• About us
  • Contact us
  • Disclaimer
Friday, April 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಮೆಜಾನ್‌ನಿಂದ ಕೇಂದ್ರ ಸರ್ಕಾರಕ್ಕೆ ಲಂಚ: ನ್ಯಾಯಾಧೀಶರಿಂದ ತನಿಖೆಗೆ ಅಮೀ ಯಾಜ್ಞಿಕ್ ಒತ್ತಾಯ

Coastal Times by Coastal Times
October 5, 2021
in ಕರಾವಳಿ, ರಾಜಕೀಯ
ಅಮೆಜಾನ್‌ನಿಂದ ಕೇಂದ್ರ ಸರ್ಕಾರಕ್ಕೆ ಲಂಚ: ನ್ಯಾಯಾಧೀಶರಿಂದ ತನಿಖೆಗೆ ಅಮೀ ಯಾಜ್ಞಿಕ್ ಒತ್ತಾಯ
35
VIEWS
WhatsappTelegramShare on FacebookShare on Twitter

ಮಂಗಳೂರು: ‘ಅಮೆರಿಕದ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ಕಾನೂನು ಶುಲ್ಕವಾಗಿ ₹ 8,546 ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ದೇಶದ ಕಾನೂನು ಸಡಿಲಗೊಳಿಸಲು ಈ ಹಣವನ್ನು ಲಂಚದ ರೂಪದಲ್ಲಿ ನೀಡಿರುವ ಅನುಮಾನವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ತನಿಖೆ ನಡೆಯಬೇಕು’ ಎಂದು ಎಐಸಿಸಿ ವಕ್ತಾರೆ ಅಮೀ ಯಾಜ್ಞಿಕ್ ಆಗ್ರಹಿಸಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಷ್ಟು ದೊಡ್ಡ ಮೊತ್ತ ಯಾವ ರಾಜಕಾರಣಿಗಳು, ಅಧಿಕಾರಿಗಳಿಗೆ ಪಾವತಿಯಾಗಿದೆ ಎಂಬುದು ಗೊತ್ತಿಲ್ಲ. ದೇಶದ ಜನರಿಗೆ ಇದನ್ನು ತಿಳಿಯುವ ಹಕ್ಕು ಇದ್ದು, ಪ್ರಧಾನ ಮಂತ್ರಿ ಮೌನ ಮುರಿದು, ಇದಕ್ಕೆ ಉತ್ತರಿಸಬೇಕು’ ಎಂದರು.

‘ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ, ಆತ್ಮನಿರ್ಭರ ಭಾರತ ಎನ್ನುತ್ತಿದೆ. ಆದರೆ, ದೇಶದಲ್ಲಿ ಸಣ್ಣ ಉದ್ಯಮಗಳು, ಸಣ್ಣ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ. ಯುವಜನರು ನಿರುದ್ಯೋಗ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಸ್ವಾತಂತ್ರ್ಯಾನಂತರ 70 ವರ್ಷಗಳಲ್ಲಿ ಮಾಡಿದ್ದ ದೇಶದ ಆಸ್ತಿಯನ್ನು, ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ, ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ. ದೇಶದ ಆಸ್ತಿ ಸೃಷ್ಟಿಗೆ ನಯಾಪೈಸೆ ಕೊಡುಗೆ ನೀಡದ ಬಿಜೆಪಿ, ಕೇವಲ ಶ್ರೀಮಂತರು, ಬಂಡವಾಳಶಾಹಿಗಳ ಪರವಾಗಿ ಯೋಚಿಸುತ್ತಿದೆ’ ಎಂದು ಆರೋಪಿಸಿದರು.

‘ಒಂದೂವರೆ ವರ್ಷದಲ್ಲಿ ದೇಶದಲ್ಲಿ 14 ಕೋಟಿ ಉದ್ಯೋಗ ನಷ್ಟವಾಗಿದೆ. ಹಿಂಸಾಚಾರ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಈವರೆಗೆ ಒಂದೂ ಸುದ್ದಿಗೋಷ್ಠಿ ನಡೆಸದ ಪ್ರಧಾನ ಮಂತ್ರಿ, ‘ಮನ್‌ ಕೀ ಬಾತ್‌’ನಲ್ಲಾದರೂ ಇದಕ್ಕೆ ಉತ್ತರ ನೀಡಬಹುದಿತ್ತು’ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್‌ಕುಮಾರ್, ಮುಖಂಡರಾದ ಪಿ.ವಿ. ಮೋಹನ್, ಸದಾಶಿವ ಉಳ್ಳಾಲ್, ಜೋಕಿಂ ಡಿಸೋಜ,  ಗಣೇಶ್ ಪೂಜಾರಿ, ಆರಿಫ್ ಬಾವ,  ಲಾರೆನ್ಸ್ ಡಿಸೋಜ, ಟಿ.ಕೆ. ಸುಧೀರ್, ನಝೀರ್ ಬಜಾಲ್ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧಿಸಿದ ಮುಂಬೈ ಎನ್‌ಸಿಬಿ ತಂಡ

Next Post

ಮಂಗಳೂರು: ಕಾರ್ಮಿಕರನ್ನು ಬೆದರಿಸಲು ಮಾಲೀಕ ಹಾರಿಸಿದ ಗುಂಡು ಮಗನಿಗೆ ತಾಗಿ ಗಾಯ

Related Posts

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
56
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ
ಕರಾವಳಿ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
38
Next Post
ಮಂಗಳೂರು: ಕಾರ್ಮಿಕರನ್ನು ಬೆದರಿಸಲು ಮಾಲೀಕ ಹಾರಿಸಿದ ಗುಂಡು ಮಗನಿಗೆ ತಾಗಿ ಗಾಯ

ಮಂಗಳೂರು: ಕಾರ್ಮಿಕರನ್ನು ಬೆದರಿಸಲು ಮಾಲೀಕ ಹಾರಿಸಿದ ಗುಂಡು ಮಗನಿಗೆ ತಾಗಿ ಗಾಯ

Discussion about this post

Recent News

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
30
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d