• About us
  • Contact us
  • Disclaimer
Wednesday, November 5, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ : ಮದುವೆಯ ಚಿತ್ರಗಳು ವೈರಲ್

Coastal Times by Coastal Times
May 4, 2022
in ಕ್ರೀಡಾ ಸುದ್ದಿ
ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ : ಮದುವೆಯ ಚಿತ್ರಗಳು ವೈರಲ್
124
VIEWS
WhatsappTelegramShare on FacebookShare on Twitter

ಕೋಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ನಿನ್ನೆ ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳನ್ನು ವರಿಸಿದ್ದಾರೆ. ದಂಪತಿಗಳು ಕೆಲವು ಸಮಯದಿಂದ ಪರಸ್ಪರ ಡೇಟಿಂಗ್ ನಡೆಸುತ್ತಿದ್ದರು ಮತ್ತು ಕಳೆದ ತಿಂಗಳು ಅವರು ನಿಶ್ಚಿತಾರ್ಥ ಮಾಡಿಕೊಂಡರು. ಕೋಲ್ಕತ್ತಾದಲ್ಲಿ  ಬುಲ್ ಬುಲ್ ಶಾ ಅವರನ್ನು ಅರುಣ್ ಲಾಲ್ ಕೈಹಿಡಿದಿದ್ದಾರೆ. ಬಳಿಕ ನವದಂಪತಿ ಕೇಕ್ ಕಟ್ ಮಾಡಿದ್ದಾರೆ. ಇತ್ತ ಬುಲ್ ಬುಲ್ ಅವರು ಕೈಗೆ ಮೆಹಂದಿ ಹಾಕಿ ಫೋಟೋ ತೆಗೆಸಿಕೊಂಡಿದ್ದಾರೆ. ಇದೀಗ ಈ ಎರಡು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಅಲ್ಲದೆ ಕುಟುಂಬದವರಿಗೆ ಹಾಗೂ ಗೆಳೆಯರಿಗೆ ನವದಂಪತಿ ಸೋಶಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಶ್ರೀ ಲಾಲ್‌ಗಿಂತ 28 ವರ್ಷ ಕಿರಿಯ ಮತ್ತು ಕೋಲ್ಕತ್ತಾದ ಶಾಲೆಯೊಂದರಲ್ಲಿ ಕಲಿಸುತ್ತಿರುವ ಶ್ರೀಮತಿ ಸಹಾ, ಮೇ 2 ರಂದು ನಡೆದ ಅವರ ಮದುವೆಯ ಕೆಲವು ಚಿತ್ರಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳು ವೈರಲ್ ಆಗಿವೆ.

66 ವರ್ಷದ ಅರುಣ್ ಲಾಲ್ ಪ್ರಸ್ತುತ ಪಶ್ಚಿಮ ಬಂಗಾಳದ ಮುಖ್ಯ ಕೋಚ್ ಆಗಿದ್ದಾರೆ. ವರದಿಗಳ ಪ್ರಕಾರ, ಲಾಲ್ ಮತ್ತು ಸಹಾ ಬಹುಕಾಲದಿಂದ ಸಂಬಂಧ ಹೊಂದಿದ್ದರು. ಲಾಲ್ ಅವರ ಮೊದಲ ಪತ್ನಿ ರೀನಾ ಅವರಿಂದ ಒಪ್ಪಿಗೆ ಪಡೆದ ನಂತರವೇ ಅವರು ಈ 2ನೇ ಮದುವೆ ಪ್ಲ್ಯಾನ್ ಮಾಡಿದ್ದಾರೆ.

ಈಗಾಗಲೇ ಅವರು ತಮ್ಮ ಮೊದಲ ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮೊದಲ ಪತ್ನಿಯೊಂದಿಗೆ ಸದ್ಯಕ್ಕೆ ಲಾಲ್ ವಾಸಿಸುತ್ತಿದ್ದಾರೆ. ಅರುಣ್ ಲಾಲ್ ಅವರು ಭಾರತಕ್ಕಾಗಿ ಒಟ್ಟು 29 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 850 ರನ್‍ಗಳನ್ನು ಗಳಿಸಿದ್ದಾರೆ ಮತ್ತು 7 ವಿಕೆಟ್‍ಗಳನ್ನು ಕಬಳಿಸಿದ್ದಾರೆ. ನಂತರ ಅವರು 2016ರಲ್ಲಿ ದವಡೆಯ ಕ್ಯಾನ್ಸರ್‌ ಗೆ ಒಳಗಾಗಿದ್ದರು. ಮೊದಲು ಬಹುಪಾಲು ದೇಶೀಯ ಮತ್ತು ಅಂತರಾಷ್ಟ್ರೀಯ ಪಂದ್ಯಗಳಿಗೆ ಕಾಮೆಂಟರಿ ಬಾಕ್ಸ್ ನಲ್ಲಿ ಪ್ರಮುಖ ಮುಖವಾಗಿದ್ದವರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಗಗನಕ್ಕೆ ಏರಿದ ಟೊಮ್ಯಾಟೊ ಬೆಲೆ: ಹೋಟೆಲ್ ಆಹಾರ ಮತ್ತಷ್ಟು ದುಬಾರಿ!

Next Post

ಕಾವೂರು ; ಪಿಯು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸಾವು !

Related Posts

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್
ಕ್ರೀಡಾ ಸುದ್ದಿ

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
34
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ  ಸ್ವರ್ಣ
ಕರಾವಳಿ

ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

November 2, 2025
43
Next Post
ಕಾವೂರು ; ಪಿಯು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸಾವು !

ಕಾವೂರು ; ಪಿಯು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸಾವು !

Discussion about this post

Recent News

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
25
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d