• About us
  • Contact us
  • Disclaimer
Saturday, October 11, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಲೋಕಸಭೆ ಚುನಾವಣೆ 2024: ಕೇರಳದಲ್ಲಿ ಅರಳಿದ ಕಮಲ, ಬಿಜೆಪಿ ಅಭ್ಯರ್ಥಿ ನಟ ಸುರೇಶ್ ಗೋಪಿ ಭರ್ಜರಿ ಗೆಲುವು

Coastal Times by Coastal Times
June 4, 2024
in ರಾಜಕೀಯ
ಲೋಕಸಭೆ ಚುನಾವಣೆ 2024: ಕೇರಳದಲ್ಲಿ ಅರಳಿದ ಕಮಲ, ಬಿಜೆಪಿ ಅಭ್ಯರ್ಥಿ ನಟ ಸುರೇಶ್ ಗೋಪಿ ಭರ್ಜರಿ ಗೆಲುವು
40
VIEWS
WhatsappTelegramShare on FacebookShare on Twitter

ತ್ರಿಶೂರ್: ಕೇರಳದಲ್ಲಿ ಪ್ರಪ್ರಥಮ ಭಾರಿಗೆ ಬಿಜೆಪಿ ಖಾತೆ ತೆರೆದಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ನಟ ಸುರೇಶ್ ಗೋಪಿ ಗೆಲುವು ಕಂಡಿದ್ದಾರೆ. ಬಿಜೆಪಿಯ ಸುರೇಶ್ ಗೋಪಿ 3,96,881, ಸಿಪಿಐ ನ ಅಡ್ವಕೇಟ್ ಸುನೀಲ್ ಕುಮಾರ್ 309519 , ಕಾಂಗ್ರೇಸ್‍ನ ಮುರಳಿಧರನ್ 306633 ಮತಗಳನ್ನು ಪಡೆದಿದ್ದಾರೆ. ಸುರೇಶ್ ಗೋಪಿ 73573 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್​ನಿಂದ ಸ್ಪರ್ಧಿಸಿದ್ದ ಸುರೇಶ್​ ಗೋಪಿ ಕಾಂಗ್ರೆಸ್​ ಅಭ್ಯರ್ಥಿ ಟಿ.ಎನ್​. ಪ್ರತಾಪನ್​ ಎದುರು ಸೋಲನಭವಿಸಿದ್ದರು. ಮೋದಿ ಪರ ಅಲೆಯ ಗಾಳಿ ಕೇರಳದಲ್ಲೂ ಬೀಸಿದ್ದು, ತ್ರಿಶೂರ್​ನಲ್ಲಿ ಸುರೇಶ್​ ಗೋಪಿ ಗೆಲುವು ಸಾಧಿಸಿದರೆ, ತಿರುವನಂತಪುರದಲ್ಲಿ ಕಾಂಗ್ರೆಸ್​ನ ಶಶಿ ತರೂರ್ ಹಾಗೂ ಬಿಜೆಪಿಯ​ ರಾಜೀವ್​ ಚಂದ್ರಶೇಖರ್​ ಅವರ ನಡುವೆ ಹಾವುಏಣಿ ಆಟ ನಡೆಯುತ್ತಿದೆ.

ಈ ಬಾರಿ, ನಟ ಕಮ್ ರಾಜಕಾರಣಿಗೆ ಬಿಜೆಪಿ ರಾಷ್ಟ್ರೀಯ ನಾಯಕತ್ವದಿಂದ ಬಲವಾದ ಬೆಂಬಲ ಸಿಕ್ಕಿತು, ಪ್ರಧಾನಿ ನರೇಂದ್ರ ಮೋದಿ ಅವರು ತ್ರಿಶೂರ್‌ನಲ್ಲಿ ರೋಡ್ ಶೋ ನಡೆಸಿದರು ಮತ್ತು ಚುನಾವಣೆಗೆ ಮುನ್ನ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಗೋಪಿ ಅವರ ಮಗಳ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ ಭರ್ಜರಿ ಗೆಲುವು

Next Post

ಬೆಳ್ತಂಗಡಿ: ಬಿಜೆಪಿ ಮುಖಂಡ ರಾಜೇಶ್ ನಿಡ್ಡಾಜೆಗೆ ತಲ್ವಾರ್‌ ನಿಂದ ಹಲ್ಲೆ ಆರೋಪ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
48
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
40
Next Post
ಬೆಳ್ತಂಗಡಿ: ಬಿಜೆಪಿ ಮುಖಂಡ ರಾಜೇಶ್ ನಿಡ್ಡಾಜೆಗೆ ತಲ್ವಾರ್‌ ನಿಂದ ಹಲ್ಲೆ ಆರೋಪ

ಬೆಳ್ತಂಗಡಿ: ಬಿಜೆಪಿ ಮುಖಂಡ ರಾಜೇಶ್ ನಿಡ್ಡಾಜೆಗೆ ತಲ್ವಾರ್‌ ನಿಂದ ಹಲ್ಲೆ ಆರೋಪ

Discussion about this post

Recent News

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
14
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
122
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d