• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಮಹಾರಾಷ್ಟ್ರ ವ್ಯಕ್ತಿಗೆ ಓಮಿಕ್ರಾನ್ ದೃಢ, ದೇಶದಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆ

Coastal Times by Coastal Times
December 5, 2021
in ರಾಷ್ಟ್ರೀಯ ಸುದ್ದಿ
ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಮಹಾರಾಷ್ಟ್ರ ವ್ಯಕ್ತಿಗೆ ಓಮಿಕ್ರಾನ್ ದೃಢ, ದೇಶದಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆ
11
VIEWS
WhatsappTelegramShare on FacebookShare on Twitter

ಮುಂಬೈ: ದಕ್ಷಿಣ ಆಫ್ರಿಕಾದಿಂದ ದುಬೈ ಹಾಗೂ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಮೊದಲ ಪ್ರಕರಣ ಮತ್ತು ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

33 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 23 ರಂದು ದೆಹಲಿಗೆ ಬಂದಿದ್ದರು ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆಗಾಗಿ ಅವರ ಮಾದರಿಗಳನ್ನು ನೀಡಿದ್ದರು. ನಂತರ ಅವರು ಮುಂಬೈಗೆ ವಿಮಾನದಲ್ಲಿ ತೆರಳಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕರ್ನಾಟಕ ಎರಡು ಮತ್ತು ಗುಜರಾತ್‌ನಲ್ಲಿ ಒಂದು ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಈಗಾಗಲೇ ಪತ್ತೆಯಾಗಿವೆ. ಇದೀಗ ಮಹಾರಾಷ್ಟ್ರದಲ್ಲೂ ಒಂದು ಪ್ರಕರಣ ವರದಿಯಾಗಿದೆ.

“ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪಾಸಿಟಿವ್ ಬಂದಿದೆ. ಇದು ರಾಜ್ಯದ ಮೊದಲ ಅಧಿಕೃತ ಪ್ರಕರಣವಾಗಿದೆ” ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ ಅರ್ಚನಾ ಪಾಟೀಲ್ ಅವರು ಮುಂಬೈನಲ್ಲಿ ಪಿಟಿಐಗೆ ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ; ಯುವತಿ ನೇಣು ಬಿಗಿದು ಸಾವಿಗೆ ಶರಣು

Next Post

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ

Related Posts

ಹೆಂಡತಿಯ ತಲೆ ಬೋಳಿಸಿ ವಿಕೃತಿ ಮೆರೆದ ಪಾಪಿ ಪತಿ, ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ಕ್ರೈಮ್ ನ್ಯೂಸ್

ಹೆಂಡತಿಯ ತಲೆ ಬೋಳಿಸಿ ವಿಕೃತಿ ಮೆರೆದ ಪಾಪಿ ಪತಿ, ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

July 16, 2025
108
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು
ರಾಷ್ಟ್ರೀಯ ಸುದ್ದಿ

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
52
Next Post
ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಲಕ್ಷ ದೀಪೋತ್ಸವ ಸಂಭ್ರಮ

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ

Discussion about this post

Recent News

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

July 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d