• About us
  • Contact us
  • Disclaimer
Sunday, December 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಪ್ಲಾಟ್​ಫಾರ್ಮ್​ನಲ್ಲಿ ನಿಂತಿದ್ದ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ; 3 ಎಸಿ ಕೋಚ್​ಗಳು ಭಸ್ಮ

Coastal Times by Coastal Times
August 4, 2024
in ರಾಷ್ಟ್ರೀಯ ಸುದ್ದಿ
ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಪ್ಲಾಟ್​ಫಾರ್ಮ್​ನಲ್ಲಿ ನಿಂತಿದ್ದ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ; 3 ಎಸಿ ಕೋಚ್​ಗಳು ಭಸ್ಮ
30
VIEWS
WhatsappTelegramShare on FacebookShare on Twitter

ಆಂಧ್ರ ಪ್ರದೇಶ: ವಿಶಾಪಟ್ಟಣಂ ರೈಲು ನಿಲ್ದಾಣದಲ್ಲಿ ಇಂದು ಅಗ್ನಿ ಅವಘಡ ಘಟಿಸಿತು. ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಕೊರ್ಬಾ-ವಿಶಾಖಾ ಎಕ್ಸ್‌ಪ್ರೆಸ್‌ನ ಮೂರು ಎಸಿ ಕೋಚ್‌ಗಳು ಬೆಂಕಿಗೆ ಆಹುತಿಯಾಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಿ-7 ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಬಿ-6 ಮತ್ತು ಎಂ-1 ಬೋಗಿಗಳಿಗೆ ವ್ಯಾಪಿಸಿದೆ. ತಕ್ಷಣ ಅಧಿಕಾರಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿ ನಂದಿಸಿದರು. “ಈ ರೈಲು ಬೆಳಗ್ಗೆ 6 ಗಂಟೆಗೆ ಕೊರ್ಬಾದಿಂದ ವಿಶಾಖಾಪಟ್ಟಣ ತಲುಪಿದೆ. ಮಧ್ಯಾಹ್ನ 2 ಗಂಟೆಗೆ ತಿರುಪತಿಗೆ ತೆರಳಬೇಕಾಗಿತ್ತು. ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಜರುಗಿರುವ ಶಂಕೆ ವ್ಯಕ್ತವಾಗಿದೆ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

“ಬೆಳಗ್ಗೆ 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಎಲ್ಲ ಪ್ರಯಾಣಿಕರು ರೈಲಿನಿಂದ ಕೆಳಗಿಳಿದಿದ್ದರು. ಕೂಡಲೇ ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಾಲ್ಕು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಯಿತು. ಸುಟ್ಟ ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಿ ಸ್ಥಳಾಂತರಿಸಲಾಗುತ್ತಿದೆ. ರೈಲ್ವೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ” ಎಂದು ವಿಶಾಖಪಟ್ಟಣ ಜಂಟಿ ಸಿಪಿ ಫಕೀರಪ್ಪ ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

Paris Olympics 2024: ಒಲಿಂಪಿಕ್ಸ್​ನಲ್ಲಿ ವಿವಾದ, ಪದಕ ಗೆದ್ದ ಬಾಕ್ಸರ್ ಇಮಾನೆ ಖಲೀಫ್ ಅವನಾ? ಅವಳಾ?

Next Post

ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇದರ ಆಶ್ರಯದಲ್ಲಿ ಕೆಸರುಡು ಒಂಜಿ ದಿನ ಕಾರ್ಯಕ್ರಮ

Related Posts

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!
ರಾಷ್ಟ್ರೀಯ ಸುದ್ದಿ

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!

December 18, 2025
34
ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!
ಕ್ರೀಡಾ ಸುದ್ದಿ

ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!

December 18, 2025
32
Next Post
ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇದರ ಆಶ್ರಯದಲ್ಲಿ ಕೆಸರುಡು ಒಂಜಿ ದಿನ ಕಾರ್ಯಕ್ರಮ

ಶ್ರೀ ವಿಷ್ಣು ಪ್ರೆಂಡ್ಸ್ ಅಜೆಕಾರು ಮತ್ತು ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಮರ್ಣೆ ಇದರ ಆಶ್ರಯದಲ್ಲಿ ಕೆಸರುಡು ಒಂಜಿ ದಿನ ಕಾರ್ಯಕ್ರಮ

Discussion about this post

Recent News

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

December 21, 2025
39
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

December 21, 2025
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

December 21, 2025
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

December 21, 2025
ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d