• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿ – ಕೇರ್ ನಿಂದ ಸರಕಾರಿ ಶಾಲಾ ಮಕ್ಕಳಿಗೆ ಒಂದು ವರ್ಷ ಉಚಿತ ಆನ್ ಲೈನ್ ತರಗತಿ- ಎನ್.ವೀರೇಂದ್ರ ಬಾಬು.

Coastal Times by Coastal Times
October 3, 2021
in ಕರಾವಳಿ
ವಿ – ಕೇರ್ ನಿಂದ ಸರಕಾರಿ ಶಾಲಾ ಮಕ್ಕಳಿಗೆ ಒಂದು ವರ್ಷ ಉಚಿತ ಆನ್ ಲೈನ್ ತರಗತಿ- ಎನ್.ವೀರೇಂದ್ರ ಬಾಬು.
269
VIEWS
WhatsappTelegramShare on FacebookShare on Twitter

ಮಂಗಳೂರು, ಅ.3: ವಿ – ಕೇರ್ ಆನ್ ಲೈನ್ ಲರ್ನಿಂಗ್ ಆ್ಯಫ್ ಮೂಲಕ ರಾಜ್ಯದ ಸರಕಾರಿ ಶಾಲೆಯ 1 ರಿಂದ 10 ತರಗತಿಯ ಮಕ್ಕಳಿಗೆ ಒಂದು ವರ್ಷ ಸಂಪೂರ್ಣ ಉಚಿತ ತರಗತಿಗ ಳನ್ನು ನಡೆಸಲಾಗುವುದು ಈ ಬಗ್ಗೆ ಸರಕಾರದ ಜೊತೆ ಮಾತುಕತೆ ನಡೆದಿದೆ ಎಂದು ವಿ ಕೇರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಕರ್ನಾಟಕ ರಕ್ಷಣಾ ಪಡೆಯ ಅಧ್ಯಕ್ಷ ಎನ್. ವೀ ರೇಂದ್ರ ಬಾಬು ನಗರದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ವಿ ಕೇರ್ ಲರ್ನಿಂಗ್ ಆ್ಯಪ್ ಸುಮಾರು 70 ಸಾವಿರಕ್ಕೂ ಅಧಿಕ ಚಂದಾದಾರರನ್ನು ಹೊಂದಿದೆ.ವಿ ಕೇರ್ ಅ್ಯಫ್ ಕಂಠಪಾಠದ ಶಿಕ್ಷಣ ಕಲಿಕೆಗಿಂತ ಹೆಚ್ಚಾಗಿ ದೃಶ್ಯ ಮಾಧ್ಯಮದ ಮೂಲಕ ವಿದ್ಯಾರ್ಥಿ ಗಳಿಗೆ ವಿಷಯವನ್ನು ಪರಿಣಾಮಕಾರಿಯಾಗಿ ಮನದಟ್ಟು ಮಾಡುವ ಬೋಧನೆಯ ವಿಧಾನಗಳನ್ನು ಒಳಗೊಂಡಿದೆ.ಅಲ್ಲದೆ ಮೊಬೈಲ್ ಪೋನ್ ಗಳು ಅಲ್ಲದೆ.ವಿ ಕೇರ್ ಪಾಠಗಳನ್ನು ಟ.ವಿ ಗೆ ಡೌನ್ ಲೋಡ್ ಮಾಡಿ ವಿದ್ಯಾರ್ಥಿ ಗಳು ಟಿ.ವಿ ಯಲ್ಲಿ ಪಾಠ ಗಳನ್ನು ಆಲಿಸಬಹುದು ಮತ್ತು ದೃಶ್ಯ ಗಳನ್ನು ನೋಡಿ ಕಲಿಯಬಹುದು.ಎಲ್ ಕೆಜಿ ಯಿಂದ ಆರಂಭ ಗೊಂಡ ಸ್ನಾತಕೋತ್ತರ ಪದವಿ , ಸ್ಪರ್ಧಾತ್ಮಕ ಪರೀಕ್ಷೆ ಗಳಿಗೂ ವಿ ಕೇರ್ ಆ್ಯಫ್ ಮೂಲಕ ತರಗತಿ ನಡೆಸಲಾಗುತ್ತಿದೆ.
ಇದಲ್ಲದೆ ವಿ ಕೇರ್ ಯೋಗ, ಸರಕಾರ ಕಾರ್ಯಕ್ರಮ ಗಳು, ಕೃಷಿ ಯ ಬಗ್ಗೆ ವೈಜ್ಞಾನಿಕ ವಾಗಿ ತರಬೇತಿ,ಮಾಹಿತಿಯನ್ನು ನೀಡಲಾಗು ವುದು .ಉದಾಹರಣೆಗೆ ರೈತರಿಗೆ ತಾವು ಬೆಳೆದ ಬೆಳೆಗೆ ಸೂಕ್ತ ದರ ಪಡೆಯಲು ಅನುಕೂಲವಾದ ಮಾಹಿತಿ, ವಿವಿಧ ಬೆಳೆಗಳ ಮಾಹಿತಿಯನ್ನು ಅನೌಪಚಾರಿಕವಾಗಿ ನೀಡಲಾಗುವುದು ಎಂದು ವೀರೇಂದ್ರ ಬಾಬು ತಿಳಿಸಿದ್ದಾರೆ.

ವಿ ಕೇರ್ ಆ್ಯಫ್ ನ್ನು ದೇಶದ ಇಪ್ಪತ್ತು ಭಾಷೆಗಳಲ್ಲಿ ಅಭಿವೃದ್ಧಿ ಪಡಿಸಲಾಗಿದೆ.ತುಳು ಭಾಷೆ ಸೇರಿದಂತೆ ಇನ್ನಿತರ ಭಾಷೆಗಳಲ್ಲೂ ಅಭಿವೃದ್ಧಿ ಪಡಿಸುವ ಗುರಿ ಇದೆ. ರಾಜ್ಯದ ಶೈಕ್ಷಣಿಕ ಪಠ್ಯಕ್ರಮವಲ್ಲದೆ ಸಿಬಿಎಸ್ ಸಿ,ಐಸಿಎಸ್ ಸಿ ಪಠ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುವುದು. ಕರ್ನಾಟಕ ರಕ್ಷಣಾ ಪಡೆ ಶಿಕ್ಷಣ, ಸಂಘನೆ, ಹೋರಾಟ ಧ್ಯೇಯ ದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ.ಶಿಕ್ಷಣದ ಅವಕಾಶ ಎಲ್ಲರಿಗೂ ಲಭಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ವೀರೇಂದ್ರ ಬಾಬು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿ ಕೇರ್ ಸಂಸ್ಥೆಯ ಉಪಾಧ್ಯಕ್ಷ ನಿರಂಜನ ,ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಹಾಗೂ ಕರ್ನಾಟಕ ರಕ್ಷಣಾ ಪಡೆಯ ಕಾರ್ಯಾಧ್ಯಕ್ಷ ಬಸವರಾ ಜು,ವಿ ನ್ಯೂ ಸ್ 24 ಚಾನಲ್ ನ ಸಿಇಒ ವೆಂಕಟೇಶ್ ರಾಜಾನುಕುಂಟೆ ಮೊದಲಾದ ವರು ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಡ್ರಗ್ಸ್ ಕೇಸ್, ಬಾಲಿವುಡ್ ಸೂಪರ್‌ಸ್ಟಾರ್‌ ಶಾರೂಖಾನ್ ಪುತ್ರ ಸೇರಿ 10 ಮಂದಿ ಬಂಧನ!

Next Post

ಮಹಾತ್ಮ ಗಾಂಧೀಜಿ ನಮಗೆ ಆದರ್ಶ: ಮಾಜಿ ಸಚಿವ ಬಿ.ರಮಾನಾಥ ರೈ

Related Posts

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ
ಆರೋಗ್ಯ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
175
Next Post
ಮಹಾತ್ಮ ಗಾಂಧೀಜಿ ನಮಗೆ ಆದರ್ಶ: ಮಾಜಿ ಸಚಿವ ಬಿ.ರಮಾನಾಥ ರೈ

ಮಹಾತ್ಮ ಗಾಂಧೀಜಿ ನಮಗೆ ಆದರ್ಶ: ಮಾಜಿ ಸಚಿವ ಬಿ.ರಮಾನಾಥ ರೈ

Discussion about this post

Recent News

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

July 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d