• About us
  • Contact us
  • Disclaimer
Tuesday, August 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ

Coastal Times by Coastal Times
June 5, 2025
in ಕರಾವಳಿ
ಮಾತಾ ಅಮೃತಾನಂದಮಯಿ ಮಠ- ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ
64
VIEWS
WhatsappTelegramShare on FacebookShare on Twitter

ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಯುವ ಸೇವಾ ವಿಭಾಗ ಅಯುಧ್ ಮಂಗಳೂರು ಇವರಿಂದ ನಗರದ ಬೊಕ್ಕಪಟ್ನದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರದಿನವನ್ನು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಆಯುಷ್ ಇಲಾಖೆಯ ನಿವೃತ್ತ ಅಧಿಕಾರಿ ಡಾ.ದೇವದಾಸ್ ಪುತ್ರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಠದ ಯುವ ಸೇವಾ ವಿಭಾಗವಾದ “ಅಯುಧ್” ಮೂಲಕ ವಿಶ್ವದಾದ್ಯಂತ ಪರಿಸರ ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸ್ಪೂರ್ತಿ ನೀಡುತ್ತಿದ್ದಾರೆ.ಅಮ್ಮನವರ ಅನುಗ್ರಹದೊಂದಿಗೆ ಅಯುಧ್ ಮಂಗಳೂರು ತಂಡವು ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆಗಾಗಿ ಅಮಲ ಭಾರತ ಸ್ವಚ್ಛತಾ ಜನಜಾಗರಣ ಅಭಿಯಾನ, ಗಿಡಗಳನ್ನು ಬೆಳೆಸುವುದು, ಬೀಜದ ಉಂಡೆಗಳನ್ನು ಮಾಡಿ ಉಪಯುಕ್ತ ಫಲಗಳ ಮರಗಳು ಬೆಳೆಸುವ ಪ್ರಯತ್ನ ಶ್ಲಾಘನೀಯ ಎಂದರು. ಮಕ್ಕಳಿಗೆ ಬಾಲ್ಯದಲ್ಲೇ ಔಷಧೋಪಯೋಗಿ ಸಸ್ಯಗಳ ಪರಿಚಯವನ್ನು ಮಾಡಿ ಅದರ ಉಪಯೋಗದ ಮಾಹಿತಿ ನೀಡಿದಲ್ಲಿ ಪ್ರಾಥಮಿಕ ಆರೋಗ್ಯ ಸಮಸ್ಯೆ ಹಾಗೂ ಸ್ವಾಸ್ಥ್ಯ ಸಂರಕ್ಷಣೆಗೆ ಸಹಕಾರಿಯಾಗುತ್ತದೆ ಎಂದು ನುಡಿದರು.

ಅಮೃತ ಜ್ಯೋತಿ ಯವರು ಮಾತನಾಡಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತಿರುವ ಸಸ್ಯದ ಬೀಜವನ್ನೊಳಗೊಂಡ ಪರಿಸರಸ್ನೇಹಿ ಪೆನ್ಸಿಲ್ ಬಗ್ಗೆ ಮಾಹಿತಿ ನೀಡಿದರು.ಈ ಶಾಲೆಯಲ್ಲಿ ಮುಂದೆ ಅಡುಗೆಗೆ ಉಪಯುಕ್ತವಾಗುವ ತರಕಾರಿ ಗಿಡಗಳನ್ನು ಬೆಳೆಸುವ ಯೋಜನೆ ಇದೆ ಎಂದರು. ಈ ಸಂದರ್ಭದಲ್ಲಿ ಸಸಿಗಳನ್ನು ಹಾಗೂ ಬೀಜಯುಕ್ತ ಪೆನ್ಸಿಲ್ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.

ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ನಿರ್ದೇಶನದಂತೆ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾಮುಖ್ಯ ಶಿಕ್ಷಕಿ ಡ್ರೆಸಿಲ್ ಲಿಲ್ಲಿ ಮೆನೆಜಸ್,ಅಯುಧ್ ಅಧ್ಯಕ್ಷರಾದ ಅಡ್ವೊಕೇಟ್ ಸ್ವಸ್ತಿ ಶೆಟ್ಟಿ,ಕಾರ್ಯದರ್ಶಿ ಡಾ.ರಿಷಿಕೇಶ್ ಪ್ರೇಮರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ವೀಣಾ ಧಾರಿಣಿ ನಿರೂಪಿಸಿದರು.ಅಯುಧ್ ಸದಸ್ಯರು ಭಾಗವಹಿಸಿದ್ದರು.ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

Next Post

ಮಂಗಳೂರು: ನಿರ್ಮಾಣ ಹಂತದ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡದಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

Related Posts

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ
ಕರಾವಳಿ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

August 11, 2025
5
ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ
ಕರಾವಳಿ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
197
Next Post
ಮಂಗಳೂರು: ನಿರ್ಮಾಣ ಹಂತದ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡದಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು: ನಿರ್ಮಾಣ ಹಂತದ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡದಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

Discussion about this post

Recent News

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

August 11, 2025
63
ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

August 11, 2025
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

August 11, 2025
ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

August 11, 2025
ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d