• About us
  • Contact us
  • Disclaimer
Friday, June 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಏ ಕೆ ಕುಕ್ಕಿಲರ ‘ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ 6 ಪ್ರಶ್ನೆಗಳು’- ಪುಸ್ತಕ ಬಿಡುಗಡೆ

Coastal Times by Coastal Times
February 5, 2024
in ಕರಾವಳಿ
ಏ ಕೆ ಕುಕ್ಕಿಲರ ‘ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ 6 ಪ್ರಶ್ನೆಗಳು’- ಪುಸ್ತಕ ಬಿಡುಗಡೆ
80
VIEWS
WhatsappTelegramShare on FacebookShare on Twitter

ಮಂಗಳೂರು: ಶಾಂತಿ ಪ್ರಕಾಶನ ಪ್ರಕಟಿಸಿದ, ಪತ್ರಕರ್ತ ಎ.ಕೆ. ಕುಕ್ಕಿಲ ಬರೆದ ‘ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ 6 ಪ್ರಶ್ನೆಗಳು’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಗರದ ಸಹಕಾರಿ ಸದನದ ಶಾಂತಿ ಪ್ರಕಾಶನದ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ‘ತಂತ್ರಜ್ಞಾನ ಯುಗದಲ್ಲಿ ಓದುಗರ ಕೊರತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಒಳ್ಳೆಯ ಕೃತಿಗಳಿಗೆ ಸದಾ ಓದುಗರಿದ್ದಾರೆ. ಆರೋಗ್ಯಪೂರ್ಣ ಸಮಾಜಕ್ಕೆ ಉತ್ತಮ ಸಾಹಿತ್ಯ ಕೃತಿಗಳ ಅಗತ್ಯವಿದೆ. ಎ.ಕೆ. ಕುಕ್ಕಿಲ ಅವರ ಈ ಕೃತಿ ಸಮಾಜಕ್ಕೆ ಕೊಡುಗೆಯಾಗಲಿ’ ಎಂದು ಆಶಿಸಿದರು.

ಕೃತಿಯ ಬಗ್ಗೆ ಮಾತನಾಡಿದ ಸಾಹಿತಿ ಅರವಿಂದ ಚೊಕ್ಕಾಡಿ ‘ ಮುಸ್ಲಿಂ ಮುಸ್ಲಿಂ ಆಗಿಯೇ ಮಾತಾಡಬೇಕು, ಹಿಂದು ಹಿಂದುವಾಗಿಯೇ ಮಾತಾಡಬೇಕು. ಹಿಂದೂ ಮುಸ್ಲಿಮರು ಜೊತೆಯಾಗಿ ಬಾಳಿದ ಸಾವಿರ ವರ್ಷಗಳ ಇತಿಹಾಸ ಈ ಮಣ್ಣಿನಲ್ಲಿದೆ. ಸಂಘರ್ಷ ಜಗಳ ಇರಲಿಲ್ಲ ಎಂದಲ್ಲ. ಆದರೆ ಅದೊಂದು ಸ್ಥಿರ ಘಟನೆ ಆಗಿರಲಿಲ್ಲ. ಸೌಹಾರ್ದದ ಈ ಸಾವಿರ ವರ್ಷಗಳ ಪರಂಪರೆಯನ್ನು ನಾವು ಸ್ಮರಿಸಿಕೊಂಡು ಹರಡಬೇಕಾಗಿದೆ ಎಂದರು.

ಯೆನೆಪೊಯ ಮೆಡಿಕಲ್ ಕಾಲೇಜಿನ ಪ್ರೊ. ಡಾ. ಅಬ್ದುಲ್ ಮಜೀದ್ ಮಾತಾಡಿ, ಇವತ್ತು ಜ್ಞಾನಕ್ಕೆ ಕೊರತೆ ಇಲ್ಲ ಆದರೆ ಎಂಥ ಮಾತನ್ನು ನಂಬುವ ಪರಿಸ್ಥಿತಿ ಇದೆ ಇವತ್ತು ಲೇಖನಿಗಳು ವಿಷವನ್ನು ಕಾರುತ್ತಿವೆ ಆ ವಿಷದ ಪ್ರಭಾವ ಸಾಮಾಜಿಕವಾಗಿ ದಟ್ಟವಾಗುತ್ತಿದೆ ಇಂಥ ವಿಷದ ಲೇಖನಿ ಗಳಿಗೆ ಕಡಿವಾಣ ಇರಬೇಕಾಗಿದೆ ಅದಕ್ಕೆ ಇಂತಹ ಪುಸ್ತಕಗಳು ಬಹಳ ದೊಡ್ಡ ಆಯುಧ ಎಂದವರು ಸಮಾರೋಪ ನುಡಿಯಲ್ಲಿ ಹೇಳಿದರು.

ಶಾಂತಿ ಪ್ರಕಾಶನದ ಅಧ್ಯಕ್ಷ ಮುಹಮ್ಮದ್ ಕುಂಞಿ ಸ್ವಾಗತಿಸಿದರು. ಮುಹಮ್ಮದ್ ಇನಾಮುಲ್ ಅಫ್‌ವಾನ್ ಕಿರಾಅತ್ ಪಠಿಸಿದರು. ಶಾಂತಿ ಪ್ರಕಾಶನದ ಕಾರ್ಯದರ್ಶಿ ಅಬ್ದುಸ್ಸಲಾಂ ಉಪ್ಪಿನಂಗಡಿ ವಂದಿಸಿದರು. ಕಾಸಿಂ ಕೆ.ಎಂ. ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಬಿಜೆಪಿ ವಿಧಿಸಿರುವ ಷರತ್ತೇನು?

Next Post

ಪುತ್ತಿಲ ಪರಿವಾರ-ಬಿಜೆಪಿ ವಿಲೀನಕ್ಕೆ ಹಲವು ಷರತ್ತು, 3 ದಿನ ಗಡುವು, ಮಂಡಲಾಧ್ಯಕ್ಷ ಸ್ಥಾನಕ್ಕೆ ಪಟ್ಟು

Related Posts

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ
ಕರಾವಳಿ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
41
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಕರಾವಳಿ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
35
Next Post
ಪುತ್ತಿಲ ಪರಿವಾರ-ಬಿಜೆಪಿ ವಿಲೀನಕ್ಕೆ ಹಲವು ಷರತ್ತು, 3 ದಿನ ಗಡುವು, ಮಂಡಲಾಧ್ಯಕ್ಷ ಸ್ಥಾನಕ್ಕೆ ಪಟ್ಟು

ಪುತ್ತಿಲ ಪರಿವಾರ-ಬಿಜೆಪಿ ವಿಲೀನಕ್ಕೆ ಹಲವು ಷರತ್ತು, 3 ದಿನ ಗಡುವು, ಮಂಡಲಾಧ್ಯಕ್ಷ ಸ್ಥಾನಕ್ಕೆ ಪಟ್ಟು

Discussion about this post

Recent News

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
41
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d