• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ | ಪ್ರತಿಭಟನೆ ವೇಳೆ ಸೌಜನ್ಯಾ ತಾಯಿ ಮತ್ತು ಮಗನಿಗೆ ಹಲ್ಲೆ ಯತ್ನ ; ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು

Coastal Times by Coastal Times
August 4, 2023
in ಕರಾವಳಿ
ಬೆಳ್ತಂಗಡಿ | ಪ್ರತಿಭಟನೆ ವೇಳೆ ಸೌಜನ್ಯಾ ತಾಯಿ ಮತ್ತು ಮಗನಿಗೆ ಹಲ್ಲೆ ಯತ್ನ ; ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು
72
VIEWS
WhatsappTelegramShare on FacebookShare on Twitter

ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದ ನೇತೃತ್ವದಲ್ಲಿ ಧರ್ಮಸ್ಥಳದ ವಿರುದ್ದ ಧರ್ಮಾಧಿಕಾರಿ ಡಾ ಡಿ ವೀರೇಂದ್ರಹೆಗ್ಗಡೆಯವರ ವಿರುದ್ದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸೌಜನ್ಯ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯ ಬಳಿಕ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಎಸ್.ಡಿ‌ಎಂ ಕಾಲೇಜಿನ ವರೆಗೆ ಮೆರವಣಿಗೆ ನಡೆಯಿತು

ಎಸ್. ಡಿ.ಎಂ ಕಾಲೇಜಿನ ಎದುರು ಪ್ರತಿಭಟನಾಕಾರರು ಆಗಮಿಸುವ ವೇಳೆ ಸೌಜನ್ಯಳ ತಾಯಿ ಕುಸುಮಾವತಿ ಅವರೂ ಅಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಅಲ್ಲಿ ನೂಕು ನುಗ್ಗಲು ಸಂಭವಿಸಿದೆ. ಕುಸುಮಾವತಿ ಅವರನ್ನು ವೇದಿಕೆ ಬಳಿ ಹೋಗಲು ಪ್ರತಿಭಟನಾ ಕಾರರು ಅವಕಾಶ ನೀಡಲಿಲ್ಲ ಹಾಗೂ ಕುಸುಮಾವತಿ ಅವರನ್ನು ಹಾಗೂ ಅವರೊಂದಿಗೆ ಬಂದ ಮಕ್ಕಳನ್ನು ಹಾಗೂ ಇತರರನ್ನು ಪ್ರತಿಭಟನಾಕಾರರು ತಳ್ಳಾಡಿದ್ದಾರೆ. ಅವರು ಇಲ್ಲಿಗೆ ಯಾಕೆ ಬಂದರು ಎಂದು ಪ್ರತಿಭಟನಾಕಾರರ ಗುಂಪು ಆಕ್ರೋಶ ವ್ಯಕ್ತಪಡಿಸಿ ಕೂಗಾಟ ನಡೆಸಿದರು. ಕುಸುಮಾವತಿ ಅವರು ವೇದಿಕೆ ಹತ್ತಲು ಹೋದಾಗ ಅದಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ಅಲ್ಲಿಯೇ ತಡೆದರು. ಈ ವೇಳೆ ಪೊಲೀಸರ ಮುಂದೆಯೇ  ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ಹೊತ್ತು ಇಲ್ಲಿ ಗೊಂದಲದ ವಾತಾವರ ಮುಂದುವರಿಯಿತು. ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.

ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ‌ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ ಮಾಡುತ್ತಿದ್ದ ಕಾಮುಕನ ಬಂಧನ

Next Post

ಸುರತ್ಕಲ್ | ಎಟಿಎಂಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ , ಸೈರನ್ ಆಗಿದ್ದರಿಂದ ಕಳ್ಳರು ಎಸ್ಕೇಪ್.!

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಸುರತ್ಕಲ್ | ಎಟಿಎಂಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ , ಸೈರನ್ ಆಗಿದ್ದರಿಂದ ಕಳ್ಳರು ಎಸ್ಕೇಪ್.!

ಸುರತ್ಕಲ್ | ಎಟಿಎಂಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ , ಸೈರನ್ ಆಗಿದ್ದರಿಂದ ಕಳ್ಳರು ಎಸ್ಕೇಪ್.!

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d