• About us
  • Contact us
  • Disclaimer
Wednesday, November 5, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗಗನಕ್ಕೆ ಏರಿದ ಟೊಮ್ಯಾಟೊ ಬೆಲೆ: ಹೋಟೆಲ್ ಆಹಾರ ಮತ್ತಷ್ಟು ದುಬಾರಿ!

Coastal Times by Coastal Times
May 4, 2022
in ರಾಜ್ಯ
ಗಗನಕ್ಕೆ ಏರಿದ ಟೊಮ್ಯಾಟೊ ಬೆಲೆ: ಹೋಟೆಲ್ ಆಹಾರ ಮತ್ತಷ್ಟು ದುಬಾರಿ!
35
VIEWS
WhatsappTelegramShare on FacebookShare on Twitter

ಬೆಂಗಳೂರು: ಬೇಸಿಗೆಯ ತಾಪಕ್ಕೆ ಅತ್ಯವಶ್ಯಕವಾದ ನಿಂಬೆಹಣ್ಣಿನ ಬೆಲೆ ಏರಿಕೆಯಾಗಿದ್ದು, ಇದೀಗ ಟೊಮ್ಯಾಟೊ ಸಹ ಕಿಲೋಗೆ 75-80 ರೂ. ಏರಿಕೆಯಾಗಿದೆ. ಹಣದುಬ್ಬರ ಮತ್ತು ಕಡಿಮೆ ಇಳುವರಿ ಕೇವಲ ದೇಶೀಯ ಬಳಕೆಗೆ ಹೊಡೆತ ನೀಡುವುದರ ಜೊತೆಗೆ ರಫ್ತಿನ ಮೇಲೂ ಪರಿಣಾಮ ಬೀರಿದೆ.  ಹಾಪ್‌ಕಾಮ್ಸ್ ಔಟ್‌ಲೆಟ್‌ಗಳಲ್ಲಿ ಪ್ರತಿ ಅಡುಗೆ ಅತ್ಯಗತ್ಯ ಪದಾರ್ಥ ಟೊಮ್ಯಾಟೊ ಬೆಲೆ ಈಗ 62-64 ರೂಪಾಯಿ ಆಗಿದ್ದು ಒಂದು ದಿನದಲ್ಲಿ ಬೆಲೆ 10 ರೂ.ಗಳಷ್ಟು ಏರಿಕೆಯಾಗಿದೆ. ಟೊಮ್ಯಾಟೊ ಬೆಲೆ ಏರಿಕೆ ಆಹಾರ ಯೋಜನೆಯಿಂದ ಅದನ್ನು ಹೊರಗಿಡುವಂತೆ ಮಾಡುವಂತಾಗಿದೆ.

ವಾಣಿಜ್ಯ ಗ್ಯಾಸ್ ಸಿಲಿಂಡರ್‌ ಬೆಲೆ ಸಹ ಜಾಸ್ತಿಯಾಗುತ್ತಿರುವುದರ ಜೊತೆಗೆ ಸಾಂಬಾರ್, ರಸಂ ಮತ್ತು ಇತರ ಕರಿಗಳಂತಹ ತಯಾರಿಗೆ ಟೊಮ್ಯಾಟೊ ಅತ್ಯಗತ್ಯವಾದ ಕಾರಣ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್ ಸಂಘಗಳು ತಮ್ಮ ಪದಾರ್ಥಗಳ ಬೆಲೆಯನ್ನು ಹೆಚ್ಚಿಸುವ ಬಗ್ಗೆ ಈಗಾಗಲೇ ಯೋಚಿಸುತ್ತಿವೆ. ‘ಕಳೆದ ತಿಂಗಳು, ಒಂದು ಕಿಲೋ ಟೊಮೆಟೊವನ್ನು 2-3 ರೂ.ಗೆ ಮಾರಾಟ ಮಾಡಲಾಗಿತ್ತು. ಇದರಿಂದ ಕನಿಷ್ಠ ಬೆಲೆಯೂ ಸಿಗದೆ ರೈತ ಕಂಗಾಲಾಗಿದ್ದರು. ಇನ್ನು ಕೂಲಿಕಾರರು ಸಿಗದ ಕಾರಣ ಟೊಮ್ಯಾಟೊವನ್ನು ರಸ್ತೆಗೆ ಎಸೆದಿದ್ದರು. ಆದರೆ ಇದೀಗ ಪೂರೈಕೆ ಸ್ಥಗಿತಗೊಂಡಾಗ, ಬೇಡಿಕೆ ಹೆಚ್ಚಾಗುತ್ತಿದ್ದು ಹೀಗಾಗಿ ಬೆಲೆಯಲ್ಲಿ ಹಠಾತ್ ಏರಿಕೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾಮಾನ್ಯವಾಗಿ ಏಪ್ರಿಲ್-ಮೇ ಅವಧಿಯಲ್ಲಿ ದರಗಳು ಹೆಚ್ಚಾಗುತ್ತವೆ. ಆದರೆ ಅದು 50-55 ರೂ.ಗೆ ಕೊನೆಯಾಗುತ್ತಿತ್ತು. ಆದರೆ ಈಗ ಅದು 80 ರೂ.ಗೆ ಏರುತ್ತಿದೆ. ಇದು ಕಳವಳಕಾರಿ ಸಂಗತಿಯಾಗಿದೆ. ತಾಜಾ ಬೆಳೆಗಳು ಮಾರುಕಟ್ಟೆಗೆ ಬರುವವರೆಗೆ ಮುಂದಿನ 2-3 ತಿಂಗಳುಗಳವರೆಗೆ ಬೆಲೆ ಹೆಚ್ಚಾಗಿರುತ್ತದೆ ಎಂದು ಟೊಮೆಟೊ ಬೆಳೆಗಾರ ನಾರಾಯಣಗೌಡ ಹೇಳಿದ್ದಾರೆ. ಟೊಮ್ಯಾಟೊ ಹಣ್ಣಾಗಲು ಮೂರು ತಿಂಗಳು ತೆಗೆದುಕೊಳ್ಳುತ್ತದೆ. ರಾಜ್ಯದಲ್ಲಿ ಟೊಮೆಟೊ ಬೆಳೆಯುವ ಪ್ರಮುಖ ಪ್ರದೇಶಗಳು ಕೋಲಾರ, ಮುಳಬಾಗಲು, ಕೆಜಿಎಫ್, ಚಿಂತಾಮಣಿ, ಸಿಡ್ಲಘಟ್ಟ, ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮೇ 6ರಿಂದ ಕೊಲ್ಲಿ ರಾಷ್ಟ್ರಗಳಲ್ಲಿ ‘ಭೋಜರಾಜ್‌ ಎಂಬಿಬಿಎಸ್‌’ ತೆರೆಗೆ

Next Post

ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ : ಮದುವೆಯ ಚಿತ್ರಗಳು ವೈರಲ್

Related Posts

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್
ರಾಜ್ಯ

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
33
ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ
ರಾಜ್ಯ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
43
Next Post
ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ : ಮದುವೆಯ ಚಿತ್ರಗಳು ವೈರಲ್

ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ : ಮದುವೆಯ ಚಿತ್ರಗಳು ವೈರಲ್

Discussion about this post

Recent News

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
25
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d