• About us
  • Contact us
  • Disclaimer
Wednesday, October 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸ್ನೇಹಿತನೊಂದಿಗೆ ಸರಸ, ಸಂಸಾರದಲ್ಲಿ ವಿರಸ: ನಡುರಸ್ತೆಯಲ್ಲೇ ಚಾಕು ಇರಿದು ಪತ್ನಿಯ ಅಮಾನುಷ ಹತ್ಯೆ

Coastal Times by Coastal Times
February 5, 2025
in ಕ್ರೈಮ್ ನ್ಯೂಸ್
ಸ್ನೇಹಿತನೊಂದಿಗೆ ಸರಸ, ಸಂಸಾರದಲ್ಲಿ ವಿರಸ: ನಡುರಸ್ತೆಯಲ್ಲೇ ಚಾಕು ಇರಿದು ಪತ್ನಿಯ ಅಮಾನುಷ ಹತ್ಯೆ
171
VIEWS
WhatsappTelegramShare on FacebookShare on Twitter

ಬೆಂಗಳೂರು, ಫೆ.5: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕು ಇರಿದು ಪತಿಯೇ ಅಮಾನುಷವಾಗಿ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.

ಮಗುವನ್ನ ಶಾಲೆಗೆ ಬಿಡಲು ಬಂದಿದ್ದ ಪತ್ನಿಯ ಮೇಲೆ ಪತಿ ಅಟ್ಯಾಕ್ ಮಾಡಿದ್ದು ಏಳೆಂಟು ಬಾರಿ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡು ನೆಲದಲ್ಲಿ ಕುಸಿದು ಬಿದ್ದ ಮಹಿಳೆ ಶ್ರೀಗಂಗಾ(29) ಸಾವನ್ನಪ್ಪಿದ್ದಾಳೆ. ಮೋಹನ್ ರಾಜು(32) ಪತ್ನಿಯನ್ನ ಕೊಲೆಗೈದ ದುರುಳ ವ್ಯಕ್ತಿ.

ಇವರು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು ಮದುವೆಯಾಗಿ ಏಳು ವರ್ಷಗಳಾಗಿದ್ದವು. ಇವರಿಗೆ ಆರು ವರ್ಷದ ಮಗನಿದ್ದು ಘಟನೆ ಸಂದರ್ಭದಲ್ಲಿ ಶಾಲೆಗೆ ಹೋಗಿದ್ದ. ಪತಿ ಮೋಹನ್ ರಾಜ್ ತನ್ನ ಸ್ನೇಹಿತನ ಜೊತೆಗೆ ಪತ್ನಿ ಗಂಗಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕೆಯಲ್ಲಿ ಎರಡು- ಮೂರು ವರ್ಷದಿಂದ ಗಲಾಟೆ ಮಾಡುತ್ತಿದ್ದ. ಗಲಾಟೆಯಿಂದಾಗಿ ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿಯೇ ನೆಲೆಸಿದ್ದರು.

ನಿನ್ನೆ ರಾತ್ರಿ ಮಗುವನ್ನ ನೋಡಲು ಪತಿ ಮೋಹನ್ ರಾಜ್ ಪತ್ನಿಯಿದ್ದ ಮನೆಗೆ ಬಂದಿದ್ದ. ಆದರೆ ಆಗಲೂ ಮತ್ತೆ ಪತಿ – ಪತ್ನಿ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾಗಿದ್ದ ಮೋಹನ್ ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ಸ್ಕೂಟರ್ ನಲ್ಲಿ ಬಂದಿದ್ದ ಶ್ರೀಗಂಗಾಳನ್ನು ಕೊಲ್ಲಲೆಂದೇ ಕಾದು ಕುಳಿತಿದ್ದು ಚೂರಿಯಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ಒಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಶ್ರೀಗಂಗಾ ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಆರೋಪಿ ಮೋಹನ್ ರಾಜ್ ನನ್ನು ಬಂಧಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಫೆ. 4 ಇಂದು ಮಂಗಳೂರು ‘ಕೊಡಿಯಾಲ್‌ ತೇರು’

Next Post

ಬ್ಯಾಂಕ್, ಹಣಕಾಸು ಸಂಸ್ಥೆ, ಆಭರಣ ಸಂಸ್ಥೆಗಳಿಗೆ ಸುರಕ್ಷತಾ ಕ್ರಮದ ಬಗ್ಗೆ ಪೊಲೀಸ್ ಕಮೀಷನರ್ ಅನುಪಮ್​ ಅಗರ್ವಾಲ್ ಸಲಹೆ

Related Posts

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ
ಕ್ರೈಮ್ ನ್ಯೂಸ್

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

October 26, 2025
56
ಮಂಗಳೂರು: ಲಾಲ್ ಬಾಗ್ ನ ಅಪಾರ್ಟ್ ಮೆಂಟ್ ನುಗ್ಗಿ 20 ಲಕ್ಷದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ,ಮೊಬೈಲ್ ಕಳವು, ಅಸ್ಸಾಂ ಮೂಲದ ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಲಾಲ್ ಬಾಗ್ ನ ಅಪಾರ್ಟ್ ಮೆಂಟ್ ನುಗ್ಗಿ 20 ಲಕ್ಷದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ,ಮೊಬೈಲ್ ಕಳವು, ಅಸ್ಸಾಂ ಮೂಲದ ಇಬ್ಬರ ಬಂಧನ

October 21, 2025
55
Next Post
ಬ್ಯಾಂಕ್, ಹಣಕಾಸು ಸಂಸ್ಥೆ, ಆಭರಣ ಸಂಸ್ಥೆಗಳಿಗೆ ಸುರಕ್ಷತಾ ಕ್ರಮದ ಬಗ್ಗೆ ಪೊಲೀಸ್ ಕಮೀಷನರ್ ಅನುಪಮ್​ ಅಗರ್ವಾಲ್ ಸಲಹೆ

ಬ್ಯಾಂಕ್, ಹಣಕಾಸು ಸಂಸ್ಥೆ, ಆಭರಣ ಸಂಸ್ಥೆಗಳಿಗೆ ಸುರಕ್ಷತಾ ಕ್ರಮದ ಬಗ್ಗೆ ಪೊಲೀಸ್ ಕಮೀಷನರ್ ಅನುಪಮ್​ ಅಗರ್ವಾಲ್ ಸಲಹೆ

Discussion about this post

Recent News

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
14
ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

October 29, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

October 29, 2025
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

October 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d