• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕನಸು ; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Coastal Times by Coastal Times
July 5, 2024
in ರಾಜಕೀಯ
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕನಸು ; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ
36
VIEWS
WhatsappTelegramShare on FacebookShare on Twitter

ಮಂಗಳೂರು: ದ.ಕ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದಾರೆ.

ಕೇಂದ್ರ ಬಂದರು, ಶಿಪ್ಪಿಂಗ್‌ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಂಗಳೂರು ಎನ್‌ಎಮ್‌ಪಿ‌ಎ  ಬಂದರು ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್‌ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದ್ದು, ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು-ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆ ಕುರಿತು ಅಧ್ಯಯನ ನಡೆಸುವಂತೆ ಸಂಸದರು ಕೇಳಿಕೊಂಡಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿàಪ್‌ ಸಿಂಗ್‌ ಪುರಿ ಅವರನ್ನು ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡದಲ್ಲಿ ಪೆಟ್ರೋಲಿಯಂ ಇಲಾಖೆಗೆ ಸಂಬಂಧಿಸಿದ ಮತ್ತು ಜಿಲ್ಲೆಯ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು ಹಾಗೂ ಹಾಗೂ ಗ್ರೀನ್‌ ಹೈಡ್ರೋಜನ್‌ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಂಸದರು ಮಾಡಿದರು. ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರ್ಗದರ್ಶನ ಮತ್ತು ಸಹಕಾರವನ್ನು ನೀಡುವಂತೆ ಮನವಿ ಮಾಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೋಟ್ಯಾನ್ ಚಾಲಕನೇ ಸೂತ್ರಧಾರ, ಕೇರಳದ ತಂಡ ಸೇರಿ 10 ಮಂದಿ ಅರೆಸ್ಟ್ !

Next Post

ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಬೈಕಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಯುವಕ ಸಿಸಿಬಿ ಬಲೆಗೆ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ;  ಬೈಕಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಯುವಕ ಸಿಸಿಬಿ ಬಲೆಗೆ

ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಬೈಕಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಯುವಕ ಸಿಸಿಬಿ ಬಲೆಗೆ

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d