• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

Coastal Times by Coastal Times
November 4, 2025
in ಕರಾವಳಿ, ರಾಷ್ಟ್ರೀಯ ಸುದ್ದಿ
ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ
53
VIEWS
WhatsappTelegramShare on FacebookShare on Twitter

ನೆಲ್ಯಾಡಿ : ಪ್ರಿಯಾ ಫ್ಯಾಶನ್ಸ್ ಸಂಸ್ಥೆಯ ಆಯೋಜನೆಯಲ್ಲಿ ಹಾಗೂ ಗೋಶನ್ ಈವೆಂಟ್ ಮೀಡಿಯಾ ಅವರ ಸಹಯೋಗದಲ್ಲಿ ದುಬೈನಲ್ಲಿ ನಡೆದ ಮಿಸೆಸ್ ಮಂಗಳೂರು ದಿವಾ 2025 ಸ್ಪರ್ಧೆಯಲ್ಲಿ ಜಿಲ್ಲೆಯ ನೆಲ್ಯಾಡಿ ನಿವಾಸಿ, ಪ್ರಸ್ತುತ ದುಬೈಯಲ್ಲಿರುವ ಮಿನು ಜೋಸ್ ಅವರು ಈ ಬಾರಿಯ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಕೊಕ್ಕಡ ಸಮೀಪದ ಶಿಶಿಲದಲ್ಲಿ ಜನಿಸಿದ ಮಿನು ಜೋಸ್, ನೆಲ್ಯಾಡಿದ ಯುವಕನನ್ನು ವಿವಾಹವಾಗಿ ಪ್ರಸ್ತುತ ದುಬೈನಲ್ಲಿ ವಾಸವಾಗಿದ್ದಾರೆ. ಮಿನು ಜೋಸ್ ಅವರ ಪತಿ ಅನೂಪ್ ಜೋಸ್, ಮಗಳು ಐಝಲ್ ಎಲಿಜಬೆತ್.

ಆಕರ್ಷಕ ವೇಷಭೂಷಣೆ, ಆತ್ಮವಿಶ್ವಾಸಭರಿತ ಪ್ರದರ್ಶನ ಹಾಗೂ ವಿನಯಶೀಲ ವ್ಯಕ್ತಿತ್ವದಿಂದ ಮಿನು ಜೋಸ್ ಅವರು ದುಬೈ ತೀರ್ಪುಗಾರರ ಮೆಚ್ಚುಗೆ ಗಳಿಸಿದರು. ಈ ಸ್ಪರ್ಧೆಯಲ್ಲಿ ನಯನಾ ಶೆಟ್ಟಿ ಫಸ್ಟ್ ರನ್ನರ್ ಅಪ್ ಹಾಗೂ ಅಶ್ಮಿತಾ ಕೊಟ್ಯಾನ್ ಸೆಕೆಂಡ್ ರನ್ನರ್ ಅಪ್ ಆದರು. ಮಿಸ್ ವಿಭಾಗದಲ್ಲಿ ತನುಶ್ರೀ ಶೆಟ್ಟಿ ವಿಜೇತೆ ಆಗಿ, ಶೆರ್ಲಿ ಕ್ರಾಸ್ತಾ ಫಸ್ಟ್ ರನ್ನರ್ ಅಪ್ ಮತ್ತು ಸಿಂಥಿಯಾ ಡಿ’ಸೋಝಾ ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದರು.

ಮಂಗಳೂರು ಮೂಲದ ಪ್ರತಿಭೆಗಳಿಗೆ ತಮ್ಮ ಕಿರೀಟದ ಕನಸನ್ನು ನನಸು ಮಾಡಿಕೊಳ್ಳಲು ಈ ವೇದಿಕೆ ಮತ್ತೊಮ್ಮೆ ಸಾಕ್ಷಿಯಾಯಿತು. ಮಿನು ಜೋಸ್ ಅವರ ಈ ಸಾಧನೆ ವಿದೇಶದಲ್ಲಿರುವ ಕರಾವಳಿ ಮಹಿಳೆಯರಿಗೆ ಪ್ರೇರಣೆಯಾದಂತಾಗಿದೆ.

ಮಿನು ಜೋಸ್ ಅವರ ಮಾವ ಜೋಸ್ ಅವರು ಮಾಧ್ಯಮದ ಜೊತೆಗೆ ಮಾತನಾಡಿ, ನಮ್ಮ ಮನೆತನಕ್ಕೆ ಇದು ಬಹಳ ಹೆಮ್ಮೆಯ ಕ್ಷಣ. ನನ್ನ ಸೊಸೆ ಮತ್ತು ನಮ್ಮ ಮನೆಮಗಳು ಮಿನು ದುಬೈಯಂತಹ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ಮಿಸೆಸ್ ಮಂಗಳೂರು ದಿವಾ 2025’ ಕಿರೀಟ ಗೆದ್ದಿರುವುದು ನಮ್ಮೆಲ್ಲರಿಗೂ ಅತ್ಯಂತ ಸಂತೋಷ ತಂದಿದೆ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

Next Post

ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು

Related Posts

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
49
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
Next Post
ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು

ತಣ್ಣೀರುಬಾವಿ ಬೀಚ್​ನಲ್ಲಿ ವೀಡಿಯೋ ಮಾಡಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು

Discussion about this post

Recent News

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
15
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d