದರದಲ್ಲಿ ಭಾರಿ ವ್ಯತ್ಯಾಸ ಕಂಡು ಬಂದಿದ್ದು ಜನಸಾಮಾನ್ಯರಿಗೆ ಸರ್ಕಾರಿ ಬಸ್ ಪ್ರಯಾಣವೇ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡುತ್ತಿದೆ.

ಈ ಹಿಂದೆ ಖಾಸಗಿ ಬಸ್ ದರ ಏರಿಸುವ ಮೊದಲು ಸಂಘ-ಸಂಸ್ಥೆಗಳ, ಜನಪ್ರತಿನಿಧಿಗಳ ಸಭೆ ನಡೆಸಲಾಗುತ್ತಿತ್ತು. ಅಲ್ಲಿ ದರ ಏರಿಕೆಗೆ ಒಪ್ಪಿಗೆ ಸಿಗುತ್ತಿರಲಿಲ್ಲ. ಆದರೂ ಟಿಕೆಟ್ ಮತ್ತು ಪ್ರಯಾಣದ ದೂರ ಆಧಾರದಲ್ಲಿ ಶೇ.10, 15ರಷ್ಟು ಮಾತ್ರ ಹೆಚ್ಚಳವಾಗುತ್ತಿತ್ತು. ಆದರೆ ಈ ಬಾರಿ ಮಾತ್ರ ಹಾಗಾಗಿಲ್ಲ. ಲಾಕ್‌ಡೌನ್ ನೆಪವನ್ನೇ ಮುಂದಿಟ್ಟು ಪ್ರಯಾಣ ದರ ಏರಿಸಲಾಗಿದೆ. ಅದು ಎಷ್ಟರ ಮಟ್ಟಿಗೆ ಎಂದರೆ ಶೇ.50ನ್ನೂ ಮೀರಿದೆ. ಲಾಕ್‌ಡೌನ್ ಮುಗಿಸಿ ಕೆಲಸಕ್ಕೆ ತೆರಳಿದ ಕಾರ್ಮಿಕರು ಬಸ್ ಹತ್ತಿದಾಗಲೇ ಶಾಕ್ ನೀಡಿದ್ದು ಟಿಕೆಟ್ ದರ. ಕನಿಷ್ಠ ಎಂಟು ರೂಪಾಯಿಯಿದ್ದ ದರ 12ಕ್ಕೇರಿತ್ತು. ಉದಾಹರಣೆಗೆ ಮುಡಿಪುವಿನಿಂದ ಮಂಗಳೂರಿಗೆ ಖಾಸಗಿ ಬಸ್ ಕಂಡೆಕ್ಟರ್ 33 ರೂ. ಟಿಕೆಟ್ ಕೊಡುತ್ತಿದ್ದರೆ, ಅದೇ ಪ್ರಯಾಣಿಕ್ಕೆ ಸರ್ಕಾರಿ ಬಸ್‌ನಲ್ಲಿ 19 ರೂ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಕೆಎಸ್‌ಆರ್‌ಟಿಸಿಯಲ್ಲಿ 11 ರೂ, ಖಾಸಗಿಯಲ್ಲಿ 18. ಯಾವುದೇ ಪ್ರದೇಶಕ್ಕೂ ಖಾಸಗಿ ಮತ್ತು ಸರ್ಕಾರಿ ಬಸ್ ನಡುವೆ ಶೇ.60-70ರಷ್ಟು ವ್ಯತ್ಯಾಸವಿದೆ.

ಕರೊನಾ ಸಂದರ್ಭದಲ್ಲೇ ನಾಟೆಕಲ್‌ನಿಂದ ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರ್ಕಾರಿ ಬಸ್ ಬಂದಿದೆ. ಇದರಿಂದ ಮಂಜನಾಡಿ, ತೌಡುಗೋಳಿ ಕ್ರಾಸ್, ಹೂಹಾಕುವಕಲ್ಲು ಇತ್ಯಾದಿ ಊರಿನವರಿಗೂ ಪ್ರಯೋಜನವಾಗಿದೆ. ಇಲ್ಲಿಗೆ ಸರ್ಕಾರಿ ಬಸ್ ಬೇಕೆನ್ನುವ ಹೋರಾಟ 2012ರಲ್ಲೇ ಆರಂಭವಾಗಿದ್ದು, ಖಾಸಗಿ ಬಸ್ ಮಾಲೀಕರು ನ್ಯಾಯಾಲಯದಿಂದ ತಡೆ ತಂದಿದ್ದರು. ಈಗ ಮೊಂಟೆಪದವು ಭಾಗದ ಜನರೂ ಸರ್ಕಾರಿ ಬಸ್ ನೋಡಿದ್ದಾರೆ. ಪಾವೂರು ಗ್ರಾಮಕ್ಕೂ ಸರ್ಕಾರಿ ಬಸ್ ಬೇಕೆನ್ನುವ ಬೇಡಿಕೆಗೆ ಬಲ ಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳದಿಂದ ನಾಪತ್ತೆಯಾಗಿರುವ ವಿವಾಹಿತ ಮಹಿಳೆಗೆ ಉಗ್ರ ಸಂಘಟನೆ ಸಂಪರ್ಕ ? ಆಕೆಗಿತ್ತು ಲಕ್ಷದ್ವೀಪದ ವ್ಯಕ್ತಿಯ ಸಂಪರ್ಕ !?

Next Post

ಮಂಜೇಶ್ವರ: ಗುಂಡಿನ ದಾಳಿ ಪ್ರಕರಣದ ಇಬ್ಬರ ಬಂಧಿಸಿದ ರೌಡಿ ನಿಗ್ರಹದಳ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಜೇಶ್ವರ: ಗುಂಡಿನ ದಾಳಿ ಪ್ರಕರಣದ ಇಬ್ಬರ ಬಂಧಿಸಿದ ರೌಡಿ ನಿಗ್ರಹದಳ

ಮಂಜೇಶ್ವರ: ಗುಂಡಿನ ದಾಳಿ ಪ್ರಕರಣದ ಇಬ್ಬರ ಬಂಧಿಸಿದ ರೌಡಿ ನಿಗ್ರಹದಳ

Discussion about this post

Recent News

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
43
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d