• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿ ಕಳವು

Coastal Times by Coastal Times
July 5, 2023
in ಕ್ರೈಮ್ ನ್ಯೂಸ್
ಉಳ್ಳಾಲ ತಲಪಾಡಿಯ ಮರೋಳಿ ಬಾರ್ ಗೆ ನುಗ್ಗಿರುವ ಕಳ್ಳ ರೂ.2 ಲಕ್ಷ ನಗದು ಹಾಗೂ ಬಾಟಲಿ ಕಳವು
63
VIEWS
WhatsappTelegramShare on FacebookShare on Twitter

ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮರೋಳಿ ಬಾರ್ ನ ಶೌಚಾಲಯದ ಕಿಟಕಿ ಮೂಲಕ ಒಳನುಗ್ಗಿರುವ ಕಳ್ಳ, ಬಾಗಿಲನ್ನು ಮುರಿದು ಒಳನುಗ್ಗಿ ಕ್ಯಾಷಿನಲ್ಲಿರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಾನೆ. ಜೊತೆಗೆ ಕೆಲವು ಬಾಟಲಿಗಳನ್ನು ಎಗರಿಸಿ ಜಾಗ ಖಾಲಿ ಮಾಡಿದ್ದಾನೆ. ಬಾರ್ ಒಳಗಡೆ ವಿಚಾರ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಬಾರ್ ಮಾಲೀಕರಿಗೆ ಬಸ್ಸಿದ್ದು, ಅದಕ್ಕಿರುವ ವಾಚ್ ಮೆನ್ ಕೂಡ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾರೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ಗುರುವಾರ ರಜೆ

Next Post

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Related Posts

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
164
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
64
Next Post
ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

ತಲಪಾಡಿ: ಗಾಳಿ, ಮಳೆಗೆ ಶಾರದಾ ವಿದ್ಯಾಲಯದ ಚಾವಣಿ ಕುಸಿತ

Discussion about this post

Recent News

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
1
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d