• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿ ಕಳವು

Coastal Times by Coastal Times
July 5, 2023
in ಕ್ರೈಮ್ ನ್ಯೂಸ್
ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿ ಕಳವು
60
VIEWS
WhatsappTelegramShare on FacebookShare on Twitter

ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮರೋಳಿ ಬಾರ್ ನ ಶೌಚಾಲಯದ ಕಿಟಕಿ ಮೂಲಕ ಒಳನುಗ್ಗಿರುವ ಕಳ್ಳ, ಬಾಗಿಲನ್ನು ಮುರಿದು ಒಳನುಗ್ಗಿ ಕ್ಯಾಷಿನಲ್ಲಿರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಾನೆ. ಜೊತೆಗೆ ಕೆಲವು ಬಾಟಲಿಗಳನ್ನು ಎಗರಿಸಿ ಜಾಗ ಖಾಲಿ ಮಾಡಿದ್ದಾನೆ. ಬಾರ್ ಒಳಗಡೆ ವಿಚಾರ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಬಾರ್ ಮಾಲೀಕರಿಗೆ ಬಸ್ಸಿದ್ದು, ಅದಕ್ಕಿರುವ ವಾಚ್ ಮೆನ್ ಕೂಡ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾರೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ಗುರುವಾರ ರಜೆ

Next Post

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Related Posts

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !
ಕ್ರೈಮ್ ನ್ಯೂಸ್

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಬಂಗ್ರ-ಕೂಳೂರು ಬಳಿ ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಬಂಗ್ರ-ಕೂಳೂರು ಬಳಿ ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

December 3, 2025
33
Next Post
ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Discussion about this post

Recent News

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

December 4, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d