• About us
  • Contact us
  • Disclaimer
Friday, August 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧಿಸಿದ ಮುಂಬೈ ಎನ್‌ಸಿಬಿ ತಂಡ

Coastal Times by Coastal Times
October 4, 2021
in ಕ್ರೈಮ್ ನ್ಯೂಸ್
ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧಿಸಿದ ಮುಂಬೈ ಎನ್‌ಸಿಬಿ ತಂಡ
44
VIEWS
WhatsappTelegramShare on FacebookShare on Twitter

ಮುಂಬೈ: ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದೆ.

ಪ್ರಕರಣ ಸಂಬಂಧ ಮುಂಬೈನ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಿದ್ದ ಎನ್‌ಸಿಬಿ ಕೊನೆಗೆ ಆರ್ಯನ್ ಖಾನ್ ನನ್ನು ಬಂಧಿಸಿದೆ. ಇದೇ ವೇಳೆ ಅಧಿಕಾರಿಗಳು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗುತ್ತದೆ.

ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಏಕಾಏಕಿ ದಾಳಿ ನಡೆಸಿದ ತಂಡ 8 ಮಂದಿಯನ್ನು ವಶಕ್ಕೆ ಪಡೆದಿದ್ದು ಅವರ ಹೆಸರುಗಳನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಇಬ್ಬರು ಯುವತಿಯರೂ ಸೇರಿದ್ದಾರೆ. ವಶಕ್ಕೆ ಪಡೆದವರ ಹೆಸರುಗಳು ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ ಆಗಿದ್ದಾರೆ ಎಂದು ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ.

ವಶಕ್ಕೆ ಪಡೆದವರಿಂದ ಎಂಡಿಎಂಎ, ಎಸ್ಕೆಸಿ, ಕೊಕೈನ್, ಎಂಡಿ ಮತ್ತು ಚರಸ್ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ದಾಳಿ ಕಳೆದ ರಾತ್ರಿ ನಡೆದಿದೆ. ಡ್ರಗ್ಸ್ ಪಾರ್ಟಿಗೆ ಸಂಬಂಧಿಸಿದಂತೆ ಸಂಸ್ಥೆ ಆಯೋಜಕರ ವಿರುದ್ಧ ಎಫ್ ಐಆರ್ ದಾಖಲಿಸಿದೆ.

ಬಾಲಿವುಡ್ ನಂಟು: ಸಮುದ್ರ ಮಧ್ಯೆ ಹಡಗಿನಲ್ಲಿ ನಟರು, ಉದ್ಯಮಿಗಳು ಮತ್ತು ಶ್ರೀಮಂತರ ಮಕ್ಕಳು ಸೇರಿ ಪಾರ್ಟಿ ಮಾಡುತ್ತಿದ್ದಾರೆ ಎಂದು ಎನ್ ಸಿಬಿಗೆ ಮಾಹಿತಿ ಸಿಕ್ಕಿತು. ಅದರ ಜಾಡು ಹಿಡಿದು ಕಳೆದ ಎರಡು ವಾರಗಳಿಂದ ಎನ್ ಸಿಬಿ ತೀವ್ರ ವಿಚಾರಣೆ ನಡೆಸಿ ಜಾಡು ಹಿಡಿದು ಹೊರಟಿತ್ತು. ಇದು ಎರಡು ವಾರಗಳ ನಿರಂತರ ತನಿಖೆಯ ಫಲಿತಾಂಶವಾಗಿದೆ. ನಿಖರ ಆಧಾರ ಸಿಕ್ಕಿಯೇ ನಾವು ದಾಳಿ ಮಾಡಿದ್ದೇವೆ. ಇದರಲ್ಲಿ ಬಾಲಿವುಡ್ ಸಂಪರ್ಕ ಇರುವುದು ಸಹ ಬೆಳಕಿಗೆ ಬಂದಿದೆ ಎಂದು ಎನ್ ಸಿಬಿ ಮುಖ್ಯಸ್ಥ ಎಸ್ ಎನ್ ಪ್ರಧಾನ್ ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಶಂಕಿತರನ್ನು ತೀವ್ರ ಶೋಧ ನಡೆಸಿದಾಗ ವಿವಿಧ ಬಟ್ಟೆಗಳಲ್ಲಿ, ಶೂ, ಒಳ ಉಡುಪುಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟಿದ್ದು ಬೆಳಕಿಗೆ ಬಂದು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದವರನ್ನು ಇಂದು ಅಪರಾಹ್ನ ನ್ಯಾಯಾಲಯ ಮುಂದೆ ಹಾಜರುಪಡಿಸುವ ಸಾಧ್ಯತೆಯಿದ್ದು ಕಾನೂನು ರೀತಿ ರಿವಾಜುಗಳು ನಡೆಯಲಿವೆ. ಇಂದು ಬೆಳಗ್ಗೆ ಮುಂಬೈಯ ಎನ್ ಸಿಬಿ ಕಚೇರಿಯಲ್ಲಿ ವಶಕ್ಕೆ ಪಡೆದವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

‘ಯಾರು ತಮ್ಮ ಮಾತೃಭಾಷೆ- ಸಂಸ್ಕೃತಿಯನ್ನು ಪ್ರೀತಿಸುತ್ತಾರೆ ಅಂಥವರು ಇನ್ನೊಂದು ಸಮುದಾಯವನ್ನು ಪ್ರೀತಿಸುತ್ತಾರೆ’

Next Post

ಅಮೆಜಾನ್‌ನಿಂದ ಕೇಂದ್ರ ಸರ್ಕಾರಕ್ಕೆ ಲಂಚ: ನ್ಯಾಯಾಧೀಶರಿಂದ ತನಿಖೆಗೆ ಅಮೀ ಯಾಜ್ಞಿಕ್ ಒತ್ತಾಯ

Related Posts

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ
ಕ್ರೈಮ್ ನ್ಯೂಸ್

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
94
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
77
Next Post
ಅಮೆಜಾನ್‌ನಿಂದ ಕೇಂದ್ರ ಸರ್ಕಾರಕ್ಕೆ ಲಂಚ: ನ್ಯಾಯಾಧೀಶರಿಂದ ತನಿಖೆಗೆ ಅಮೀ ಯಾಜ್ಞಿಕ್ ಒತ್ತಾಯ

ಅಮೆಜಾನ್‌ನಿಂದ ಕೇಂದ್ರ ಸರ್ಕಾರಕ್ಕೆ ಲಂಚ: ನ್ಯಾಯಾಧೀಶರಿಂದ ತನಿಖೆಗೆ ಅಮೀ ಯಾಜ್ಞಿಕ್ ಒತ್ತಾಯ

Discussion about this post

Recent News

ಆಕಸ್ಮಿಕವಾಗಿ ಯಂತ್ರದಲ್ಲಿ ಸಿಲುಕಿದ ಕೈಬೆರಳು, ಬಿಸಿಯೂಟ ತಯಾರಿಸುವ ಮಹಿಳೆಯ ಪ್ರಾಣ ಉಳಿಸಿದ ಶಾಲಾ ಬಾಲಕ

ಆಕಸ್ಮಿಕವಾಗಿ ಯಂತ್ರದಲ್ಲಿ ಸಿಲುಕಿದ ಕೈಬೆರಳು, ಬಿಸಿಯೂಟ ತಯಾರಿಸುವ ಮಹಿಳೆಯ ಪ್ರಾಣ ಉಳಿಸಿದ ಶಾಲಾ ಬಾಲಕ

August 14, 2026
35
ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಕಸ್ಮಿಕವಾಗಿ ಯಂತ್ರದಲ್ಲಿ ಸಿಲುಕಿದ ಕೈಬೆರಳು, ಬಿಸಿಯೂಟ ತಯಾರಿಸುವ ಮಹಿಳೆಯ ಪ್ರಾಣ ಉಳಿಸಿದ ಶಾಲಾ ಬಾಲಕ

ಆಕಸ್ಮಿಕವಾಗಿ ಯಂತ್ರದಲ್ಲಿ ಸಿಲುಕಿದ ಕೈಬೆರಳು, ಬಿಸಿಯೂಟ ತಯಾರಿಸುವ ಮಹಿಳೆಯ ಪ್ರಾಣ ಉಳಿಸಿದ ಶಾಲಾ ಬಾಲಕ

August 14, 2026
ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d