• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ಗೆ 42 ಪದಕ : 8 ಚಿನ್ನ, 10 ಬೆಳ್ಳಿ ಮತ್ತು 24 ಕಂಚು

Coastal Times by Coastal Times
December 4, 2021
in ಕ್ರೀಡಾ ಸುದ್ದಿ
ಮಂಗಳೂರು: ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ಗೆ 42 ಪದಕ : 8 ಚಿನ್ನ, 10 ಬೆಳ್ಳಿ ಮತ್ತು 24 ಕಂಚು
18
VIEWS
WhatsappTelegramShare on FacebookShare on Twitter

ಮಂಗಳೂರು: ಸ್ಪೀಡ್ ರೋಲರ್ ಸ್ಕೇಟಿಂಗ್‌ನ ರಾಜ್ಯ ಆಯ್ಕೆ ಪ್ರಕ್ರಿಯೆ ಮತ್ತು ಚಾಂಪಿಯನ್‌ಷಿಪ್ -2021-22 ಬೆಂಗಳೂರಿನ ಸಿಟಿ ಅರೇನಾ ಸ್ಕೈಟಿಂಗ್ ರಿಂಕ್‌ನಲ್ಲಿ ನಡೆಯಿತು.

ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ಸ್‌ಗಳು 8 ಚಿನ್ನ, 10 ಬೆಳ್ಳಿ ಮತ್ತು 24 ಕಂಚು ಸೇರಿದಮತೆ ಒಟ್ಟು 42 ಪದಕಗಳನ್ನು ಪಡೆದಿದ್ದಾರೆ. ಎಲ್ಲ ವಿಭಾಗದಲ್ಲಿ 25 ಸ್ಕೇಟರ್‌ಗಳು ಭಾಗವಹಿಸಿದ್ದು, ಮುಹಮ್ಮದ್ ಆರ್ಷದ್ ಶಾಮಿಲ್, ಅರ್ಪಿತ ನಿಶಾಂತ್ ಶೇಟ್, ತನ್ಮಯ್ ಕೊಟ್ಟಾರಿ, ಅರ್ನ ರಾಜೇಶ್, ವಿವೇಕ ಯೋಗರಾಜ್, ಹಿಮಾನಿ ಕೆ ವಿ. ಡಿಸೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಆಯ್ಕೆ ಪ್ರಕ್ರಿಯೆಗೆ ತೇರ್ಗಡೆ ಹೊಂದಿದ್ದಾರೆ.

ಸ್ಪರ್ಧಾಳುಗಳ ಪೈಕಿ ಸ್ಕೇಟರ್ಸ್‌ಗಳಾದ ಡ್ಯಾನಿಯಲ್ ಸಾಲ್ವಡೋರ್ ಕಾನ್ಸೆಸ್ಸಾವ್ 1 ಬೆಳ್ಳಿ 1 ಕಂಚು, ಮುಹಮ್ಮದ್ ಶಾಮಿಲ್ ಆರ್ಷದ್ 3 ಚಿನ್ನ, ಡ್ಯಾಷಿಯಲ್ ಆಮಂಡ ಕೋನ್ಸೆಸ್ಸೋ 4 ಕಂಚು, ಅರ್ಪಿತಾ ನಿಶಾಂತ್ ಶೇಟ್ 4 ಬೆಳ್ಳಿ, ಧನ್ವಿನ್ ಕೆ. 1 ಕಂಚು, ತನ್ಮಯ್ ಕೊಟ್ಟಾರಿ 2 ಬೆಳ್ಳಿ 1 ಕಂಚು, ಕೃತಿ ಕಯ್ಯ 2 ಕಂಚು, ಅನಘಾ ರಾಜೇಶ್ 1 ಬೆಳ್ಳಿ 2 ಕಂಚು, ನೈವೇದ್ಯ ಪಾಂಡೆ 2 ಕಂಚು, ಹಿಮಾನಿ ಕೆ.ವಿ. 2 ಚಿನ್ನ, ಅರ್ನ ರಾಜೇಶ್ 1ಚಿನ್ನ 1 ಬೆಳ್ಳಿ, ವಿವೇಕ್ 2 ಚಿನ್ನ 1 ಕಂಚು, ಶಮಿತ್ ಶೆಟ್ಟಿ 2 ಕಂಚು, ನಿರ್ಮಯ್ ವೈ.ಎನ್. 1 ಕಂಚು, ಲಕ್ಷ್ಮಣ ಅಡ್ಯಂತಾಯ 1 ಬೆಳ್ಳಿ, ರುಷಭ್ ಮಂಜೇಶ್ವರ 1 ಬೆಳ್ಳಿ, 2 ಕಂಚು, ರಕ್ಷಿತ್ ಜೋಶಿ 2 ಕಂಚು, ಸಂಹಿತ ರಾವ್ 1 ಕಂಚು, ಶಿವಂ ವೈ. ಎನ್. 1 ಕಂಚು ಪಡೆದಿದ್ದಾರೆ.

ಎಲ್ಲ ಸ್ಕೇಟರ್‌ಗಳು ಮೋಹನ್ ದಾಸ್ ಮತ್ತು ಜಯರಾಜ್ ಹಾಗೂ ರಮಾನಂದ ಅವರಿಂದ ಫ್ರಾನ್ಸಿಸ್ ಡೋರಿಸ್ ಸ್ಕೇಟ್‌ ಸಿಟಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿದ್ಯಾರ್ಥಿಗಳ ಹೊಡೆದಾಟ ; ಗುಜ್ಜರಕೆರೆಯಿಂದ ಹಾಸ್ಟೆಲ್ ಸ್ಥಳಾಂತರಕ್ಕೆ ಪೊಲೀಸ್ ಕಮಿಷನರ್ ಗೆ ಸ್ಥಳೀಯರ ಒತ್ತಾಯ

Next Post

ಮಂಗಳೂರು ; ಯುವತಿ ನೇಣು ಬಿಗಿದು ಸಾವಿಗೆ ಶರಣು

Related Posts

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ
ಕ್ರೀಡಾ ಸುದ್ದಿ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
23
ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025
ಕರಾವಳಿ

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

December 18, 2025
32
Next Post
ಮಂಗಳೂರು  ; ಯುವತಿ ನೇಣು ಬಿಗಿದು ಸಾವಿಗೆ ಶರಣು

ಮಂಗಳೂರು ; ಯುವತಿ ನೇಣು ಬಿಗಿದು ಸಾವಿಗೆ ಶರಣು

Discussion about this post

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
60
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d